Advertisement
Share
ದಿನ ಉದಿಯಾದರೆ ಎನಗದು ತಲೆಬೆಶಿ
ಮಧ್ಯಾಹ್ನದ ಊಟಕೆ‌ ಎಂತಕ್ಕು
ತರಕಾರಿ ತಂದದು ಮುಗುದು ಹೋಗಿದ್ದರೆ
ಖಾರದ ಚಟ್ನಿಯ ಮಾಡ್ಳಕ್ಕು…. ||
ದಿನ ಇರುಳಾದರೆ ಮತ್ತದೇ ತಲೆಬೆಶಿ
ನಾಳಂಗೆ ಕಾಪಿಗೆ ಎಂತಕ್ಕು
ಅಕ್ಕಿಯ ನೀರಿಂಗೆ ಹಾಕುಲೆ ಮರದರೆ
ಹೆಜ್ಜೆಯ ಊಟವೆ ಲಾಯ್ಕಕ್ಕು…..||
ಸಜ್ಜಿಗೆ ಮಾಡಿರೆ ಹೊಟ್ಟೆಗೆ ಆವುತ್ತಿಲ್ಲೆ
ಅವಲಕ್ಕಿಯಂತೂ ಗಾಸ್ಟ್ರಿಕ್ಕು
ಇಡ್ಲಿಯ ಕಂಡರೆ ಮನೆಯವಕ್ಕಾವುತ್ತಿಲ್ಲೆ
ಹುಳಿದೋಸೆ ತಿಂದರೆ ಜಡ ಅಕ್ಕು… ||
ಸೇಮಗೆ ಮಾಡಿರೆ ಕಾಯಿಹಾಲು ಆಯೆಕ್ಕು
ಮೆಂತೆ ಸಾಂಬಾರು ಒಟ್ಟಿಂಗಿರೆಕ್ಕು
ಉಂಡೆಯ ಮಾಡಿರೆ ಮೋರೆ ಬೀಗುತ್ತು
ಮನೆದೇವರು ತೆಳ್ಳವು ಎಲ್ಲೋರಿಂಗಕ್ಕು… ||
ಮನೆಯವಕ್ಕೆ ಬೇಕಾದ್ದು ಮಾಡಿ ಕೊಟ್ಟರೆ
ಚಪ್ಪರ್ಸಿ ತಿಂಬಲೆ ಖುಷಿ ಅಕ್ಕು
ಮನೆಯಾಕೆಗೆ ಚೂರು ಸಹಕಾರ ನೀಡಿರೆ
ಸೊಂಟ ಸೋಬಾನ ಆಗದ್ದೆ ಇಕ್ಕು…||
# ರೂಪಾಪ್ರಸಾದ ಕೋಡಿಂಬಳ
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

AI, ಡ್ರೋನ್ ಮತ್ತು ಸ್ವಯಂಚಾಲಿತ ಯಂತ್ರಗಳು | ಕಾರ್ಮಿಕ ಕೊರತೆಯ ನಡುವೆ ಕೃಷಿಗೆ ರೋಬೋಟ್ ಪರಿಹಾರ

ಸಣ್ಣ ರೈತರ ಕೃಷಿಯಲ್ಲಿ ಕಾರ್ಮಿಕ ಕೊರತೆ, ವೆಚ್ಚ ಏರಿಕೆ ಸಮಸ್ಯೆ ನಿವಾರಣೆಗೆ ರೋಬೋಟಿಕ್ಸ್,…

9 hours ago

“ಕ್ಯಾನ್ಸರ್ ಮ್ಯಾಪಿಂಗ್” – ರೋಗ ತಡೆಯುವ ಮೊದಲ ಹೆಜ್ಜೆ

ಕ್ಯಾನ್ಸರ್ ವಿರುದ್ಧ ಹೋರಾಟ ಎಂದರೆ ಕೇವಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು ಮಾತ್ರವಲ್ಲ. ರೋಗ…

9 hours ago

ರಾಜ್ಯದಲ್ಲಿ 3 ವರ್ಷದಲ್ಲಿ 432 ಮಂದಿ ಅಕ್ರಮ ವಿದೇಶಿ ವಲಸಿಗರು ಪತ್ತೆ | ಬೆಂಗಳೂರು ನಗರದಲ್ಲೇ 328 ಪ್ರಕರಣ

ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್‌…

9 hours ago

ಮಾಯಾಮೃಗ ಮಾಯಾಮೃಗ….

ಪ್ರಯತ್ನ, ಪರಿಶ್ರಮ, ಛಲ ಇದ್ದರೂ ಸೋಲು ಬೆನ್ನತ್ತಿದರೆ ಕಾರಣವೇನು? ಹಿರಿಯರ ಪಾಪದ ಫಲ,…

9 hours ago

ಬೇಸಿಗೆ ಕುಡಿಯುವ ನೀರು ಸಮಸ್ಯೆ ಎದುರಾಗದಂತೆ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

ಮುಂಬರುವ ಬೇಸಿಗೆಯಲ್ಲಿ ಕುಡಿಯುವ ನೀರು ಪೂರೈಕೆಗೆ ಯಾವುದೇ ರೀತಿ ತೊಂದರೆಯಾಗದಂತೆ  ಅಗತ್ಯ ಕ್ರಮ…

9 hours ago

ಅಂಕಗಳಾಚೆಗೂ ಒಂದು ಲೋಕವಿದೆ : ಇದು ಮಕ್ಕಳಿಗೆ ಬದುಕನ್ನು ಕಲಿಸುವ ಶಿಕ್ಷಣ

ಶಾಲೆಯ ಹಂತದಲ್ಲಿ ಮಕ್ಕಳಿಗೆ ಕಲಿಸಬೇಕಾದ ಶಿಕ್ಷಣ ಏನು..?.  ಈ ಪ್ರಶ್ನೆಗೆ ಹಲವರದು ಹಲವು…

19 hours ago