ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್ನ ದ್ವಾರಕಾದಲ್ಲಿ ಅಳವಾದ ನೀರಿನಲ್ಲಿ ಮುಳುಗಿ ದ್ವಾರಕಾಧೀಶ ದೇವಸ್ಥಾನದಲ್ಲಿ ಭಾನುವಾರ ಪ್ರಾರ್ಥನೆ ಸಲ್ಲಿಸಿದರು. ಗುಜರಾತ್ನ ಬೆಟ್ ದ್ವಾರಕಾ ಮತ್ತು ಓಖಾ ಮುಖ್ಯಭೂಮಿಯನ್ನು ಸಂಪರ್ಕಿಸುವ ಸುಮಾರು ಎರಡೂವರೆ ಕಿಲೋಮೀಟರ್ ಉದ್ದದ ಕೇಬಲ್ ಸೇತುವೆಯನ್ನು ಪ್ರಧಾನಿ ಉದ್ಘಾಟಿಸಿದರು. ಇದಕ್ಕೂ ಮುನ್ನ ದ್ವಾರಕಾ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಪ್ರಧಾನಿ ಮೋದಿ ಅವರು, ಆಧ್ಯಾತ್ಮಕ ಹಿರಿಮೆಯ ಪುರಾತನ ಯುಗಕ್ಕೆ ಸಂಪರ್ಕ ಹೊಂದಿದ ಅನುಭವವಾಯಿತು ಎಂದು ಬಣ್ಣಿಸಿದ್ದಾರೆ. ನೀರಿನಲ್ಲಿ ಮುಳುಗಿರುವ ದ್ವಾರಕಾ ನಗರದಲ್ಲಿ ಪ್ರಾರ್ಥನೆ ಸಲ್ಲಿಸುವುದು ಬಹಳ ದೈವಿಕ ಅನುಭೂತಿ. ದೈವಿಕ ಔನ್ನತ್ಯ ಹಾಗೂ ಕಾಲಮಿತಿಯಿಲ್ಲದ ಭಕ್ತಿಯ ಪುರಾತನ ಯುಗಕ್ಕೆ ನಂಟು ಬೆಸೆದುಕೊಂಡಂತೆ ಅನಿಸಿತು. ಭಗವಾನ್ ಶ್ರೀ ಕೃಷ್ಣ ನಮ್ಮೆಲ್ಲರನ್ನೂ ಹರಸಲಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ.
ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಆವಕ ಕುಸಿತ ಕಂಡುಬಂದರೂ ದರ ಸ್ಥಿರವಾಗಿದೆ. ಮಾರ್ಚ್…
ಮುಂಡಗೋಡ ಮೂಲದ ಸುರೇಶ್ ಭಟ್ ತೆಂಗಿನ ಮೌಲ್ಯವರ್ಧನೆಯ ಮೂಲಕ ವೆಗನ್ ಫ್ರೋಜನ್ ಡೆಸರ್ಟ್…
₹5 ಕೂಲಿಯಿಂದ ಆರಂಭಿಸಿದ ರೈತ ಈಗ ಆಕ್ಸ್ಫರ್ಡ್ AI ಸಮ್ಮೇಳನದ ವೇದಿಕೆಗೆ. ಪೌಲ್ಟ್ರಿ…
ಆಲಿಕಲ್ಲು ಮಳೆಯಂತಹ ತೀವ್ರ ಹವಾಮಾನದಿಂದ ಬೆಳೆ ರಕ್ಷಿಸಲು ಆಂಟಿ-ಹೈಲ್ ನೆಟ್ ಪ್ರಮುಖ ತಂತ್ರಜ್ಞಾನವಾಗಿ…
ದೇಶಾದ್ಯಂತ ಹವಾಮಾನದಲ್ಲಿ ತೀವ್ರ ಬದಲಾವಣೆ ಕಂಡುಬರುತ್ತಿದ್ದು, ಅನೇಕ ರಾಜ್ಯಗಳಲ್ಲಿ ಮಳೆ, ಗುಡುಗು ಹಾಗೂ…
ರಾಜ್ಯದಲ್ಲಿ ಸಧ್ಯಕ್ಕೆ ಮಳೆ ಕಡಿಮೆಯಾಗಿದ್ದು ಬಹುತೇಕ ಜಿಲ್ಲೆಗಳಲ್ಲಿ ಬಿಸಿಲು–ಮೋಡದ ವಾತಾವರಣ ಮುಂದುವರಿಯಲಿದೆ. ಇಂದು…