Advertisement
ಆರೋಗ್ಯ

ಲಿವರ್ ಆರೋಗ್ಯ ಕಾಪಾಡಲು ಆಹಾರ ಪದ್ಧತಿಯಲ್ಲಿ ಏನು ಮಾಡಬಹುದು..?

Share

ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಲು ನಾವೇ ಪ್ರಯತ್ನ ಮಾಡಬೇಕು. ನಮ್ಮ ಶರೀರ ಎಲ್ಲ ಭಾಗಗಳಿಗೆ ಹೋಲಿಕೆ ಮಾಡಿದರೆ, ಲಿವರ್ ಕೂಡ ಪ್ರಮುಖ ಪಾತ್ರ ನಿರ್ವಹಿಸುತ್ತದೆ. ಲಿವರ್ ಸಮಸ್ಯೆಗಳು ಕಂಡುಬಂದಲ್ಲಿ ಅದನ್ನು ಕಡಿಮೆ ಮಾಡಿಕೊಳ್ಳಬಹುದು. ಮನೆಯಲ್ಲೇ ಆಹಾರ ಪದ್ಧತಿಗಳನ್ನು ಸರಿಪಡಿಸಿಕೊಂಡು ಹೋಗಬಹುದು.

  1. ಕ್ಯಾರೇಟ್: ಇದರಲ್ಲಿ ಬೀಟಾ ಕ್ಯಾರೋಟಿನ್ ಅನ್ನು ಹೊಂದಿರುತ್ತದೆ. ಇದು ದೇಹದಲ್ಲಿ ವಿಟಮಿನ್ ಎ ಆಗಿ ಬದಲಾಗುತ್ತದೆ. ಇದು ಹಾನಿಕಾರಕ ಫ್ರೀ ರಾಡಿಕಲ್‍ಗಳನ್ನು ತಟಸ್ಥಗೊಳಿಸುವ ಮೂಲಕ, ಆಕ್ಸೆಡೇಟಿವ್ ಸ್ಪ್ರೆಸ್ ನಿಧಾನಗೊಳಿಸುತ್ತದೆ.
  2. ಎಲೆಸೊಪ್ಪು: ಪಾಲಕ್, ಲೆಟಿಸ್‍ನಂತಹ ಎಲೆಗಳ ಸೊಪ್ಪುಗಳು ಜೀವಸತ್ವಗಳು, ಖನಿಜಗಳು, ಕ್ಲೋರೋಫಿಲ್, ವಿಟಮಿನ್ ಇ ನಂತಹ ಪೋಷಕಾಂಶಗಳಿಂದ ತುಂಬಿದೆ. ಇದು ದೇಹದಲ್ಲಿ ಕೊಬ್ಬು ಸಂಗ್ರಹವಾಗುವುದನ್ನು ತಡೆಯುತ್ತದೆ.
  3. ಹೂಕೋಸು; ಈ ತರಕಾರಿಯಲ್ಲಿ ಆಂಟಿಆಕ್ಸಿಡೆಂಟ್, ಗ್ಲುಕೋಸಿನೋಲೇಟ್‍ಗಳಂತಹ ಉತ್ತಮ ಅಂಶಗಳನ್ನು ಹೊಂದಿರುತ್ತದೆ. ಇವು ನೈಸರ್ಗಿಕ ನಿರ್ವಿಷೀಕರಣಕ್ಕೆ ಉರಿಯೂತ ತಗ್ಗಿಸಲು ನೇರವಾಗುತ್ತದೆ.
  4. ಬೀನ್ಸ್ ಮತ್ತು ದ್ವಿದಳ ಧಾನ್ಯಗಳು: ಬೀನ್ಸ್, ಮಸೂರ, ಬಟಾಣಿಗಳು ಉತ್ತಮ ಪ್ರಮಾಣದ ಫೈಬರ್, ಸಸ್ಯ ಪ್ರೋಟೀನ್ ಅನ್ನು ಒದಗಿಸುತ್ತದೆ. ಈ ಫೈಬರ್ ಕರುಳಿನ ಬ್ಯಾಕ್ಟೀರಿಯಾವನ್ನು ಪೋಷಿಸುತ್ತದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ

ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.

21 hours ago

ಜನಗಣತಿ 2026 – ಏಪ್ರಿಲ್ 1ರಿಂದ ಸ್ವಯಂ-ಎಣಿಕೆ ಆರಂಭ – ಸಹಕರಿಸಲು ಜಿಲ್ಲಾಧಿಕಾರಿ ಕರೆ

ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…

21 hours ago

ಹವಾಮಾನ ವರದಿ | 01-04-2026 | ಕರಾವಳಿ-ಮಲೆನಾಡಿನಲ್ಲಿ ಗುಡುಗು ಮಳೆ ಮುಂದುವರಿಕೆ – ಏ.10 ರಿಂದ ಮತ್ತೆ ಮಳೆ ಚುರುಕು ಸಾಧ್ಯತೆ!

ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…

2 days ago

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!

ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…

2 days ago

ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ

ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…

2 days ago

ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ

ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…

2 days ago