Advertisement
Share
ದಿನ ಉದಿಯಾದರೆ ಎನಗದು ತಲೆಬೆಶಿ
ಮಧ್ಯಾಹ್ನದ ಊಟಕೆ‌ ಎಂತಕ್ಕು
ತರಕಾರಿ ತಂದದು ಮುಗುದು ಹೋಗಿದ್ದರೆ
ಖಾರದ ಚಟ್ನಿಯ ಮಾಡ್ಳಕ್ಕು…. ||
ದಿನ ಇರುಳಾದರೆ ಮತ್ತದೇ ತಲೆಬೆಶಿ
ನಾಳಂಗೆ ಕಾಪಿಗೆ ಎಂತಕ್ಕು
ಅಕ್ಕಿಯ ನೀರಿಂಗೆ ಹಾಕುಲೆ ಮರದರೆ
ಹೆಜ್ಜೆಯ ಊಟವೆ ಲಾಯ್ಕಕ್ಕು…..||
ಸಜ್ಜಿಗೆ ಮಾಡಿರೆ ಹೊಟ್ಟೆಗೆ ಆವುತ್ತಿಲ್ಲೆ
ಅವಲಕ್ಕಿಯಂತೂ ಗಾಸ್ಟ್ರಿಕ್ಕು
ಇಡ್ಲಿಯ ಕಂಡರೆ ಮನೆಯವಕ್ಕಾವುತ್ತಿಲ್ಲೆ
ಹುಳಿದೋಸೆ ತಿಂದರೆ ಜಡ ಅಕ್ಕು… ||
ಸೇಮಗೆ ಮಾಡಿರೆ ಕಾಯಿಹಾಲು ಆಯೆಕ್ಕು
ಮೆಂತೆ ಸಾಂಬಾರು ಒಟ್ಟಿಂಗಿರೆಕ್ಕು
ಉಂಡೆಯ ಮಾಡಿರೆ ಮೋರೆ ಬೀಗುತ್ತು
ಮನೆದೇವರು ತೆಳ್ಳವು ಎಲ್ಲೋರಿಂಗಕ್ಕು… ||
ಮನೆಯವಕ್ಕೆ ಬೇಕಾದ್ದು ಮಾಡಿ ಕೊಟ್ಟರೆ
ಚಪ್ಪರ್ಸಿ ತಿಂಬಲೆ ಖುಷಿ ಅಕ್ಕು
ಮನೆಯಾಕೆಗೆ ಚೂರು ಸಹಕಾರ ನೀಡಿರೆ
ಸೊಂಟ ಸೋಬಾನ ಆಗದ್ದೆ ಇಕ್ಕು…||
# ರೂಪಾಪ್ರಸಾದ ಕೋಡಿಂಬಳ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಭಾರೀ ಮಳೆ ಹಿನ್ನೆಲೆ – ದಕ್ಷಿಣ ಕನ್ನಡದಲ್ಲಿ ಇಂದು ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಡಳಿತ ಆದೇಶ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…

7 hours ago

ಹವಾಮಾನ ವರದಿ | 22.07.2026 | ಉತ್ತರ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯ ಸಾಧ್ಯತೆ; ರಾಜ್ಯದಲ್ಲಿ ಮಳೆ ಚಟುವಟಿಕೆ ಮುಂದುವರಿಕೆ

23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…

23 hours ago

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

2 days ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

2 days ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

3 days ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

3 days ago