Advertisement
Share
ದಿನ ಉದಿಯಾದರೆ ಎನಗದು ತಲೆಬೆಶಿ
ಮಧ್ಯಾಹ್ನದ ಊಟಕೆ‌ ಎಂತಕ್ಕು
ತರಕಾರಿ ತಂದದು ಮುಗುದು ಹೋಗಿದ್ದರೆ
ಖಾರದ ಚಟ್ನಿಯ ಮಾಡ್ಳಕ್ಕು…. ||
ದಿನ ಇರುಳಾದರೆ ಮತ್ತದೇ ತಲೆಬೆಶಿ
ನಾಳಂಗೆ ಕಾಪಿಗೆ ಎಂತಕ್ಕು
ಅಕ್ಕಿಯ ನೀರಿಂಗೆ ಹಾಕುಲೆ ಮರದರೆ
ಹೆಜ್ಜೆಯ ಊಟವೆ ಲಾಯ್ಕಕ್ಕು…..||
ಸಜ್ಜಿಗೆ ಮಾಡಿರೆ ಹೊಟ್ಟೆಗೆ ಆವುತ್ತಿಲ್ಲೆ
ಅವಲಕ್ಕಿಯಂತೂ ಗಾಸ್ಟ್ರಿಕ್ಕು
ಇಡ್ಲಿಯ ಕಂಡರೆ ಮನೆಯವಕ್ಕಾವುತ್ತಿಲ್ಲೆ
ಹುಳಿದೋಸೆ ತಿಂದರೆ ಜಡ ಅಕ್ಕು… ||
ಸೇಮಗೆ ಮಾಡಿರೆ ಕಾಯಿಹಾಲು ಆಯೆಕ್ಕು
ಮೆಂತೆ ಸಾಂಬಾರು ಒಟ್ಟಿಂಗಿರೆಕ್ಕು
ಉಂಡೆಯ ಮಾಡಿರೆ ಮೋರೆ ಬೀಗುತ್ತು
ಮನೆದೇವರು ತೆಳ್ಳವು ಎಲ್ಲೋರಿಂಗಕ್ಕು… ||
ಮನೆಯವಕ್ಕೆ ಬೇಕಾದ್ದು ಮಾಡಿ ಕೊಟ್ಟರೆ
ಚಪ್ಪರ್ಸಿ ತಿಂಬಲೆ ಖುಷಿ ಅಕ್ಕು
ಮನೆಯಾಕೆಗೆ ಚೂರು ಸಹಕಾರ ನೀಡಿರೆ
ಸೊಂಟ ಸೋಬಾನ ಆಗದ್ದೆ ಇಕ್ಕು…||
# ರೂಪಾಪ್ರಸಾದ ಕೋಡಿಂಬಳ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ದೇಶದ ಪ್ರಮುಖ ಜಲಾಶಯಗಳಲ್ಲಿ ನೀರಿನ ಸಂಗ್ರಹ ಕುಸಿತ : ಮಳೆಯ ಕೊರತೆ ಪರಿಣಾಮ

ಮಳೆಯ ಕೊರತೆಯಿಂದ ದೇಶದ ಜಲಾಶಯಗಳ ನೀರಿನ ಮಟ್ಟ ಕುಸಿದಿರುವುದು ಬೇಸಿಗೆ ತಿಂಗಳುಗಳಲ್ಲಿ ನೀರಿನ…

32 minutes ago

ಭಾರತ–ಬ್ರೆಜಿಲ್ ಕೃಷಿ ಸಹಕಾರ : ನೈಸರ್ಗಿಕ ಕೃಷಿಗೆ ಒತ್ತು, ಶೀಘ್ರದಲ್ಲೇ MoU

ಭಾರತ ಮತ್ತು ಬ್ರೆಜಿಲ್ ನಡುವೆ ಕೃಷಿ ಕ್ಷೇತ್ರದಲ್ಲಿ ಸಹಕಾರವನ್ನು ಮತ್ತಷ್ಟು ಬಲಪಡಿಸಲು ಮಹತ್ವದ…

39 minutes ago

ಕರಾವಳಿಯಲ್ಲಿ ಅಕಾಲಿಕ ಮಳೆ ಅಬ್ಬರ | ಸುಬ್ರಹ್ಮಣ್ಯದ ಬಳಿ 42 ಮಿಮೀ, ಅಡಿಕೆ ಬೆಳೆಗಾರರಿಗೆ ಸಂಕಷ್ಟ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಅಕಾಲಿಕ ಮಳೆಯಾಗಿದ್ದು,…

14 hours ago

ಹವಾಮಾನ ವರದಿ | 21-02-2026 | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಲಕ್ಷಣ | ಎಲ್ಲೆಲ್ಲಾ ಮಳೆ ಇದೆ…? ಎಷ್ಟು ದಿನ ಮಳೆ ಸಾಧ್ಯತೆ…?

ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…

20 hours ago

ಮಿಶ್ರ ಕೃಷಿಯತ್ತ ಮಲೆನಾಡಿನ ರೈತನ ಹೆಜ್ಜೆ ಅನಿವಾರ್ಯ

ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…

1 day ago

ನಂದಿನಿ ಉತ್ಪನ್ನಗಳ ವಿರುದ್ಧದ ವದಂತಿ ನಂಬಬೇಡಿ : ಗ್ರಾಹಕರಿಗೆ ಕೆಎಂಎಫ್ ಮನವಿ

ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…

1 day ago