Advertisement
ಸುದ್ದಿಗಳು

ಹಾವೇರಿ ಜಿಲ್ಲೆಯಲ್ಲಿ 441 ಸಾಕ್ಷರತಾ ಕಲಿಕಾ ಕೇಂದ್ರ ಸ್ಥಾಪನೆ

Share

ಹಾವೇರಿ ಜಿಲ್ಲೆಯಲ್ಲಿರುವ ಅನಕ್ಷರಸ್ಥರನ್ನು ಅಕ್ಷರಸ್ಥರನ್ನಾಗಿ ಮಾಡಲು ನಿರಂತರವಾಗಿ ಪ್ರಯತ್ನಿಸಲಾಗುತ್ತಿದ್ದು, ಸಾಕ್ಷರತಾ ಕಾರ್ಯಕ್ರಮದಡಿ ಜಿಲ್ಲೆಯ 28 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 441 ಕಲಿಕಾ ಕೇಂದ್ರಗಳನ್ನು ತೆರೆಯಲಾಗಿದೆ ಎಂದು ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಬಿ.ಎಂ.ಬೇವಿನಮರದ ಮಾಹಿತಿ ನೀಡಿದ್ದಾರೆ.

ಈ ಕಲಿಕಾ ಕೇಂದ್ರಗಳಲ್ಲಿ ಪಾಠಗಳು ನಡೆಸಲಾಗುತ್ತಿದೆ. ಕಲಿಕಾರ್ಥಿಗಳು ಕಲಿಕಾ ಕೇಂದ್ರಗಳಿಗೆ ಆಗಮಿಸಿ, ಅಕ್ಷರ ಕಲಿತರೆ, ಅವರ ಜೀವನದಲ್ಲಿ ಅಮೂಲ್ಯವಾದ ಬದಲಾವಣೆ ಕಾಣಲು ಸಾಧ್ಯವಿದೆ ಎಂದರು. ಕಾರ್ಯಕ್ರಮದಡಿ ಕೆಲಸ ಮಾಡುತ್ತಿರುವ ಬೋಧಕರು, ಅನಕ್ಷರಸ್ಥರನ್ನು ಕಲಿಕಾ ಕೇಂದ್ರಗಳಿಗೆ ಆಗಮಿಸುವಂತೆ ಮಾಡಿ, ಕಲಿಕೆಗೆ ಪ್ರೋತ್ಸಾಹ ನೀಡಬೇಕು. ಪ್ರತಿ ಅನಕ್ಷರಸ್ಥ ಕಲಿಕಾರ್ಥಿಗೆ ಬಾಳಿಗೆ ಬೆಳಕು, ಸವಿಬರಹ ಪುಸ್ತಕಗಳನ್ನು ನೀಡಲಾಗಿದೆ. ಕಲಿಕಾ ಸಾಮಗ್ರಿಗಳನ್ನು ಬಳಸಿಕೊಂಡು ಕಲಿಕಾರ್ಥಿಗಳಿಗೆ ಶಿಕ್ಷಣ ನೀಡಿ ಅವರ ಜ್ಞಾನದ ಮಟ್ಟ ಹೆಚ್ಚುವಂತೆ ಪ್ರಯತ್ನಿಸಲಾಗುತ್ತಿದೆ ಎಂದು ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ತಿಳಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಲೋಕದಲ್ಲಿ ಪುಟ್ಟ ಮನಸ್ಸಿನ ಖುಷಿ

ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…

9 minutes ago

ವಿಘ್ನಗಳ ಆಚೆ ಕಾಣುವ ಗಣೇಶತತ್ತ್ವ

ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…

3 hours ago

ಶಿರಾಡಿ ಘಾಟ್‌ನಲ್ಲಿ ಸೋಮವಾರ ಟ್ರಾಫಿಕ್‌ ಸಂಕಷ್ಟದ ಸಾಧ್ಯತೆ – ಮುಂಜಾಗ್ರತಾ ಕ್ರಮ ಅಗತ್ಯ

ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್‌ನಲ್ಲಿ…

14 hours ago

ಹವಾಮಾನ ವರದಿ |13-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಹಂತ ಹಂತವಾಗಿ ಚುರುಕಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…

23 hours ago

ರೈತರ ಆದಾಯ ಹೆಚ್ಚಿಸಲು ಬಹುಬೆಳೆ, ಪಶುಸಂಗೋಪನೆ, ಮೀನುಗಾರಿಕೆಗೆ ಒತ್ತು

ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…

1 day ago

ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…

2 days ago