ತಲೆಬೆಶಿ

October 19, 2020
11:18 AM
ದಿನ ಉದಿಯಾದರೆ ಎನಗದು ತಲೆಬೆಶಿ
ಮಧ್ಯಾಹ್ನದ ಊಟಕೆ‌ ಎಂತಕ್ಕು
ತರಕಾರಿ ತಂದದು ಮುಗುದು ಹೋಗಿದ್ದರೆ
ಖಾರದ ಚಟ್ನಿಯ ಮಾಡ್ಳಕ್ಕು…. ||
ದಿನ ಇರುಳಾದರೆ ಮತ್ತದೇ ತಲೆಬೆಶಿ
ನಾಳಂಗೆ ಕಾಪಿಗೆ ಎಂತಕ್ಕು
ಅಕ್ಕಿಯ ನೀರಿಂಗೆ ಹಾಕುಲೆ ಮರದರೆ
ಹೆಜ್ಜೆಯ ಊಟವೆ ಲಾಯ್ಕಕ್ಕು…..||
ಸಜ್ಜಿಗೆ ಮಾಡಿರೆ ಹೊಟ್ಟೆಗೆ ಆವುತ್ತಿಲ್ಲೆ
ಅವಲಕ್ಕಿಯಂತೂ ಗಾಸ್ಟ್ರಿಕ್ಕು
ಇಡ್ಲಿಯ ಕಂಡರೆ ಮನೆಯವಕ್ಕಾವುತ್ತಿಲ್ಲೆ
ಹುಳಿದೋಸೆ ತಿಂದರೆ ಜಡ ಅಕ್ಕು… ||
ಸೇಮಗೆ ಮಾಡಿರೆ ಕಾಯಿಹಾಲು ಆಯೆಕ್ಕು
ಮೆಂತೆ ಸಾಂಬಾರು ಒಟ್ಟಿಂಗಿರೆಕ್ಕು 
ಉಂಡೆಯ ಮಾಡಿರೆ ಮೋರೆ ಬೀಗುತ್ತು
ಮನೆದೇವರು ತೆಳ್ಳವು ಎಲ್ಲೋರಿಂಗಕ್ಕು… ||
ಮನೆಯವಕ್ಕೆ ಬೇಕಾದ್ದು ಮಾಡಿ ಕೊಟ್ಟರೆ
ಚಪ್ಪರ್ಸಿ ತಿಂಬಲೆ ಖುಷಿ ಅಕ್ಕು
ಮನೆಯಾಕೆಗೆ ಚೂರು ಸಹಕಾರ ನೀಡಿರೆ
ಸೊಂಟ ಸೋಬಾನ ಆಗದ್ದೆ ಇಕ್ಕು…||
# ರೂಪಾಪ್ರಸಾದ ಕೋಡಿಂಬಳ
Advertisement
Advertisement

Advertisement
Advertisement
Advertisement

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಚುನಾವಣೆ ಹಾಗೂ “ನೀತಿ” ಸಂಹಿತೆ ಮತ್ತು ಜಗಳ…! |
April 18, 2024
3:00 PM
by: ಮಹೇಶ್ ಪುಚ್ಚಪ್ಪಾಡಿ
ದೇವರು ಧರ್ಮ ಭಕ್ತಿ ಒಂದು ಒಣ ಆಡಂಬರವಲ್ಲ, ಅದು ನಮ್ಮ ಆತ್ಮಸಾಕ್ಷಿಯ ನಡವಳಿಕೆ | ರಾಮನವಮಿ ಪ್ರಯುಕ್ತ ಬರೆಯುತ್ತಾರೆ ವಿವೇಕಾನಂದ. ಎಚ್. ಕೆ.
April 17, 2024
4:37 PM
by: ವಿವೇಕಾನಂದ ಎಚ್‌ ಕೆ
ಅಡಿಕೆ ತೋಟಕ್ಕೆ ಉದಿ ಏಕೆ ಹಾಕಬೇಕು…?
April 15, 2024
7:55 PM
by: ಪ್ರಬಂಧ ಅಂಬುತೀರ್ಥ
ಬಾಬಾಸಾಹೇಬರನ್ನು ನೆನೆಯುತ್ತಾ…… ಸಂವಿಧಾನ, ಬಾಬಾ ಸಾಹೇಬ್ ನೀಡಿದ ನೆರಳು
April 13, 2024
4:36 PM
by: ವಿವೇಕಾನಂದ ಎಚ್‌ ಕೆ

You cannot copy content of this page - Copyright -The Rural Mirror