Advertisement
ಆರೋಗ್ಯ

ಲಿವರ್ ಆರೋಗ್ಯ ಕಾಪಾಡಲು ಆಹಾರ ಪದ್ಧತಿಯಲ್ಲಿ ಏನು ಮಾಡಬಹುದು..?

Share

ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಲು ನಾವೇ ಪ್ರಯತ್ನ ಮಾಡಬೇಕು. ನಮ್ಮ ಶರೀರ ಎಲ್ಲ ಭಾಗಗಳಿಗೆ ಹೋಲಿಕೆ ಮಾಡಿದರೆ, ಲಿವರ್ ಕೂಡ ಪ್ರಮುಖ ಪಾತ್ರ ನಿರ್ವಹಿಸುತ್ತದೆ. ಲಿವರ್ ಸಮಸ್ಯೆಗಳು ಕಂಡುಬಂದಲ್ಲಿ ಅದನ್ನು ಕಡಿಮೆ ಮಾಡಿಕೊಳ್ಳಬಹುದು. ಮನೆಯಲ್ಲೇ ಆಹಾರ ಪದ್ಧತಿಗಳನ್ನು ಸರಿಪಡಿಸಿಕೊಂಡು ಹೋಗಬಹುದು.

  1. ಕ್ಯಾರೇಟ್: ಇದರಲ್ಲಿ ಬೀಟಾ ಕ್ಯಾರೋಟಿನ್ ಅನ್ನು ಹೊಂದಿರುತ್ತದೆ. ಇದು ದೇಹದಲ್ಲಿ ವಿಟಮಿನ್ ಎ ಆಗಿ ಬದಲಾಗುತ್ತದೆ. ಇದು ಹಾನಿಕಾರಕ ಫ್ರೀ ರಾಡಿಕಲ್‍ಗಳನ್ನು ತಟಸ್ಥಗೊಳಿಸುವ ಮೂಲಕ, ಆಕ್ಸೆಡೇಟಿವ್ ಸ್ಪ್ರೆಸ್ ನಿಧಾನಗೊಳಿಸುತ್ತದೆ.
  2. ಎಲೆಸೊಪ್ಪು: ಪಾಲಕ್, ಲೆಟಿಸ್‍ನಂತಹ ಎಲೆಗಳ ಸೊಪ್ಪುಗಳು ಜೀವಸತ್ವಗಳು, ಖನಿಜಗಳು, ಕ್ಲೋರೋಫಿಲ್, ವಿಟಮಿನ್ ಇ ನಂತಹ ಪೋಷಕಾಂಶಗಳಿಂದ ತುಂಬಿದೆ. ಇದು ದೇಹದಲ್ಲಿ ಕೊಬ್ಬು ಸಂಗ್ರಹವಾಗುವುದನ್ನು ತಡೆಯುತ್ತದೆ.
  3. ಹೂಕೋಸು; ಈ ತರಕಾರಿಯಲ್ಲಿ ಆಂಟಿಆಕ್ಸಿಡೆಂಟ್, ಗ್ಲುಕೋಸಿನೋಲೇಟ್‍ಗಳಂತಹ ಉತ್ತಮ ಅಂಶಗಳನ್ನು ಹೊಂದಿರುತ್ತದೆ. ಇವು ನೈಸರ್ಗಿಕ ನಿರ್ವಿಷೀಕರಣಕ್ಕೆ ಉರಿಯೂತ ತಗ್ಗಿಸಲು ನೇರವಾಗುತ್ತದೆ.
  4. ಬೀನ್ಸ್ ಮತ್ತು ದ್ವಿದಳ ಧಾನ್ಯಗಳು: ಬೀನ್ಸ್, ಮಸೂರ, ಬಟಾಣಿಗಳು ಉತ್ತಮ ಪ್ರಮಾಣದ ಫೈಬರ್, ಸಸ್ಯ ಪ್ರೋಟೀನ್ ಅನ್ನು ಒದಗಿಸುತ್ತದೆ. ಈ ಫೈಬರ್ ಕರುಳಿನ ಬ್ಯಾಕ್ಟೀರಿಯಾವನ್ನು ಪೋಷಿಸುತ್ತದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಹವಾಮಾನ ವರದಿ | 14-09-2026 | ಸೆ.18ರ ಬಳಿಕ ಮಳೆ ಚಿತ್ರಣ ಬದಲಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…

15 hours ago

ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಮೂಲಕ ಅರಳಿದ ಗಣೇಶ

ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…

16 hours ago

ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಲೋಕದಲ್ಲಿ ಪುಟ್ಟ ಮನಸ್ಸಿನ ಖುಷಿ

ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…

16 hours ago

ವಿಘ್ನಗಳ ಆಚೆ ಕಾಣುವ ಗಣೇಶತತ್ತ್ವ

ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…

19 hours ago

ಶಿರಾಡಿ ಘಾಟ್‌ನಲ್ಲಿ ಸೋಮವಾರ ಟ್ರಾಫಿಕ್‌ ಸಂಕಷ್ಟದ ಸಾಧ್ಯತೆ – ಮುಂಜಾಗ್ರತಾ ಕ್ರಮ ಅಗತ್ಯ

ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್‌ನಲ್ಲಿ…

1 day ago