Advertisement
Share
ದಿನ ಉದಿಯಾದರೆ ಎನಗದು ತಲೆಬೆಶಿ
ಮಧ್ಯಾಹ್ನದ ಊಟಕೆ‌ ಎಂತಕ್ಕು
ತರಕಾರಿ ತಂದದು ಮುಗುದು ಹೋಗಿದ್ದರೆ
ಖಾರದ ಚಟ್ನಿಯ ಮಾಡ್ಳಕ್ಕು…. ||
ದಿನ ಇರುಳಾದರೆ ಮತ್ತದೇ ತಲೆಬೆಶಿ
ನಾಳಂಗೆ ಕಾಪಿಗೆ ಎಂತಕ್ಕು
ಅಕ್ಕಿಯ ನೀರಿಂಗೆ ಹಾಕುಲೆ ಮರದರೆ
ಹೆಜ್ಜೆಯ ಊಟವೆ ಲಾಯ್ಕಕ್ಕು…..||
ಸಜ್ಜಿಗೆ ಮಾಡಿರೆ ಹೊಟ್ಟೆಗೆ ಆವುತ್ತಿಲ್ಲೆ
ಅವಲಕ್ಕಿಯಂತೂ ಗಾಸ್ಟ್ರಿಕ್ಕು
ಇಡ್ಲಿಯ ಕಂಡರೆ ಮನೆಯವಕ್ಕಾವುತ್ತಿಲ್ಲೆ
ಹುಳಿದೋಸೆ ತಿಂದರೆ ಜಡ ಅಕ್ಕು… ||
ಸೇಮಗೆ ಮಾಡಿರೆ ಕಾಯಿಹಾಲು ಆಯೆಕ್ಕು
ಮೆಂತೆ ಸಾಂಬಾರು ಒಟ್ಟಿಂಗಿರೆಕ್ಕು
ಉಂಡೆಯ ಮಾಡಿರೆ ಮೋರೆ ಬೀಗುತ್ತು
ಮನೆದೇವರು ತೆಳ್ಳವು ಎಲ್ಲೋರಿಂಗಕ್ಕು… ||
ಮನೆಯವಕ್ಕೆ ಬೇಕಾದ್ದು ಮಾಡಿ ಕೊಟ್ಟರೆ
ಚಪ್ಪರ್ಸಿ ತಿಂಬಲೆ ಖುಷಿ ಅಕ್ಕು
ಮನೆಯಾಕೆಗೆ ಚೂರು ಸಹಕಾರ ನೀಡಿರೆ
ಸೊಂಟ ಸೋಬಾನ ಆಗದ್ದೆ ಇಕ್ಕು…||
# ರೂಪಾಪ್ರಸಾದ ಕೋಡಿಂಬಳ
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಬಿಸಿಗಾಳಿ ಪರಿಸ್ಥಿತಿಗೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ  ವರದಿಯ ಅನ್ವಯ, ಉತ್ತರ ಕನ್ನಡ…

4 hours ago

ಹವಾಮಾನ ವರದಿ | 04-03-2025 | ಮಾ.8 ರವರೆಗೆ ಮಳೆ ಲಕ್ಷಣ ಇಲ್ಲ | ಬಿಸಿಲಿನ ವಾತಾವರಣ ಮುಂದುವರಿಕೆ |

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಮಿಶ್ರಿತ ಬಿಸಿಲಿನ ವಾತಾವರಣದ ಮುನ್ಸೂಚನೆ…

6 hours ago

ಹವಾಮಾನ ವರದಿ | 03-03-2025 | ಬಿಸಿಲಿನ ವಾತಾವರಣ ಮುಂದುವರಿಕೆ | ಮಾ.6 ರ ನಂತರ ಅಲ್ಲಲ್ಲಿ ತುಂತುರು ಮಳೆ ನಿರೀಕ್ಷೆ |

ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…

1 day ago

ಚಿಕ್ಕಮಗಳೂರಿನ ಅರಣ್ಯದಲ್ಲಿ ಕಾಡ್ಗಿಚ್ಚು | 20 ಕ್ಕೂ ಹೆಚ್ಚು ಎಕರೆ ಅರಣ್ಯ ನಾಶ

ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…

1 day ago

Weather Update | ಕೆಲವು ಕಡೆ ಮಳೆ ಸಾಧ್ಯತೆ | ಕರಾವಳಿ ಜಿಲ್ಲೆಗೆ ಇಂದೂ ಹೀಟ್‌ವೇವ್‌ ಎಚ್ಚರಿಕೆ |

ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಘಟ್ಟದ ತಪ್ಪಲಿನ ಪ್ರದೇಶಗಳಲ್ಲಿ ಮಳೆಯ ಸಾಧ್ಯತೆಯನ್ನು…

1 day ago