Advertisement
MIRROR FOCUS

ದೇಶೀ ಆಹಾರ ಸೇವನೆಯಿಂದ  ಆರೋಗ್ಯ ವೃದ್ಧಿ | ಡಾ.ಖಾದರ್‌ ಅಭಿಪ್ರಾಯ |

Share

ದೇಶೀ ಆಹಾರ ಸಂಪೂರ್ಣವಾಗಿ ಆರೋಗ್ಯವನ್ನು ತಂದು ಕೊಡುತ್ತದೆ. ಸಂಪತ್ತನ್ನು ಗಳಿಸುವುದಕ್ಕಿಂತ ಆರೋಗ್ಯ ಕಾಪಾಡಿಕೊಳ್ಳಬೇಕೆಂದು ಮೈಸೂರಿನ ಪದ್ಮಶ್ರೀ ಡಾ. ಖಾದರ್ ಯಾದಗಿರಿಯಲ್ಲಿ ತಿಳಿಸಿದ್ದಾರೆ.

ಯಾದಗಿರಿ ನಗರದ ಲಕ್ಷ್ಮಿ ದೇವಸ್ಥಾನದಲ್ಲಿ ಹಮ್ಮಿಕೊಂಡದ ಶ್ರೀ ಕೊತ್ತಲ ಬಸವೇಶ್ವರ ಭಾರತೀಯ ಶಿಕ್ಷಣ ಸಮಿತಿ ಸ್ವರ್ಣ ಜಯಂತಿ, ವಿಕಾಸ ಅಕಾಡೆಮಿ, ಭಾರತ ವಿಕಾಸ ಸಂಗಮ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಉಪನ್ಯಾಸ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ರೋಗ ಬಂದ ಮೇಲೆ ಆಹಾರ ಪದ್ಧತಿಯನ್ನು ಬದಲಾವಣೆ ಮಾಡುವ ಬದಲು ರೋಗ ಬರುವುದಕ್ಕೆ ಮೊದಲೇ ಆಹಾರ ಪದ್ದತಿಯನ್ನು ಬದಲಾಯಿಸಿ. ಅಕ್ಕಿ, ಗೋಧಿ, ಸಕ್ಕರೆಯಿಂದ ರೋಗಗಳು ಬರುತ್ತಿವೆ. ಪ್ಲಾಸ್ಟಿಕ್ ಕಣಗಳು ದೇಹವನ್ನು ಸೇರಿ ಲವಣಾಂಶಗಳು ಜೀವಸತ್ವಗಳನ್ನು ಹೀರುವ ಶಕ್ತಿಯನ್ನು ನಾಶಪಡಿಸಿ ಡಯಾಬಿಟಿಸ್, ಕ್ಯಾನ್ಸರ್ ನಂತಹ ಮಾರಕ ರೋಗಗಳು ಬಾಧಿಸುತ್ತಿವೆ ಎಂದರು. ನಮ್ಮ ಪೂರ್ವಜರು ನವಣೆ, ಸಾಬಿ, ಸಜ್ಜಿ, ಕೊರಲೇ, ಹುಚ್ಚೆಳ್ಳು, ಕೊಬ್ಬರಿಯಂತಹ ಸಿರಿಧಾನ್ಯಗಳನ್ನು ಆಹಾರ ಪದ್ದತಿಯಲ್ಲಿ ಬಳಸುತ್ತಿದ್ದರು. ಅವರ ಆರೋಗ್ಯವು ಸಧೃಡವಾಗಿ ಇರುತ್ತಿತ್ತು. ಹಿಂದಿನ ಪದ್ಧತಿ, ಜೀವನ ಶೈಲಿ ಮರೆಯಾಗಿದೆ. ವಿಷವರ್ತುಲದಿಂದ ಹೊರಬಂದು ಅಮೂಲಾಗ್ರವಾಗಿ ಆಹಾರ ಪದ್ಧತಿಯನ್ನ ಬದಲಾಯಿಸಿ. ಸಿರಿಧಾನ್ಯಗಳನ್ನು ಬೆಳೆಸುವುದು ಸರಳವಾಗಿದೆ. ಒಣಭೂಮಿ ಬೇಸಾಯದಲ್ಲಿ ಸಿರಿಧಾನ್ಯಗಳನ್ನು ಬೆಳೆಯಬಹುದು. ಇದರ ಸೇವೆಯಿಂದ ರೋಗಮುಕ್ತ ಜೀವನ ನಡೆಸಬಹುದು ಎಂದರು.

