Advertisement
Share
ದಿನ ಉದಿಯಾದರೆ ಎನಗದು ತಲೆಬೆಶಿ
ಮಧ್ಯಾಹ್ನದ ಊಟಕೆ‌ ಎಂತಕ್ಕು
ತರಕಾರಿ ತಂದದು ಮುಗುದು ಹೋಗಿದ್ದರೆ
ಖಾರದ ಚಟ್ನಿಯ ಮಾಡ್ಳಕ್ಕು…. ||
ದಿನ ಇರುಳಾದರೆ ಮತ್ತದೇ ತಲೆಬೆಶಿ
ನಾಳಂಗೆ ಕಾಪಿಗೆ ಎಂತಕ್ಕು
ಅಕ್ಕಿಯ ನೀರಿಂಗೆ ಹಾಕುಲೆ ಮರದರೆ
ಹೆಜ್ಜೆಯ ಊಟವೆ ಲಾಯ್ಕಕ್ಕು…..||
ಸಜ್ಜಿಗೆ ಮಾಡಿರೆ ಹೊಟ್ಟೆಗೆ ಆವುತ್ತಿಲ್ಲೆ
ಅವಲಕ್ಕಿಯಂತೂ ಗಾಸ್ಟ್ರಿಕ್ಕು
ಇಡ್ಲಿಯ ಕಂಡರೆ ಮನೆಯವಕ್ಕಾವುತ್ತಿಲ್ಲೆ
ಹುಳಿದೋಸೆ ತಿಂದರೆ ಜಡ ಅಕ್ಕು… ||
ಸೇಮಗೆ ಮಾಡಿರೆ ಕಾಯಿಹಾಲು ಆಯೆಕ್ಕು
ಮೆಂತೆ ಸಾಂಬಾರು ಒಟ್ಟಿಂಗಿರೆಕ್ಕು
ಉಂಡೆಯ ಮಾಡಿರೆ ಮೋರೆ ಬೀಗುತ್ತು
ಮನೆದೇವರು ತೆಳ್ಳವು ಎಲ್ಲೋರಿಂಗಕ್ಕು… ||
ಮನೆಯವಕ್ಕೆ ಬೇಕಾದ್ದು ಮಾಡಿ ಕೊಟ್ಟರೆ
ಚಪ್ಪರ್ಸಿ ತಿಂಬಲೆ ಖುಷಿ ಅಕ್ಕು
ಮನೆಯಾಕೆಗೆ ಚೂರು ಸಹಕಾರ ನೀಡಿರೆ
ಸೊಂಟ ಸೋಬಾನ ಆಗದ್ದೆ ಇಕ್ಕು…||
# ರೂಪಾಪ್ರಸಾದ ಕೋಡಿಂಬಳ
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ ಅವಶೇಷ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

5 hours ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

8 hours ago

ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ

ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…

13 hours ago

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

20 hours ago

E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!

E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…

1 day ago

ಬರದ ನಡುವೆ ರೈತರ ಜಮೀನಿಗೆ ಸಿಎಂ ಭೇಟಿ – ಬೆಳೆ ಹಾನಿ ಪರಿಶೀಲನೆ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…

2 days ago