Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail
ದಿನ ಉದಿಯಾದರೆ ಎನಗದು ತಲೆಬೆಶಿ
ಮಧ್ಯಾಹ್ನದ ಊಟಕೆ‌ ಎಂತಕ್ಕು
ತರಕಾರಿ ತಂದದು ಮುಗುದು ಹೋಗಿದ್ದರೆ
ಖಾರದ ಚಟ್ನಿಯ ಮಾಡ್ಳಕ್ಕು…. ||
ದಿನ ಇರುಳಾದರೆ ಮತ್ತದೇ ತಲೆಬೆಶಿ
ನಾಳಂಗೆ ಕಾಪಿಗೆ ಎಂತಕ್ಕು
ಅಕ್ಕಿಯ ನೀರಿಂಗೆ ಹಾಕುಲೆ ಮರದರೆ
ಹೆಜ್ಜೆಯ ಊಟವೆ ಲಾಯ್ಕಕ್ಕು…..||
ಸಜ್ಜಿಗೆ ಮಾಡಿರೆ ಹೊಟ್ಟೆಗೆ ಆವುತ್ತಿಲ್ಲೆ
ಅವಲಕ್ಕಿಯಂತೂ ಗಾಸ್ಟ್ರಿಕ್ಕು
ಇಡ್ಲಿಯ ಕಂಡರೆ ಮನೆಯವಕ್ಕಾವುತ್ತಿಲ್ಲೆ
ಹುಳಿದೋಸೆ ತಿಂದರೆ ಜಡ ಅಕ್ಕು… ||
ಸೇಮಗೆ ಮಾಡಿರೆ ಕಾಯಿಹಾಲು ಆಯೆಕ್ಕು
ಮೆಂತೆ ಸಾಂಬಾರು ಒಟ್ಟಿಂಗಿರೆಕ್ಕು
ಉಂಡೆಯ ಮಾಡಿರೆ ಮೋರೆ ಬೀಗುತ್ತು
ಮನೆದೇವರು ತೆಳ್ಳವು ಎಲ್ಲೋರಿಂಗಕ್ಕು… ||
ಮನೆಯವಕ್ಕೆ ಬೇಕಾದ್ದು ಮಾಡಿ ಕೊಟ್ಟರೆ
ಚಪ್ಪರ್ಸಿ ತಿಂಬಲೆ ಖುಷಿ ಅಕ್ಕು
ಮನೆಯಾಕೆಗೆ ಚೂರು ಸಹಕಾರ ನೀಡಿರೆ
ಸೊಂಟ ಸೋಬಾನ ಆಗದ್ದೆ ಇಕ್ಕು…||
# ರೂಪಾಪ್ರಸಾದ ಕೋಡಿಂಬಳ
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಅಪಾರ ಏಕಾದಶಿಯ ನಾಲ್ಕು ಶುಭಯೋಗ | ಐದು ರಾಶಿಯವರಿಗೆ ವಿಷ್ಣುವಿನ ಅನುಗ್ರಹ ಪ್ರಾಪ್ತಿ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

37 minutes ago

ಸಂಪಾಜೆಯಲ್ಲಿ ಮಹಿಳಾ ಗ್ರಾಮಸಭೆ | ವಿವಿಧ ಮಾಹಿತಿ -ತರಬೇತಿ

ಸಂಪಾಜೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ "ಮಹಿಳಾ ಗ್ರಾಮಸಭೆ" ಯು ಸಂಪಾಜೆ ಗ್ರಾಮ ಪಂಚಾಯತ್…

9 hours ago

ಚಿಕ್ಕಮಗಳೂರು ಜಿಲ್ಲೆಯ ರೈತ ಸಂಪರ್ಕ ಕೇಂದ್ರಗಳಲ್ಲಿ ಬಿತ್ತನೆ ಬೀಜ ಲಭ್ಯ

ಚಿಕ್ಕಮಗಳೂರು ಜಿಲ್ಲೆಯ ರೈತ ಸಂಪರ್ಕ ಕೇಂದ್ರಗಳಲ್ಲಿ 852.6 ಕ್ವಿಂಟಾಲ್ ಬಿತ್ತನೆ ಬೀಜಗಳನ್ನು ಸಂಗ್ರಹಿಸಲಾಗಿದ್ದು,…

10 hours ago

ಬೆಂಗಳೂರಿನಲ್ಲಿ ಕಸ ವಿಲೇವಾರಿಗೆ 4,790 ಕೋಟಿ ಮೊತ್ತದಲ್ಲಿ 33 ಪ್ಯಾಕೇಜ್

ಬೆಂಗಳೂರಿನಲ್ಲಿ  ಈ ಹಿಂದೆ  ಕಸ ವಿಲೇವಾರಿಗೆ 98 ಪ್ಯಾಕೇಜ್ ಟೆಂಡರ್ ಕರೆಯಲಾಗಿತ್ತು. ಈ…

10 hours ago

ರಾಜ್ಯದ ಜೇನಿಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಾನ್ಯತೆ

ರಾಜ್ಯದ ಜೇನುತುಪ್ಪಕ್ಕೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಾನ್ಯತೆ ಹಾಗೂ ಮಾರುಕಟ್ಟೆ ಒದಗಿಸಲು ತೋಟಗಾರಿಕಾ ಇಲಾಖೆಯಿಂದ…

10 hours ago

ಬಿಬಿಎಂಪಿ ವ್ಯಾಪ್ತಿಯಲ್ಲಿ ಇತ್ತೀಚಿಗೆ ಸುರಿದ ಮಳೆಗೆ 63 ಕೆರೆಗಳು ಭರ್ತಿ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವಶದಲ್ಲಿ 183 ಕೆರೆಗಳಿದ್ದು, ಕಳೆದ ಒಂದು ವಾರದಿಂದ…

10 hours ago