ಹಾವೇರಿ ಜಿಲ್ಲೆಯಲ್ಲಿ ಪೂರ್ವ ಮುಂಗಾರು ಹಾಗೂ ಮುಂಗಾರು ಮಳೆಯಿಂದಾಗಿ 148.57 ಹೆಕ್ಟೇರ್ ಪ್ರದೇಶದಲ್ಲಿದ್ದ ಬೆಳೆ ಹಾನಿಯಾಗಿದೆ ಎಂದು ಜಿಲ್ಲಾಧಿಕಾರಿ ವಿಜಯಕುಮಾರ ದಾನಮ್ಮನವರ ತಿಳಿಸಿದ್ದಾರೆ. ಬೆಳೆ ಹಾನಿ ಬಗ್ಗೆ ಜಂಟಿ ಸಮೀಕ್ಷೆಯಿಂದ ವರದಿ ಸಿದ್ಧಪಡಿಸಲಾಗಿದ್ದು, 102.80 ಹೆಕ್ಟೇರ್ ಪ್ರದೇಶದಲ್ಲಿದ್ದ ಕೃಷಿ ಬೆಳೆ ಹಾಗೂ 45.47 ಹೆಕ್ಟೇರ್ ಪ್ರದೇಶದಲ್ಲಿದ್ದ ತೋಟಗಾರಿಕೆ ಬೆಳೆಗೆ ಹಾನಿಯಾಗಿದೆ. ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆ ಹಾಗೂ ಆಗಾಗ ಬೀಸುವ ಗಾಳಿಯಿಂದಾಗಿ 55 ಮನೆಗಳಿಗೆ ಹಾನಿಯಾಗಿದೆ ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ.
ಅಡಿಕೆ ಮಾರುಕಟ್ಟೆಯಲ್ಲಿ ವರ್ತಕರ ಸಿಂಡಿಕೇಟ್ ಮತ್ತು ವಿದೇಶಿ ಆಮದು ಬೆಲೆ ಅಸ್ಥಿರತೆಗೆ ಕಾರಣವಾಗಿವೆ.…
ಭಾರತದಲ್ಲಿ ವಿದ್ಯುತ್ ಉತ್ಪಾದನೆ ಸಾಮರ್ಥ್ಯದಲ್ಲಿ ಐತಿಹಾಸಿಕವಾಗಿ 55 ಗಿಗಾವ್ಯಾಟ್ ಹೆಚ್ಚಳವಾಗಿದೆ. ನವೀಕರಿಸಬಹುದಾದ ಇಂಧನ…
ದೇಶದಲ್ಲಿ LPG ವಿತರಣೆ ಸಾಮಾನ್ಯವಾಗಿದ್ದು, ಒಂದೇ ದಿನ 51.5 ಲಕ್ಷ ಸಿಲಿಂಡರ್ ವಿತರಿಸಲಾಗಿದೆ.…
ರೈತರ ಪಂಪ್ಸೆಟ್ಗಳಿಗೆ ದಿನಕ್ಕೆ 7 ಗಂಟೆ ವಿದ್ಯುತ್ ನೀಡಲು ಸರ್ಕಾರ ಕ್ರಮ ಕೈಗೊಳ್ಳುತ್ತಿದೆ.…
2026ರ ಮುಂಗಾರು ಸಾಮಾನ್ಯವಾಗಿ ಆರಂಭವಾದರೂ ನಂತರ ಮಳೆಯ ಕೊರತೆ ಸಂಭವಿಸಬಹುದು. ಎಲ್ನಿನೋ ಪರಿಣಾಮದಿಂದ…
ಕರ್ನಾಟಕದಲ್ಲಿ ಇನ್ನೂ ಕೆಲ ದಿನಗಳು ಬಿಸಿಲು ತಾಪಮಾನ ಹೆಚ್ಚಾಗಿದ್ದು, ತುಂತುರು ಮಳೆ ಮಾತ್ರ…