Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail
ದಿನ ಉದಿಯಾದರೆ ಎನಗದು ತಲೆಬೆಶಿ
ಮಧ್ಯಾಹ್ನದ ಊಟಕೆ‌ ಎಂತಕ್ಕು
ತರಕಾರಿ ತಂದದು ಮುಗುದು ಹೋಗಿದ್ದರೆ
ಖಾರದ ಚಟ್ನಿಯ ಮಾಡ್ಳಕ್ಕು…. ||
ದಿನ ಇರುಳಾದರೆ ಮತ್ತದೇ ತಲೆಬೆಶಿ
ನಾಳಂಗೆ ಕಾಪಿಗೆ ಎಂತಕ್ಕು
ಅಕ್ಕಿಯ ನೀರಿಂಗೆ ಹಾಕುಲೆ ಮರದರೆ
ಹೆಜ್ಜೆಯ ಊಟವೆ ಲಾಯ್ಕಕ್ಕು…..||
ಸಜ್ಜಿಗೆ ಮಾಡಿರೆ ಹೊಟ್ಟೆಗೆ ಆವುತ್ತಿಲ್ಲೆ
ಅವಲಕ್ಕಿಯಂತೂ ಗಾಸ್ಟ್ರಿಕ್ಕು
ಇಡ್ಲಿಯ ಕಂಡರೆ ಮನೆಯವಕ್ಕಾವುತ್ತಿಲ್ಲೆ
ಹುಳಿದೋಸೆ ತಿಂದರೆ ಜಡ ಅಕ್ಕು… ||
ಸೇಮಗೆ ಮಾಡಿರೆ ಕಾಯಿಹಾಲು ಆಯೆಕ್ಕು
ಮೆಂತೆ ಸಾಂಬಾರು ಒಟ್ಟಿಂಗಿರೆಕ್ಕು
ಉಂಡೆಯ ಮಾಡಿರೆ ಮೋರೆ ಬೀಗುತ್ತು
ಮನೆದೇವರು ತೆಳ್ಳವು ಎಲ್ಲೋರಿಂಗಕ್ಕು… ||
ಮನೆಯವಕ್ಕೆ ಬೇಕಾದ್ದು ಮಾಡಿ ಕೊಟ್ಟರೆ
ಚಪ್ಪರ್ಸಿ ತಿಂಬಲೆ ಖುಷಿ ಅಕ್ಕು
ಮನೆಯಾಕೆಗೆ ಚೂರು ಸಹಕಾರ ನೀಡಿರೆ
ಸೊಂಟ ಸೋಬಾನ ಆಗದ್ದೆ ಇಕ್ಕು…||
# ರೂಪಾಪ್ರಸಾದ ಕೋಡಿಂಬಳ
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 22.06.2025| ಜೂ.28 ರಿಂದ ಮಳೆ‌ ಕಡಿಮೆಯಾಗಲಿದೆಯಾ ?

23.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

18 hours ago

ಇಲ್ಲಿ ರೈತರು ಕೀಟನಾಶಕಗಳ ಬದಲಿಗೆ ಬಾತುಕೋಳಿಗಳನ್ನು ಬಳಸುತ್ತಾರೆ..!

ರಾಸಾಯನಿಕ ನೀಡಿಯೇ ಇದುವರೆಗೆ ಕೃಷಿ ಮಾಡುವ ವಿಧಾನವಿತ್ತು. ಇದೀಗ ಕೀಟಗಳ ನಿಯಂತ್ರಣಕ್ಕೆ ಹಾಗೂ…

20 hours ago

ರಸ್ತೆ ಬದಿ ನೆಡಲಾಗಿರುವ ಮರಗಳ ಸುತ್ತ ಕನಿಷ್ಠ 1 ಮೀಟರ್ ರಸ್ತೆ  ಬ್ಲಾಕ್ ತೆರವಿಗೆ ಆದೇಶ

ಬಿಬಿಎಂಪಿ ವ್ಯಾಪ್ತಿಯಲ್ಲಿ ರಸ್ತೆ ಬದಿ ನೆಡಲಾಗಿರುವ ಮರಗಳ ಸುತ್ತ ಕನಿಷ್ಟ 1 ಮೀಟರ್…

21 hours ago

ಕೃಷಿಯಲ್ಲಿ ಹೆಚ್ಚಿನ ಇಳುವರಿಗಾಗಿ ಎಐ ಕೃಷಿ ನೀತಿ | ಅನುಷ್ಠಾನಕ್ಕಾಗಿ ಸರ್ಕಾರ 500 ಕೋಟಿ ಮೀಸಲು

ಉತ್ಪಾದನೆಯನ್ನು ಹೆಚ್ಚಿಸಲು ಮತ್ತು ವೆಚ್ಚವನ್ನು ಕಡಿಮೆ ಮಾಡಲು ಕೃಷಿಯಲ್ಲಿ ಎಐ, ಡ್ರೋನ್‌ಗಳು ಮತ್ತು…

22 hours ago

ಭರದಿಂದ ನಡೆಯುತ್ತಿದೆ ಎತ್ತಿನಹೊಳೆ ಯೋಜನೆ | 2027ರೊಳಗೆ ಎತ್ತಿನಹೊಳೆ ನೀರು ಕೋಲಾರ ಭಾಗಕ್ಕೆ

ಎತ್ತಿನ ಹೊಳೆ  ಯೋಜನೆಯ  ಮೂಲಕ  ಬರಪೀಡಿತ ಜಿಲ್ಲೆಗಳಾದ ತುಮಕೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ…

23 hours ago

ಮಕರ ರಾಶಿಯಲ್ಲಿ ಚಂದ್ರ, ಈ 3 ರಾಶಿಗೆ ಯಶಸ್ಸು, ಸಂಪತ್ತು

ಹೆಚ್ಚಿನ ಮಾಹಿತಿ ಬೇಕಾದರೆ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

24 hours ago