ಸುದ್ದಿಗಳು

ಸರ್ಕಾರಿ ಶಾಲೆಯ ಹಾಲಿನ ಪುಡಿ ಮನೆಗೆ ಸಾಗಿಸಿದ ಮುಖ್ಯ ಶಿಕ್ಷಕ | ಮೈಸೂರಿನಲ್ಲಿ ಸಿಕ್ಕಿಬಿದ್ದ ಶಿಕ್ಷಕ |

Share
ಶಾಲೆಗೆ ಬರುವ ಮಕ್ಕಳು(Children) ಆರೋಗ್ಯಯುತವಾಗಿರಲಿ. ಮಕ್ಕಳಿಗೆ ಕುಪೋಷಣೆ ಕಾಡದಿರಲಿ ಎಂದು ಸರ್ಕಾರ ವಿವಿಧ ಆರೋಗ್ಯ ಯೋಜನೆಗಳನ್ನು(Health Scheme) ಜಾರಿಗೆ ತಂದಿದೆ. ಆದರೆ ಅದು ಮಕ್ಕಳನ್ನು ತಲುಪುವ ಬದಲು ಇನ್ಯಾರದ್ದೋ ಹೊಟ್ಟೆಗೆ ಹೋಗುತ್ತಿದೆ. ಇದಕ್ಕೆ ಮುಖ್ಯ ಕಾರಣ ಆ ಶಾಲೆಯ ಶಿಕ್ಷಕರು. ಇದೀಗ ಮಕ್ಕಳ ಅಪೌಷ್ಠಿಕತೆ ಹೊಗಲಾಡಿಸಲು ಸರ್ಕಾರಿ ಶಾಲೆಯ ಮಕ್ಕಳಿಗೆ ನೀಡುತ್ತಿದ್ದ ಹಾಲಿನ ಪುಡಿ ಪ್ಯಾಕೆಟ್‌ಗಳನ್ನು ಮನೆಗೆ ಕೊಂಡೊಯ್ಯುತ್ತಿದ್ದ ಮುಖ್ಯ ಶಿಕ್ಷಕ ರೆಡ್ ಹ್ಯಾಂಡ್ ಆಗಿ ಸ್ಥಳೀಯರ ಕೈಗೆ ಸಿಕ್ಕಿ ಬಿದ್ದಿರುವ ಘಟನೆ ಜಿಲ್ಲೆಯ ಹೆಚ್.ಡಿ. ಕೋಟೆ (Heggadadevankote) ಪಟ್ಟಣದಲ್ಲಿ ನಡೆದಿದೆ. ಪಟ್ಟಣದ ಸರ್ಕಾರಿ ಪ್ರಾಥಮಿಕ ಬಾಲಕಿಯರ ಶಾಲೆಯ ಗಣೇಶ್ ಸಿಕ್ಕಿಬಿದ್ದ ಮುಖ್ಯ ಶಿಕ್ಷಕ(HeadTeacher).
Advertisement

ಮಕ್ಕಳ ಅಪೌಷ್ಟಿಕತೆ ಹೋಗಲಾಡಿಸಲು ಸರ್ಕಾರ ಉಚಿತವಾಗಿ ನೀಡುವ ಒಟ್ಟು 10 ಹಾಲಿನ ಪುಡಿಗಳು ಶಿಕ್ಷಕ ದ್ವಿಚಕ್ರ ವಾಹನದಲ್ಲಿ ಕೊಂಡೊಯ್ಯುತ್ತಿರುವಾಗ ಸಿಕ್ಕಿಬಿದ್ದಿದ್ದಾನೆ. ಹಾಲಿನ ಪ್ಯಾಕೆಟ್‌ಗಳ ಅವಧಿ ಮೀರಿದ್ದರಿಂದ ಮನೆಗೆ ಕೊಂಡೊಯ್ಯುತ್ತಿದ್ದೆ ಎಂದು ಶಿಕ್ಷಕ ಸ್ಪಷ್ಟೀಕರಣ ಕೊಡಲು ಮುಂದಾಗಿದ್ದರು. ಆದರೆ ಹಾಲಿನ ಪ್ಯಾಕೆಟ್‌ಗಳ ಪರಿಶೀಲನೆ ಮಾಡಿದಾಗ ಬರುವ ಡಿಸೆಂಬರ್ ವರೆಗೂ ಹಾಲಿನ ಪುಡಿ ಬಳಕೆ ಮಾಡಲು ಅವಧಿ ಇರುವುದು ಖಾತರಿಯಾಗಿದೆ. ಹಾಲಿನ ಪುಡಿಗಳ ಸಮೇತ ದ್ವಿಚಕ್ರ ವಾಹನವನ್ನು ಶಿಕ್ಷಣ ಇಲಾಖೆಯ ಉನ್ನತ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

– ಅಂತರ್ಜಾಲ ಮಾಹಿತಿ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಸಂಭವ | ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದ ಕರಾವಳಿ ಹಾಗೂ ಒಳನಾಡಿನ ಒಂದೆರೆಡು ಕಡೆ ಮಳೆಯಾಗಿದೆ. ಉತ್ತರ ಕನ್ನಡ, ಉಡುಪಿ,…

43 minutes ago

ಹಾವೇರಿ ಜಿಲ್ಲೆಯಲ್ಲಿ ಬಾಡಿಗೆ ಕೊಳವೆಬಾವಿಗಳಿಂದ ನೀರು ಪೂರೈಕೆ

ಹಾವೇರಿ ಜಿಲ್ಲೆಯಲ್ಲಿರುವ 17 ಗ್ರಾಮ ಪಂಚಾಯಿತಿ ವ್ಯಾಪ್ತಿಯ 18 ಗ್ರಾಮಗಳಿಗೆ 21 ಬಾಡಿಗೆ…

53 minutes ago

ಶುಕ್ರ ನೇರ ಸಂಚಾರದ ಪರಿಣಾಮ : ಕೆಲ ರಾಶಿಗಳ ಮೇಲೆ ಪ್ರಭಾವ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

1 hour ago

ಹವಾಮಾನ ವರದಿ | 10-04-2025 | ಎ.18 ರ ತನಕವೂ ಕರಾವಳಿ ಭಾಗಗಳಲ್ಲಿ ಅಲ್ಲಲ್ಲಿ ಮಳೆ

11.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

16 hours ago

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಆಮದು | ಮಿಜೋರಾಂ ಅಡಿಕೆ ಬೆಳೆಗಾರರಿಗೆ ಸವಾಲು

ಆಮದು ಕಾರಣದಿಂದ ಮಿಜೋರಾಂ ಅಡಿಕೆ ಬೆಳೆಗಾರರು ಸ್ಪರ್ಧಾತ್ಮಕ ಬೆಲೆಯಲ್ಲಿ ತಮ್ಮ ಉತ್ಪನ್ನಗಳನ್ನು ಮಾರಾಟ…

21 hours ago

ಈಗ ಮನಸುಗಳಿಗೇ ಒಂದು ಬ್ರಹ್ಮಕಲಶ ಯಾಕಾಗಬೇಕು…?

ಇಂದು ಯಾವುದೇ ಪ್ರಮುಖ ಕ್ಷೇತ್ರಗಳನ್ನು ಗಮನಿಸಿ, ಅಲ್ಲೊಂದು ವಿವಾದ ಇಲ್ಲದೇ ಇರುವುದೇ ಇಲ್ಲ.…

22 hours ago