ಕಲೆ-ಸಂಸ್ಕೃತಿ

ಐಡಿಯಾ ಬಾಸ್ಕೆಟ್‌ | ಹವ್ಯಕ ಭಾಷೆ-ಸಂಸ್ಕೃತಿ ಬೆಳೆಸುವ ಯುವಕರ ಹೊಸೆ ಹೆಜ್ಜೆ | ಇದು ನವರಾತ್ರಿ ವೈಭವ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail
ಭಾರತೀಯ ಸಂಸ್ಕೃತಿ ಉಳಿಯಲು ಪ್ರತೀ ಭಾಷೆ, ಸಂಸ್ಕೃತಿಯ ಉಳಿವು ಅಗತ್ಯ. ಭಾಷೆ ಉಳಿದರೆ ಸಂಸ್ಕೃತಿ ಉಳಿಯಲು ಸಾಧ್ಯ. ಸಂಸ್ಕೃತಿ ಉಳಿದರೆ ದೇಶೀಯತೆಯ ಸೊಗಡು ಮುಂದುವರಿಯಲು ಸಾಧ್ಯ ಎನ್ನುವ ಕಲ್ಪನೆಯಲ್ಲಿ  ಯುವಕರ ತಂಡವೊಂದು ಹವ್ಯಕ ಭಾಷೆ, ಸಂಸ್ಕೃತಿಯ ಬಗ್ಗೆ ಹೊಸದೊಂದು ಹೆಜ್ಜೆ ಇರಿಸಿದೆ.
ಯೂಟೂಬ್‌ ಚಾನೆಲ್‌ ಮೂಲಕ ಪ್ರತಿ ದಿನವೂ ಭಾಷೆ, ಸಂಸ್ಕೃತಿಯ ವಿವಿಧ ಪರಿಚಯ ಮಾಡುತ್ತಾ ಈ ತಂಡ ಮುಂದೆ ಸಾಗುತ್ತದೆ. ಈ ಬಾರಿ ಹವ್ಯಕ ಚಿಂತನದ ಮೂಲಕ ನವರಾತ್ರಿ ವೈಭವದ ಬಗ್ಗೆ ಪರಿಚಯ ಮಾಡಿದೆ. ನವರಾತ್ರಿಯಲ್ಲಿ  ಒಂಭತ್ತು ದಿನಗಳ ವಿಶೇಷತೆಯ ಬಗ್ಗೆ ಇಲ್ಲಿ ಹವ್ಯಕ ಭಾಷೆಯಲ್ಲಿ ವಿವರಿಸಲಾಗಿದೆ. ಭಾಷೆ ಒಂದು ಸಮುದಾಯ, ಜಾತಿಯ ಸ್ವಂತದ ಸ್ವತ್ತಲ್ಲ ಅದು ಸಮಾಜದ ಸೊತ್ತು ಎಂಬ ಹಿನ್ನೆಲೆಯಲ್ಲಿ ಈ ಯುವಕರ ತಂಡ ಕೆಲಸ ಮಾಡುತ್ತಿದೆ. ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಚಣಿಲದ ಡಾ.ಆದಿತ್ಯ ಭಟ್‌ ಚಣಿಲ ಇವರ ನೇತೃತ್ವದ ಯುವಕರ ತಂಡ ಈ ಕಾರ್ಯ ಮಾಡುತ್ತಿದೆ.
ಯೂಟೂಬ್‌ ಚಾನೆಲ್‌ ಲಿಂಕ್‌ ಇಲ್ಲಿದೆ….
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರಾಜ್ಯದ ಹಲವೆಡೆ ಮುಂದಿನ 7 ದಿನಗಳ ಕಾಲ ವ್ಯಾಪಕ ಮಳೆ | ಬೆಂಗಳೂರಿಗೆ ಎಲ್ಲೋ ಅಲರ್ಟ್

ಕರಾವಳಿ ಸೇರಿದಂತೆ ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಧಾರಾಕಾರ ಮಳೆಯಾಗಿದೆ. ರಾಜ್ಯದ…

8 minutes ago

ಬದುಕು ಪುರಾಣ | ಜ್ಞಾನದ ಪ್ರತಿನಿಧಿ ಗಂಗಾಪುತ್ರ

ತ್ಯಾಗಕ್ಕೊಂದು ಸ್ವ-ಸ್ವರೂಪ ಇದ್ದರೆ ಅದು ‘ಭೀಷ್ಮಾಚಾರ್ಯ’ರಿಗೆ ಹೊಂದುತ್ತದೆ. ತ್ಯಾಗವೆಂದರೆ ದೇಹವನ್ನು ಕಳೆದುಕೊಳ್ಳುವುದಲ್ಲ! ದೇಹವಿದ್ದೂ…

1 day ago

ಬೆಳೆ ಹಾನಿ ಕುರಿತು ಸಮಗ್ರವಾಗಿ ಸಮೀಕ್ಷೆಗೆ ಸೂಚನೆ

ವಿಜಯಪುರ ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾದ ಗ್ರಾಮೀಣ ರಸ್ತೆ, ಕೃಷಿ, ತೋಟಗಾರಿಕೆ ಬೆಳೆಗಳು, ಜನ-ಜಾನುವಾರುಗಳ…

1 day ago

ಹವಾಮಾನ ವರದಿ | 09-08-2025 | ಬಂಗಾಳಕೊಲ್ಲಿಯ ವಾಯುಭಾರ ಕುಸಿತ- ಮುಂಗಾರು ಚುರುಕು |

ತಮಿಳುನಾಡು ಕರಾವಳಿ ಸಮೀಪ ಉಂಟಾಗಿರುವ ವಾಯುಭಾರ ಕುಸಿತವು ಆಂದ್ರಾ ಕರಾವಳಿ ದಾಟಿ ಉತ್ತರಕ್ಕೆ…

2 days ago

ಹೊಸರುಚಿ | ಹಲಸಿನ ಹಣ್ಣಿನ ಹಲ್ವ

ಹಲಸಿನ ಹಣ್ಣಿನ ಹಲ್ವಕ್ಕೆ ಬೇಕಾಗುವ ಸಾಮಗ್ರಿಗಳು :  ಹಲಸಿನ ಹಣ್ಣು 1 ಕಪ್. ಜಾರ್…

2 days ago

ನೆಗೆಟಿವ್ ವಾತಾವರಣದಿಂದ ಮಕ್ಕಳನ್ನು ರಕ್ಷಿಸುವುದೇ ಪಾಲಕರಿಗಿರುವ ಅತಿ ದೊಡ್ಡ ಸವಾಲು

ಈಗಿನ ಹೆತ್ತವರ ಮಾತೇ ಹಾಗೆ. ನಾವು ಕಷ್ಟಪಟ್ಟಿದ್ದೇವೆ. ನಮ್ಮ ಮಕ್ಕಳು ಕಷ್ಟಪಡುವುದು ಬೇಡ.…

2 days ago