Advertisement
Share
ದಿನ ಉದಿಯಾದರೆ ಎನಗದು ತಲೆಬೆಶಿ
ಮಧ್ಯಾಹ್ನದ ಊಟಕೆ‌ ಎಂತಕ್ಕು
ತರಕಾರಿ ತಂದದು ಮುಗುದು ಹೋಗಿದ್ದರೆ
ಖಾರದ ಚಟ್ನಿಯ ಮಾಡ್ಳಕ್ಕು…. ||
ದಿನ ಇರುಳಾದರೆ ಮತ್ತದೇ ತಲೆಬೆಶಿ
ನಾಳಂಗೆ ಕಾಪಿಗೆ ಎಂತಕ್ಕು
ಅಕ್ಕಿಯ ನೀರಿಂಗೆ ಹಾಕುಲೆ ಮರದರೆ
ಹೆಜ್ಜೆಯ ಊಟವೆ ಲಾಯ್ಕಕ್ಕು…..||
ಸಜ್ಜಿಗೆ ಮಾಡಿರೆ ಹೊಟ್ಟೆಗೆ ಆವುತ್ತಿಲ್ಲೆ
ಅವಲಕ್ಕಿಯಂತೂ ಗಾಸ್ಟ್ರಿಕ್ಕು
ಇಡ್ಲಿಯ ಕಂಡರೆ ಮನೆಯವಕ್ಕಾವುತ್ತಿಲ್ಲೆ
ಹುಳಿದೋಸೆ ತಿಂದರೆ ಜಡ ಅಕ್ಕು… ||
ಸೇಮಗೆ ಮಾಡಿರೆ ಕಾಯಿಹಾಲು ಆಯೆಕ್ಕು
ಮೆಂತೆ ಸಾಂಬಾರು ಒಟ್ಟಿಂಗಿರೆಕ್ಕು
ಉಂಡೆಯ ಮಾಡಿರೆ ಮೋರೆ ಬೀಗುತ್ತು
ಮನೆದೇವರು ತೆಳ್ಳವು ಎಲ್ಲೋರಿಂಗಕ್ಕು… ||
ಮನೆಯವಕ್ಕೆ ಬೇಕಾದ್ದು ಮಾಡಿ ಕೊಟ್ಟರೆ
ಚಪ್ಪರ್ಸಿ ತಿಂಬಲೆ ಖುಷಿ ಅಕ್ಕು
ಮನೆಯಾಕೆಗೆ ಚೂರು ಸಹಕಾರ ನೀಡಿರೆ
ಸೊಂಟ ಸೋಬಾನ ಆಗದ್ದೆ ಇಕ್ಕು…||
# ರೂಪಾಪ್ರಸಾದ ಕೋಡಿಂಬಳ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

7 hours ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

14 hours ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

14 hours ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

15 hours ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

1 day ago

ಗುಟ್ಕಾ ನಿಷೇಧದ ಹೆಸರಿನಲ್ಲಿ ಅಡಿಕೆ ಬೆಳೆಗಾರರಿಗೆ ತೊಂದರೆ ಆಗದಂತೆ ಸರ್ಕಾರ ಸ್ಪಷ್ಟ ಮಾರ್ಗಸೂಚಿ ನೀಡಲಿ

ಗುಟ್ಕಾ ಮತ್ತು ಪಾನ್‌ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…

1 day ago