Advertisement
ಸುದ್ದಿಗಳು

ಆರೋಗ್ಯ ಹೆಚ್ಚಿಸುವ ಬಸಳೆ ಸೊಪ್ಪು

Share

ತುಳುನಾಡಿನಲ್ಲಿ ಬಸಳೆ ಸೊಪ್ಪು ಪೇಮಸ್ ತರಕಾರಿ. ಈ ಬಸಳೆ ಸೊಪ್ಪಿನಿಂದ ಆರೋಗ್ಯದ ಮೇಲಾಗುವ ಪ್ರಯೋಜನವನ್ನು ತಿಳಿದುಕೊಂಡರೆ ಆರೋಗ್ಯವೂ ಸುಧಾರಣೆಯಾಗುತ್ತದೆ, ಗ್ರಾಮೀಣ ಭಾಗದಲ್ಲಿ ಉತ್ತಮ ವ್ಯವಹಾರ, ಆದಾಯವೂ ಆಗುತ್ತದೆ..

  • ಮೂಳೆಗಳ ಶಕ್ತಿ: ಬಸಳೆ ಸೊಪ್ಪಿನಲ್ಲಿ ವಿಟಮಿನ್ ಏ ಪ್ರಮಾಣ ಅಧಿಕವಾಗಿದೆ. ವಿಟಮಿನ್ , ಕ್ಯಾಲ್ಸಿಯಂ ಅನ್ನು ಹೀರಿಕೊಳ್ಳಲು ಸಹಾಯ ಮಾಡುವುದರಿಂದ ಮೂಳೆಗಳು ಗಟ್ಟಿಯಾಗುತ್ತವೆ ಮತ್ತು ಮುರಿತದ ಅಪಾಯ ಕಡಿಮೆಯಾಗುತ್ತದೆ. ಬಸಳೆ ಸೊಪ್ಪು ಅಧಿಕ ಕಬ್ಬಿಣಾಂಶವನ್ನು ಹೊಂದಿದೆ. ಜೊತೆಗೆ ಇದರಲ್ಲಿ ವಿಟಮಿನ್ ಸಿ ಯೂ ಹೇರಳವಾಗಿದೆ. ವಿಟಮಿನ್ ಸಿ ಇರುವ ಕಾರಣ ದೇಹವು ಕಬ್ಬಿಣಾಂಶವನ್ನು ಸುಲಭವಾಗಿ ಹೀರಿಕೊಂಡು ರಕ್ತಹೀನತೆಯನ್ನು ತಡೆಯುತ್ತದೆ.
  • ದೃಷ್ಟಿ ದೋಷ: ಬಸಳೆಯಲ್ಲಿ ವಿಟಮಿನ್ ಎ ಜೊತೆಗೆ ಲುಟೀನ್ ಮತ್ತು ಝೀಕ್ಸಾಂಧಿನ್ ಎಂಬ ಪ್ರಬಲ ಕ್ಯಾರೋಟಿನಾಯ್ಡ್ ಗಳಿವೆ. ಇವು ನೇರಳಾತೀತ ಕಿರಣಗಳಿಂದ ಕಣ್ಣುಗಳನ್ನು ರಕ್ಷಿಸಿ ವಯಸ್ಸಾದಂತೆ ಬರುವ ದೃಷ್ಟಿ ದೋಷಗಳನ್ನು ತಡೆಯುತ್ತದೆ.
  • ಉತ್ತಮ ನಿದ್ರೆ: ಬಸಳೆಯಲ್ಲಿರುವ ಮೆಗ್ನಿಷೀಯಮ್ ಮತ್ತು ಇತರ ಖನಿಜಗಳು ನರಮಂಡಲವನ್ನು ಶಾಂತಗೊಳಿಸಿ ಉತ್ತಮ ನಿದ್ರೆಗೆ ಸಹಕರಿಸುತ್ತದೆ.
  • ಕಾಂತಿಯುತ ಚರ್ಮ: ಬಸಳೆ ಸೊಪ್ಪಿನಲ್ಲಿರುವ ಉತ್ಕರ್ಷಣ ನಿರೋಧಕಗಳು ಚರ್ಮದ ಜೀವಕೋಶಗಳಿಗೆ ಹಾನಿಯಾಗುವುದನ್ನು ತಡೆಯುತ್ತದೆ.
  • ತೂಕ ಇಳಿಕೆ ಸಹಕಾರಿ: ಕಡಿಮೆ ಕ್ಯಾಲೋರಿ ಗಳನ್ನು ಮತ್ತು ಹೆಚ್ಚಿನ ನೀರಿನಾಂಶವನ್ನು ಹೊಂದಿದೆ. ಇದರಲ್ಲಿರುವ ಅಧಿಕ ಪೈಬರ್ ದೀರ್ಘಕಾಲದವರೆಗೆ ಹೊಟ್ಟೆ ತುಂಬಿದ ಅನುಭವ ನೀಡುತ್ತದೆ.
  • ಕರುಳಿನ ಆರೋಗ್ಯ: ಬಸಳೆ ಸೊಪ್ಪಿನಲ್ಲಿ ಕೇವಲ ಪೈಬರ್ ಮಾತ್ರವಲ್ಲ, ಇದು ಪ್ರಿಬಯಾಟಿಕ್ ಗುಣಗಳನ್ನು ಹೊಂದಿದೆ. ಇದು ಕರುಳಿನಲ್ಲಿರುವ ಉತ್ತಮ ಬ್ಯಾಕ್ಟೀರಿಯಾಗಳ ಬೆಳವಣಿಗೆಗೆ ಸಹಾಯ ಮಾಡ, ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ.
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಬರದ ನಡುವೆ ರೈತರ ಜಮೀನಿಗೆ ಸಿಎಂ ಭೇಟಿ – ಬೆಳೆ ಹಾನಿ ಪರಿಶೀಲನೆ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…

6 hours ago

ಹವಾಮಾನ ವರದಿ | 01-09-2026 | ಯಾವ ಜಿಲ್ಲೆಗಳಲ್ಲಿ ಇನ್ನೂ ಮಳೆಯ ಸಾಧ್ಯತೆ…?

ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…

6 hours ago

ಬೆಂಗಳೂರಿನಲ್ಲಿ ಭಾರತದ ಅತಿದೊಡ್ಡ ಕಾಫಿ ಉತ್ಸವ- ತೋಟದಿಂದ ಕಪ್‌ವರೆಗೆ ಭಾರತದ ಕಾಫಿಯ ಹೊಸ ಪಯಣ

ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…

14 hours ago

‘ಅರ್ಥ’ ಮತ್ತು ‘ಅಪಾರ್ಥ’ದ ನಡುವೆ ಇರುವ ‘ಪಾ’ ಯಾವುದು?

ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…

14 hours ago

ಹವಾಮಾನ ವರದಿ | 31-08-2026 | ಸೆ.3ರಿಂದ ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಸದ್ಯ ವ್ಯಾಪಕ ಭಾರಿ ಮಳೆಯ ಸಾಧ್ಯತೆ ಕಡಿಮೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10…

1 day ago

ತೆಂಗು–ಅಡಿಕೆ ನಡುವೆ ಏಲಕ್ಕಿ, ಮೆಣಸು, ಅರಿಶಿಣ | ತುಮಕೂರಿನಲ್ಲೂ ಬೆಳೆಗಾರರು ಪರ್ಯಾಯ ಆದಾಯದ ಕಡೆಗೆ ಹೆಜ್ಜೆ

ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…

2 days ago