ಹಾವೇರಿ ಜಿಲ್ಲೆಯಲ್ಲಿ ಪೂರ್ವ ಮುಂಗಾರು ಹಾಗೂ ಮುಂಗಾರು ಮಳೆಯಿಂದಾಗಿ 148.57 ಹೆಕ್ಟೇರ್ ಪ್ರದೇಶದಲ್ಲಿದ್ದ ಬೆಳೆ ಹಾನಿಯಾಗಿದೆ ಎಂದು ಜಿಲ್ಲಾಧಿಕಾರಿ ವಿಜಯಕುಮಾರ ದಾನಮ್ಮನವರ ತಿಳಿಸಿದ್ದಾರೆ. ಬೆಳೆ ಹಾನಿ ಬಗ್ಗೆ ಜಂಟಿ ಸಮೀಕ್ಷೆಯಿಂದ ವರದಿ ಸಿದ್ಧಪಡಿಸಲಾಗಿದ್ದು, 102.80 ಹೆಕ್ಟೇರ್ ಪ್ರದೇಶದಲ್ಲಿದ್ದ ಕೃಷಿ ಬೆಳೆ ಹಾಗೂ 45.47 ಹೆಕ್ಟೇರ್ ಪ್ರದೇಶದಲ್ಲಿದ್ದ ತೋಟಗಾರಿಕೆ ಬೆಳೆಗೆ ಹಾನಿಯಾಗಿದೆ. ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆ ಹಾಗೂ ಆಗಾಗ ಬೀಸುವ ಗಾಳಿಯಿಂದಾಗಿ 55 ಮನೆಗಳಿಗೆ ಹಾನಿಯಾಗಿದೆ ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ.
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಬಿಗುಗೊಳಿಸಿದೆ.…
ಕೊಲ್ಕತ್ತಾದಲ್ಲಿ ನಡೆದ ಸಭೆಯಲ್ಲಿ ಸೆಣಬು ವಲಯ ಸುಧಾರಣೆ, ಸುಸ್ಥಿರ ಕೃಷಿ ಹಾಗೂ ಮೀನುಗಾರಿಕೆ…
ಹೋಳಿ ಹಬ್ಬದ ಸಂದರ್ಭದಲ್ಲಿ ಪ್ರಾಣಿ ಮತ್ತು ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಲು ಭಾರತೀಯ ಪ್ರಾಣಿ…
ದಕ್ಷಿಣ ಕನ್ನಡ ಮತ್ತು ಮಲೆನಾಡು ಭಾಗದ ಕೃಷಿ ಮಾರುಕಟ್ಟೆಯಲ್ಲಿ ಸಹಜ ಸ್ಥಿತಿಯಲ್ಲಿ ಕಂಡುಬಂದಿದೆ.…
2030ರೊಳಗೆ ಭಾರತ 5 ಟ್ರಿಲಿಯನ್ ಆರ್ಥಿಕತೆಯನ್ನು ಮೀರುತ್ತದೆ ಎಂದು ಪ್ರಲ್ಹಾದ ಜೋಶಿ ವಿಶ್ವಾಸ…
ರೈತರ ಹಿತದೃಷ್ಟಿಯಿಂದ ಕೇಂದ್ರ ಸರ್ಕಾರ ಹೊಸ ಬೀಜ ಕಾಯ್ದೆ ಮತ್ತು ಪರಿಷ್ಕೃತ ಕೀಟನಾಶಕ…