Advertisement
ಸುದ್ದಿಗಳು

ಆರೋಗ್ಯ ಹೆಚ್ಚಿಸುವ ಬಸಳೆ ಸೊಪ್ಪು

Share

ತುಳುನಾಡಿನಲ್ಲಿ ಬಸಳೆ ಸೊಪ್ಪು ಪೇಮಸ್ ತರಕಾರಿ. ಈ ಬಸಳೆ ಸೊಪ್ಪಿನಿಂದ ಆರೋಗ್ಯದ ಮೇಲಾಗುವ ಪ್ರಯೋಜನವನ್ನು ತಿಳಿದುಕೊಂಡರೆ ಆರೋಗ್ಯವೂ ಸುಧಾರಣೆಯಾಗುತ್ತದೆ, ಗ್ರಾಮೀಣ ಭಾಗದಲ್ಲಿ ಉತ್ತಮ ವ್ಯವಹಾರ, ಆದಾಯವೂ ಆಗುತ್ತದೆ..

  • ಮೂಳೆಗಳ ಶಕ್ತಿ: ಬಸಳೆ ಸೊಪ್ಪಿನಲ್ಲಿ ವಿಟಮಿನ್ ಏ ಪ್ರಮಾಣ ಅಧಿಕವಾಗಿದೆ. ವಿಟಮಿನ್ , ಕ್ಯಾಲ್ಸಿಯಂ ಅನ್ನು ಹೀರಿಕೊಳ್ಳಲು ಸಹಾಯ ಮಾಡುವುದರಿಂದ ಮೂಳೆಗಳು ಗಟ್ಟಿಯಾಗುತ್ತವೆ ಮತ್ತು ಮುರಿತದ ಅಪಾಯ ಕಡಿಮೆಯಾಗುತ್ತದೆ. ಬಸಳೆ ಸೊಪ್ಪು ಅಧಿಕ ಕಬ್ಬಿಣಾಂಶವನ್ನು ಹೊಂದಿದೆ. ಜೊತೆಗೆ ಇದರಲ್ಲಿ ವಿಟಮಿನ್ ಸಿ ಯೂ ಹೇರಳವಾಗಿದೆ. ವಿಟಮಿನ್ ಸಿ ಇರುವ ಕಾರಣ ದೇಹವು ಕಬ್ಬಿಣಾಂಶವನ್ನು ಸುಲಭವಾಗಿ ಹೀರಿಕೊಂಡು ರಕ್ತಹೀನತೆಯನ್ನು ತಡೆಯುತ್ತದೆ.
  • ದೃಷ್ಟಿ ದೋಷ: ಬಸಳೆಯಲ್ಲಿ ವಿಟಮಿನ್ ಎ ಜೊತೆಗೆ ಲುಟೀನ್ ಮತ್ತು ಝೀಕ್ಸಾಂಧಿನ್ ಎಂಬ ಪ್ರಬಲ ಕ್ಯಾರೋಟಿನಾಯ್ಡ್ ಗಳಿವೆ. ಇವು ನೇರಳಾತೀತ ಕಿರಣಗಳಿಂದ ಕಣ್ಣುಗಳನ್ನು ರಕ್ಷಿಸಿ ವಯಸ್ಸಾದಂತೆ ಬರುವ ದೃಷ್ಟಿ ದೋಷಗಳನ್ನು ತಡೆಯುತ್ತದೆ.
  • ಉತ್ತಮ ನಿದ್ರೆ: ಬಸಳೆಯಲ್ಲಿರುವ ಮೆಗ್ನಿಷೀಯಮ್ ಮತ್ತು ಇತರ ಖನಿಜಗಳು ನರಮಂಡಲವನ್ನು ಶಾಂತಗೊಳಿಸಿ ಉತ್ತಮ ನಿದ್ರೆಗೆ ಸಹಕರಿಸುತ್ತದೆ.
  • ಕಾಂತಿಯುತ ಚರ್ಮ: ಬಸಳೆ ಸೊಪ್ಪಿನಲ್ಲಿರುವ ಉತ್ಕರ್ಷಣ ನಿರೋಧಕಗಳು ಚರ್ಮದ ಜೀವಕೋಶಗಳಿಗೆ ಹಾನಿಯಾಗುವುದನ್ನು ತಡೆಯುತ್ತದೆ.
  • ತೂಕ ಇಳಿಕೆ ಸಹಕಾರಿ: ಕಡಿಮೆ ಕ್ಯಾಲೋರಿ ಗಳನ್ನು ಮತ್ತು ಹೆಚ್ಚಿನ ನೀರಿನಾಂಶವನ್ನು ಹೊಂದಿದೆ. ಇದರಲ್ಲಿರುವ ಅಧಿಕ ಪೈಬರ್ ದೀರ್ಘಕಾಲದವರೆಗೆ ಹೊಟ್ಟೆ ತುಂಬಿದ ಅನುಭವ ನೀಡುತ್ತದೆ.
  • ಕರುಳಿನ ಆರೋಗ್ಯ: ಬಸಳೆ ಸೊಪ್ಪಿನಲ್ಲಿ ಕೇವಲ ಪೈಬರ್ ಮಾತ್ರವಲ್ಲ, ಇದು ಪ್ರಿಬಯಾಟಿಕ್ ಗುಣಗಳನ್ನು ಹೊಂದಿದೆ. ಇದು ಕರುಳಿನಲ್ಲಿರುವ ಉತ್ತಮ ಬ್ಯಾಕ್ಟೀರಿಯಾಗಳ ಬೆಳವಣಿಗೆಗೆ ಸಹಾಯ ಮಾಡ, ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ

ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…

1 hour ago

ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!

ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…

7 hours ago

ಅಡಿಕೆ ಮಾರುಕಟ್ಟೆ ಜಿಗಿತ | ಮಂಗಳೂರು ಹೊಸ ಚಾಲಿ ₹500 ದಾಟಿತು – ಏಪ್ರಿಲ್‌ನಲ್ಲಿ ಮತ್ತಷ್ಟು ಏರಿಕೆ ಸೂಚನೆ!

ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…

11 hours ago

ರಸ್ತೆ ಬದಿ ಕಸ ಎಸೆದ್ರೆ ಜಾಗ್ರತೆ..! ದಂಡ ಕೊಡ್ಲಿಲ್ಲ ಅಂದ್ರೆ FIR ಫಿಕ್ಸ್..!

ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…

15 hours ago

ಹವಾಮಾನ ವರದಿ | 02-04-2026 | ಕರಾವಳಿಯಲ್ಲಿ ಮಳೆ ಅನಿಶ್ಚಿತತೆ, ಒಳನಾಡಿನಲ್ಲಿ ಬಿಸಿಲು

ಕರಾವಳಿಯಲ್ಲಿ ಮಳೆಯ ಸಾಧ್ಯತೆ ಇದ್ದರೂ ಗಾಳಿಯ ಪ್ರಭಾವದಿಂದ ಅದು ಕಡಿಮೆಯಾಗಬಹುದು. ಉಳಿದ ಕರ್ನಾಟಕದಲ್ಲಿ…

1 day ago

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ

ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.

2 days ago