According to Dr. Khadar, diseases can be caused by rice, wheat, and sugar. He explained that plastic particles can enter the body, disrupt the absorption of vitamins, and potentially lead to serious illnesses such as diabetes and cancer. Khader also emphasized the negative impact of these substances on health.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ವಿಷು ಹಬ್ಬದ ಅರ್ಥವೇನು ಗೊತ್ತಾ..? ಸೂರ್ಯ ಸಂಕ್ರಮಣದ ಈ ರಹಸ್ಯ ನಿಮ್ಮ ಜೀವನವೇ ಬದಲಾಯಿಸಬಹುದು..!

ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…

13 minutes ago

ಬೇಸಿಗೆ ಬಿತ್ತನೆ ಭರ್ಜರಿ ಏರಿಕೆ..! 64 ಲಕ್ಷ ಹೆಕ್ಟೇರ್ ದಾಟಿದ ಕೃಷಿ ವ್ಯಾಪ್ತಿ, 0.77 ಲಕ್ಷ ಹೆಕ್ಟೇರ್ ಹೆಚ್ಚಳ

ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…

29 minutes ago

ಮುಂದಿನ 5 ದಿನ ತಾಪಮಾನ ಏರಿಕೆ ಎಚ್ಚರಿಕೆ ! ಉತ್ತರ-ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಬಿಸಿಗಾಳಿ ತೀವ್ರ

ಮುಂದಿನ ಐದು ದಿನಗಳಲ್ಲಿ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಾಗಲಿದೆ…

14 hours ago

ಹವಾಮಾನ ವರದಿ | 14-04-2026 | ಕರ್ನಾಟಕದಲ್ಲಿ ಉರಿಬಿಸಿಲು…! ಆದರೆ ಮಳೆಯೂ ಬರುತ್ತಿದೆ ! ಯಾವಾಗ ಗೊತ್ತಾ? – ಸದ್ಯ ರೈತರಿಗೆ ಸಲಹೆ ಏನು..?

ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಮುಂದುವರಿದಿದ್ದು, ಏಪ್ರಿಲ್ 18ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ.…

18 hours ago

ಇರಾನ್-ಇಸ್ರೇಲ್ ಯುದ್ಧದ ಪರಿಣಾಮ – ಮಾವಿನ ರಫ್ತು ಕುಸಿತ, ರೈತರಿಗೆ ಹೊಡೆತ | ಅಲ್ಫೋನ್ಸೊ ಬೆಲೆ ಅರ್ಧಕ್ಕೆ ಇಳಿಕೆ

ಇರಾನ್-ಇಸ್ರೇಲ್ ಯುದ್ಧದಿಂದ ಮಾವಿನ ರಫ್ತು ಕುಸಿತಗೊಂಡು ಬೆಲೆ ತೀವ್ರವಾಗಿ ಇಳಿಕೆಯಾಗಿದೆ. ರೈತರು ನಷ್ಟದಲ್ಲಿ…

1 day ago

ಬೇಸಿಗೆಯ ತಾಪಕ್ಕೆ ತುತ್ತಾದ ವನ್ಯಜೀವಿಗಳಿಗೆ ನೀರಿನ ಜೀವಧಾರೆ | ಕೋಲಾರ ಬಲಮಂದೆ ಗ್ರಾಮ ಪಂಚಾಯಿತಿ ಮಾದರಿ ಕಾರ್ಯ

ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ವ್ಯವಸ್ಥೆ ಮಾಡಿ ಬಲಮಂದೆ ಗ್ರಾಮ ಪಂಚಾಯಿತಿ ಮಾದರಿಯಾಗಿದೆ. ಟ್ಯಾಂಕರ್,…

1 day ago