MIRROR FOCUS

ದೇಶೀ ಆಹಾರ ಸೇವನೆಯಿಂದ  ಆರೋಗ್ಯ ವೃದ್ಧಿ | ಡಾ.ಖಾದರ್‌ ಅಭಿಪ್ರಾಯ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ದೇಶೀ ಆಹಾರ ಸಂಪೂರ್ಣವಾಗಿ ಆರೋಗ್ಯವನ್ನು ತಂದು ಕೊಡುತ್ತದೆ. ಸಂಪತ್ತನ್ನು ಗಳಿಸುವುದಕ್ಕಿಂತ ಆರೋಗ್ಯ ಕಾಪಾಡಿಕೊಳ್ಳಬೇಕೆಂದು ಮೈಸೂರಿನ ಪದ್ಮಶ್ರೀ ಡಾ. ಖಾದರ್ ಯಾದಗಿರಿಯಲ್ಲಿ ತಿಳಿಸಿದ್ದಾರೆ.

Advertisement
Advertisement

ಯಾದಗಿರಿ ನಗರದ ಲಕ್ಷ್ಮಿ ದೇವಸ್ಥಾನದಲ್ಲಿ ಹಮ್ಮಿಕೊಂಡದ ಶ್ರೀ ಕೊತ್ತಲ ಬಸವೇಶ್ವರ ಭಾರತೀಯ ಶಿಕ್ಷಣ ಸಮಿತಿ ಸ್ವರ್ಣ ಜಯಂತಿ, ವಿಕಾಸ ಅಕಾಡೆಮಿ, ಭಾರತ ವಿಕಾಸ ಸಂಗಮ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಉಪನ್ಯಾಸ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ರೋಗ ಬಂದ ಮೇಲೆ ಆಹಾರ ಪದ್ಧತಿಯನ್ನು ಬದಲಾವಣೆ ಮಾಡುವ ಬದಲು ರೋಗ ಬರುವುದಕ್ಕೆ ಮೊದಲೇ ಆಹಾರ ಪದ್ದತಿಯನ್ನು ಬದಲಾಯಿಸಿ. ಅಕ್ಕಿ, ಗೋಧಿ, ಸಕ್ಕರೆಯಿಂದ ರೋಗಗಳು ಬರುತ್ತಿವೆ. ಪ್ಲಾಸ್ಟಿಕ್ ಕಣಗಳು ದೇಹವನ್ನು ಸೇರಿ ಲವಣಾಂಶಗಳು ಜೀವಸತ್ವಗಳನ್ನು ಹೀರುವ ಶಕ್ತಿಯನ್ನು ನಾಶಪಡಿಸಿ ಡಯಾಬಿಟಿಸ್, ಕ್ಯಾನ್ಸರ್ ನಂತಹ ಮಾರಕ ರೋಗಗಳು ಬಾಧಿಸುತ್ತಿವೆ ಎಂದರು. ನಮ್ಮ ಪೂರ್ವಜರು ನವಣೆ, ಸಾಬಿ, ಸಜ್ಜಿ, ಕೊರಲೇ, ಹುಚ್ಚೆಳ್ಳು, ಕೊಬ್ಬರಿಯಂತಹ ಸಿರಿಧಾನ್ಯಗಳನ್ನು ಆಹಾರ ಪದ್ದತಿಯಲ್ಲಿ ಬಳಸುತ್ತಿದ್ದರು. ಅವರ ಆರೋಗ್ಯವು ಸಧೃಡವಾಗಿ ಇರುತ್ತಿತ್ತು. ಹಿಂದಿನ ಪದ್ಧತಿ, ಜೀವನ ಶೈಲಿ ಮರೆಯಾಗಿದೆ. ವಿಷವರ್ತುಲದಿಂದ ಹೊರಬಂದು ಅಮೂಲಾಗ್ರವಾಗಿ ಆಹಾರ ಪದ್ಧತಿಯನ್ನ ಬದಲಾಯಿಸಿ. ಸಿರಿಧಾನ್ಯಗಳನ್ನು ಬೆಳೆಸುವುದು ಸರಳವಾಗಿದೆ. ಒಣಭೂಮಿ ಬೇಸಾಯದಲ್ಲಿ ಸಿರಿಧಾನ್ಯಗಳನ್ನು ಬೆಳೆಯಬಹುದು. ಇದರ ಸೇವೆಯಿಂದ ರೋಗಮುಕ್ತ ಜೀವನ ನಡೆಸಬಹುದು ಎಂದರು.

