Advertisement
Share
ದಿನ ಉದಿಯಾದರೆ ಎನಗದು ತಲೆಬೆಶಿ
ಮಧ್ಯಾಹ್ನದ ಊಟಕೆ‌ ಎಂತಕ್ಕು
ತರಕಾರಿ ತಂದದು ಮುಗುದು ಹೋಗಿದ್ದರೆ
ಖಾರದ ಚಟ್ನಿಯ ಮಾಡ್ಳಕ್ಕು…. ||
ದಿನ ಇರುಳಾದರೆ ಮತ್ತದೇ ತಲೆಬೆಶಿ
ನಾಳಂಗೆ ಕಾಪಿಗೆ ಎಂತಕ್ಕು
ಅಕ್ಕಿಯ ನೀರಿಂಗೆ ಹಾಕುಲೆ ಮರದರೆ
ಹೆಜ್ಜೆಯ ಊಟವೆ ಲಾಯ್ಕಕ್ಕು…..||
ಸಜ್ಜಿಗೆ ಮಾಡಿರೆ ಹೊಟ್ಟೆಗೆ ಆವುತ್ತಿಲ್ಲೆ
ಅವಲಕ್ಕಿಯಂತೂ ಗಾಸ್ಟ್ರಿಕ್ಕು
ಇಡ್ಲಿಯ ಕಂಡರೆ ಮನೆಯವಕ್ಕಾವುತ್ತಿಲ್ಲೆ
ಹುಳಿದೋಸೆ ತಿಂದರೆ ಜಡ ಅಕ್ಕು… ||
ಸೇಮಗೆ ಮಾಡಿರೆ ಕಾಯಿಹಾಲು ಆಯೆಕ್ಕು
ಮೆಂತೆ ಸಾಂಬಾರು ಒಟ್ಟಿಂಗಿರೆಕ್ಕು
ಉಂಡೆಯ ಮಾಡಿರೆ ಮೋರೆ ಬೀಗುತ್ತು
ಮನೆದೇವರು ತೆಳ್ಳವು ಎಲ್ಲೋರಿಂಗಕ್ಕು… ||
ಮನೆಯವಕ್ಕೆ ಬೇಕಾದ್ದು ಮಾಡಿ ಕೊಟ್ಟರೆ
ಚಪ್ಪರ್ಸಿ ತಿಂಬಲೆ ಖುಷಿ ಅಕ್ಕು
ಮನೆಯಾಕೆಗೆ ಚೂರು ಸಹಕಾರ ನೀಡಿರೆ
ಸೊಂಟ ಸೋಬಾನ ಆಗದ್ದೆ ಇಕ್ಕು…||
# ರೂಪಾಪ್ರಸಾದ ಕೋಡಿಂಬಳ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಸರ್ಕಾರದ ಸೌಲಭ್ಯಕ್ಕೆ ‘ಫ್ರೂಟ್ಸ್ ಐಡಿ’ ಕಡ್ಡಾಯ | ರೈತರಿಗೆ ಸೂಚನೆ

ಸರ್ಕಾರದ ಸೌಲಭ್ಯ ಪಡೆಯಲು ರೈತರಿಗೆ ‘FRUITS ID’ ಕಡ್ಡಾಯ. ನೋಂದಣಿ ಮಾಡದಿದ್ದರೆ ಭವಿಷ್ಯದ…

3 hours ago

ಗದಗ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ತಾಪಮಾನ | ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದ ಜಿಲ್ಲಾಧಿಕಾರಿ

ಗದಗ ಜಿಲ್ಲೆಯಲ್ಲಿ ಮುಂದಿನ 3-6 ದಿನ ತೀವ್ರ ಬಿಸಿಗಾಳಿ ಸಾಧ್ಯತೆ. ಸಾರ್ವಜನಿಕರು ಆರೋಗ್ಯದ…

3 hours ago

ಅಡಿಕೆ ಎಲೆ ಚುಕ್ಕಿ ರೋಗ ನಿರ್ವಹಣೆ | ಗುತ್ತಿಗಾರಿನ ಪ್ರಾತ್ಯಕ್ಷಿಕೆ ತೋಟಕ್ಕೆ ಸಿಪಿಸಿಆರ್‌ಐ ನಿರ್ದೇಶಕರ ಭೇಟಿ | ವೈಜ್ಞಾನಿಕ ಕ್ರಮಗಳು ರೈತರಿಗೆ ಆಶಾಕಿರಣ

ಅಡಿಕೆ ಎಲೆಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್‌ಐ ಪ್ರಾತ್ಯಕ್ಷಿಕೆ ಮುಂದುವರಿದಿದೆ. ವೈಜ್ಞಾನಿಕ ಕ್ರಮಗಳು ಮತ್ತು…

15 hours ago

ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ – ಆಲಿಕಲ್ಲು ಮಳೆಯಿಂದ ರೈತರ ಬೆಳೆ ನಷ್ಟ

ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ ಮತ್ತು ಆಲಿಕಲ್ಲು ಮಳೆಯಿಂದ ಬೆಳೆಗಳಿಗೆ ಹಾನಿಯಾಗಿದೆ.…

1 day ago

ಹವಾಮಾನ ವರದಿ | 05-04-2026 | ರಾಜ್ಯದಲ್ಲಿ ಮಳೆ ಕಡಿಮೆಯ ಸೂಚನೆ – ಕರಾವಳಿ-ಮಲೆನಾಡಿನಲ್ಲಿ ತುಂತುರು ಮಳೆ, ರಾಜ್ಯಾದ್ಯಂತ ಬಿಸಿಲು ಏರಿಕೆ..!

ಕರ್ನಾಟಕದಲ್ಲಿ ಏಪ್ರಿಲ್ 6ರಿಂದ ಮಳೆ ಕಡಿಮೆಯಾಗಲಿದೆ. ರಾಜ್ಯಾದ್ಯಂತ ಬಿಸಿಲು ಮತ್ತು ತಾಪಮಾನ ಏರಿಕೆ…

2 days ago

ಸಾರ್ವಜನಿಕ ಸ್ಥಳಗಳಲ್ಲಿ ಶಿಸ್ತು ಮತ್ತು ನಾಗರಿಕ ಸಂಸ್ಕೃತಿ – ಸಮಾಜದ ನಿಜವಾದ ಅಳತೆ

ಸಾರ್ವಜನಿಕ ಸ್ಥಳಗಳಲ್ಲಿ ಶಿಸ್ತು ಸಮಾಜದ ನಿಜವಾದ ಸಂಸ್ಕೃತಿಯನ್ನು ತೋರಿಸುತ್ತದೆ. ಸಣ್ಣ ಸಣ್ಣ ಸರಿಯಾದ…

2 days ago