Advertisement

Narendra Modi | ಕಡಲ ಆಳದಲ್ಲಿ ಪ್ರಧಾನಿ ಮೋದಿ ಧ್ಯಾನ | ದ್ವಾರಕಾ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ |

Share

ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್‌ನ ದ್ವಾರಕಾದಲ್ಲಿ ಅಳವಾದ ನೀರಿನಲ್ಲಿ ಮುಳುಗಿ ದ್ವಾರಕಾಧೀಶ ದೇವಸ್ಥಾನದಲ್ಲಿ ಭಾನುವಾರ ಪ್ರಾರ್ಥನೆ ಸಲ್ಲಿಸಿದರು. ಗುಜರಾತ್‌ನ ಬೆಟ್ ದ್ವಾರಕಾ ಮತ್ತು ಓಖಾ ಮುಖ್ಯಭೂಮಿಯನ್ನು ಸಂಪರ್ಕಿಸುವ ಸುಮಾರು ಎರಡೂವರೆ ಕಿಲೋಮೀಟರ್ ಉದ್ದದ ಕೇಬಲ್​ ಸೇತುವೆಯನ್ನು ಪ್ರಧಾನಿ ಉದ್ಘಾಟಿಸಿದರು. ಇದಕ್ಕೂ ಮುನ್ನ ದ್ವಾರಕಾ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. 

ಈ ಬಗ್ಗೆ ಎಕ್ಸ್‌ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಪ್ರಧಾನಿ ಮೋದಿ ಅವರು, ಆಧ್ಯಾತ್ಮಕ ಹಿರಿಮೆಯ ಪುರಾತನ ಯುಗಕ್ಕೆ ಸಂಪರ್ಕ ಹೊಂದಿದ ಅನುಭವವಾಯಿತು ಎಂದು  ಬಣ್ಣಿಸಿದ್ದಾರೆ. ನೀರಿನಲ್ಲಿ ಮುಳುಗಿರುವ ದ್ವಾರಕಾ ನಗರದಲ್ಲಿ ಪ್ರಾರ್ಥನೆ ಸಲ್ಲಿಸುವುದು ಬಹಳ ದೈವಿಕ ಅನುಭೂತಿ. ದೈವಿಕ ಔನ್ನತ್ಯ ಹಾಗೂ ಕಾಲಮಿತಿಯಿಲ್ಲದ ಭಕ್ತಿಯ ಪುರಾತನ ಯುಗಕ್ಕೆ ನಂಟು ಬೆಸೆದುಕೊಂಡಂತೆ ಅನಿಸಿತು. ಭಗವಾನ್ ಶ್ರೀ ಕೃಷ್ಣ ನಮ್ಮೆಲ್ಲರನ್ನೂ ಹರಸಲಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆ | ಆವಕ ಕುಸಿತದ ನಡುವೆಯೂ ಧಾರಣೆ ಸ್ಥಿರ; ಏಪ್ರಿಲ್‌ನಲ್ಲಿ ದರ ಏರಿಕೆ ನಿರೀಕ್ಷೆ

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಆವಕ ಕುಸಿತ ಕಂಡುಬಂದರೂ ದರ ಸ್ಥಿರವಾಗಿದೆ. ಮಾರ್ಚ್…

2 hours ago

ʼಕೊಕೊ ಕ್ರೀಂ’ ಗೆ ಬೇಡಿಕೆ…! ಇದು ರೈತನ ಇನೋವೇಶನ್ – ಇಲ್ಲಿ ಡೈರಿ ಇಲ್ಲ… ಕೆಮಿಕಲ್ ಇಲ್ಲ…ತೆಂಗಿನ ಹಾಲು ಮಾತ್ರಾ..!

ಮುಂಡಗೋಡ ಮೂಲದ ಸುರೇಶ್‌ ಭಟ್ ತೆಂಗಿನ ಮೌಲ್ಯವರ್ಧನೆಯ ಮೂಲಕ ವೆಗನ್‌ ಫ್ರೋಜನ್‌ ಡೆಸರ್ಟ್‌…

9 hours ago

₹5 ಕೂಲಿಯಿಂದ ₹15 ಕೋಟಿ ಕೃಷಿ ಉದ್ಯಮದವರೆಗೆ…! ಈಗ ಆಕ್ಸ್‌ಫರ್ಡ್‌ AI ಸಮ್ಮೇಳನದಲ್ಲಿ ಭಾರತೀಯ ರೈತನ ಭಾಷಣ..!

₹5 ಕೂಲಿಯಿಂದ ಆರಂಭಿಸಿದ ರೈತ ಈಗ ಆಕ್ಸ್‌ಫರ್ಡ್‌ AI ಸಮ್ಮೇಳನದ ವೇದಿಕೆಗೆ. ಪೌಲ್ಟ್ರಿ…

20 hours ago

ಆಲಿಕಲ್ಲು ಮಳೆಯಿಂದ ಬೆಳೆ ರಕ್ಷಣೆ | ರೈತರಿಗೆ ‘ಆಂಟಿ-ಹೈಲ್ ನೆಟ್’ ಹೊಸ ತಂತ್ರಜ್ಞಾನ

ಆಲಿಕಲ್ಲು ಮಳೆಯಂತಹ ತೀವ್ರ ಹವಾಮಾನದಿಂದ ಬೆಳೆ ರಕ್ಷಿಸಲು ಆಂಟಿ-ಹೈಲ್ ನೆಟ್‌ ಪ್ರಮುಖ ತಂತ್ರಜ್ಞಾನವಾಗಿ…

20 hours ago

ಮಾರ್ಚ್‌ನಲ್ಲಿ ಹವಾಮಾನ ತಿರುವು | 25 ರಾಜ್ಯಗಳಿಗೆ ಮಳೆ-ಗುಡುಗು ಎಚ್ಚರಿಕೆ, ಗಾಳಿಯೂ ಸಾಧ್ಯತೆ..!

ದೇಶಾದ್ಯಂತ ಹವಾಮಾನದಲ್ಲಿ ತೀವ್ರ ಬದಲಾವಣೆ ಕಂಡುಬರುತ್ತಿದ್ದು, ಅನೇಕ ರಾಜ್ಯಗಳಲ್ಲಿ ಮಳೆ, ಗುಡುಗು ಹಾಗೂ…

21 hours ago

ಹವಾಮಾನ ವರದಿ | 20-03-2026 | ಕರಾವಳಿ–ಮಲೆನಾಡಿಗೆ ಮಳೆ ಸೂಚನೆ..! | ರಾಜ್ಯದಲ್ಲಿ ಯಾವ ದಿನದಿಂದ ಮಳೆ ಚುರುಕು..?

ರಾಜ್ಯದಲ್ಲಿ ಸಧ್ಯಕ್ಕೆ ಮಳೆ ಕಡಿಮೆಯಾಗಿದ್ದು ಬಹುತೇಕ ಜಿಲ್ಲೆಗಳಲ್ಲಿ ಬಿಸಿಲು–ಮೋಡದ ವಾತಾವರಣ ಮುಂದುವರಿಯಲಿದೆ. ಇಂದು…

1 day ago