According to Dr. Khadar, diseases can be caused by rice, wheat, and sugar. He explained that plastic particles can enter the body, disrupt the absorption of vitamins, and potentially lead to serious illnesses such as diabetes and cancer. Khader also emphasized the negative impact of these substances on health.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 15.06.2025 | ಜೂನ್.18ರಿಂದ ಮಳೆ ಪ್ರಮಾಣ ಕಡಿಮೆ ನಿರೀಕ್ಷೆ| ವಾಯುಭಾರ ಕುಸಿತ -ಮುಂಗಾರು ದುರ್ಬಲ ಸಾಧ್ಯತೆ

16.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

36 minutes ago

ವಿದೇಶದಿಂದ ಹಳ್ಳಿಗೆ ಬಂದು ಕೃಷಿ ಸಾಧನೆ ಮಾಡಿದ ಯುವಕ

ಕೃಷಿಯನ್ನು ನಂಬಿ ಕೆಲಸ ಮಾಡಿದರೆ ಯಶಸ್ಸು ಕಾಣಬಹುದು ಎಂಬುದನ್ನು ರೈತ  ಯೋಗೇಶ್ ತೋರಿಸಿಕೊಟ್ಟಿದ್ದಾರೆ.…

2 hours ago

ಬದುಕು ಪುರಾಣ | ‘ಅವನೇನು.. ಹರಿಶ್ಚಂದ್ರನೋ!’

ನುಡಿದಂತೆ ನಡೆದಾತ ‘ರಾಜಾ ಹರಿಶ್ಚಂದ್ರ’. ಸತ್ಯಕ್ಕಾಗಿ ಸರ್ವಸ್ವವನ್ನೂ ತ್ಯಾಗ ಮಾಡಿದ ತ್ಯಾಗಿ. ಅನೃತವನ್ನಾಡದೆ…

6 hours ago

ಗುರು ಆದಿತ್ಯ ರಾಜಯೋಗ | ಯಾರಿಗೆಲ್ಲಾ ಕುಬೇರ ಯೋಗ..?

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

7 hours ago

ಸೆ.30 ವರೆಗೆ ಆಗುಂಬೆ ಘಾಟಿಯಲ್ಲಿ ಭಾರೀ ವಾಹನ ಸಂಚಾರ ನಿರ್ಬಂಧ

ಸಾರ್ವಜನಿಕ ಹಿತದೃಷ್ಠಿಯಿಂದ ಆಗುಂಬೆ ಘಾಟಿಯ ಮೂಲಕ ನಾಳೆಯಿಂದ ಸೆಪ್ಟಂಬರ್ 30 ರವರೆಗೆ ಲಘು…

15 hours ago

ಕೃಷಿ ಸಂಸ್ಕರಣಾ ಘಟಕ | 15 ಲಕ್ಷ ರೂಪಾಯಿ ಸಹಾಯಧನ ನೀಡಲು ಸರ್ಕಾರ  ನಿರ್ಧಾರ

ಕೃಷಿ ಸಂಸ್ಕರಣಾ ಘಟಕ ಸ್ಥಾಪಿಸುವ ರೈತರಿಗೆ ಈ ವರ್ಷದಿಂದ ರಾಜ್ಯ ಸರ್ಕಾರ 9…

15 hours ago