Advertisement
ಸುದ್ದಿಗಳು

ಆರೋಗ್ಯ ಹೆಚ್ಚಿಸುವ ಬಸಳೆ ಸೊಪ್ಪು

Share

ತುಳುನಾಡಿನಲ್ಲಿ ಬಸಳೆ ಸೊಪ್ಪು ಪೇಮಸ್ ತರಕಾರಿ. ಈ ಬಸಳೆ ಸೊಪ್ಪಿನಿಂದ ಆರೋಗ್ಯದ ಮೇಲಾಗುವ ಪ್ರಯೋಜನವನ್ನು ತಿಳಿದುಕೊಂಡರೆ ಆರೋಗ್ಯವೂ ಸುಧಾರಣೆಯಾಗುತ್ತದೆ, ಗ್ರಾಮೀಣ ಭಾಗದಲ್ಲಿ ಉತ್ತಮ ವ್ಯವಹಾರ, ಆದಾಯವೂ ಆಗುತ್ತದೆ..

  • ಮೂಳೆಗಳ ಶಕ್ತಿ: ಬಸಳೆ ಸೊಪ್ಪಿನಲ್ಲಿ ವಿಟಮಿನ್ ಏ ಪ್ರಮಾಣ ಅಧಿಕವಾಗಿದೆ. ವಿಟಮಿನ್ , ಕ್ಯಾಲ್ಸಿಯಂ ಅನ್ನು ಹೀರಿಕೊಳ್ಳಲು ಸಹಾಯ ಮಾಡುವುದರಿಂದ ಮೂಳೆಗಳು ಗಟ್ಟಿಯಾಗುತ್ತವೆ ಮತ್ತು ಮುರಿತದ ಅಪಾಯ ಕಡಿಮೆಯಾಗುತ್ತದೆ. ಬಸಳೆ ಸೊಪ್ಪು ಅಧಿಕ ಕಬ್ಬಿಣಾಂಶವನ್ನು ಹೊಂದಿದೆ. ಜೊತೆಗೆ ಇದರಲ್ಲಿ ವಿಟಮಿನ್ ಸಿ ಯೂ ಹೇರಳವಾಗಿದೆ. ವಿಟಮಿನ್ ಸಿ ಇರುವ ಕಾರಣ ದೇಹವು ಕಬ್ಬಿಣಾಂಶವನ್ನು ಸುಲಭವಾಗಿ ಹೀರಿಕೊಂಡು ರಕ್ತಹೀನತೆಯನ್ನು ತಡೆಯುತ್ತದೆ.
  • ದೃಷ್ಟಿ ದೋಷ: ಬಸಳೆಯಲ್ಲಿ ವಿಟಮಿನ್ ಎ ಜೊತೆಗೆ ಲುಟೀನ್ ಮತ್ತು ಝೀಕ್ಸಾಂಧಿನ್ ಎಂಬ ಪ್ರಬಲ ಕ್ಯಾರೋಟಿನಾಯ್ಡ್ ಗಳಿವೆ. ಇವು ನೇರಳಾತೀತ ಕಿರಣಗಳಿಂದ ಕಣ್ಣುಗಳನ್ನು ರಕ್ಷಿಸಿ ವಯಸ್ಸಾದಂತೆ ಬರುವ ದೃಷ್ಟಿ ದೋಷಗಳನ್ನು ತಡೆಯುತ್ತದೆ.
  • ಉತ್ತಮ ನಿದ್ರೆ: ಬಸಳೆಯಲ್ಲಿರುವ ಮೆಗ್ನಿಷೀಯಮ್ ಮತ್ತು ಇತರ ಖನಿಜಗಳು ನರಮಂಡಲವನ್ನು ಶಾಂತಗೊಳಿಸಿ ಉತ್ತಮ ನಿದ್ರೆಗೆ ಸಹಕರಿಸುತ್ತದೆ.
  • ಕಾಂತಿಯುತ ಚರ್ಮ: ಬಸಳೆ ಸೊಪ್ಪಿನಲ್ಲಿರುವ ಉತ್ಕರ್ಷಣ ನಿರೋಧಕಗಳು ಚರ್ಮದ ಜೀವಕೋಶಗಳಿಗೆ ಹಾನಿಯಾಗುವುದನ್ನು ತಡೆಯುತ್ತದೆ.
  • ತೂಕ ಇಳಿಕೆ ಸಹಕಾರಿ: ಕಡಿಮೆ ಕ್ಯಾಲೋರಿ ಗಳನ್ನು ಮತ್ತು ಹೆಚ್ಚಿನ ನೀರಿನಾಂಶವನ್ನು ಹೊಂದಿದೆ. ಇದರಲ್ಲಿರುವ ಅಧಿಕ ಪೈಬರ್ ದೀರ್ಘಕಾಲದವರೆಗೆ ಹೊಟ್ಟೆ ತುಂಬಿದ ಅನುಭವ ನೀಡುತ್ತದೆ.
  • ಕರುಳಿನ ಆರೋಗ್ಯ: ಬಸಳೆ ಸೊಪ್ಪಿನಲ್ಲಿ ಕೇವಲ ಪೈಬರ್ ಮಾತ್ರವಲ್ಲ, ಇದು ಪ್ರಿಬಯಾಟಿಕ್ ಗುಣಗಳನ್ನು ಹೊಂದಿದೆ. ಇದು ಕರುಳಿನಲ್ಲಿರುವ ಉತ್ತಮ ಬ್ಯಾಕ್ಟೀರಿಯಾಗಳ ಬೆಳವಣಿಗೆಗೆ ಸಹಾಯ ಮಾಡ, ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಹವಾಮಾನ ವರದಿ | 22.07.2026 | ಉತ್ತರ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯ ಸಾಧ್ಯತೆ; ರಾಜ್ಯದಲ್ಲಿ ಮಳೆ ಚಟುವಟಿಕೆ ಮುಂದುವರಿಕೆ

23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…

12 hours ago

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

1 day ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

1 day ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

2 days ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

3 days ago

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ

ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…

3 days ago