Advertisement
ಆರೋಗ್ಯ

ಲಿವರ್ ಆರೋಗ್ಯ ಕಾಪಾಡಲು ಆಹಾರ ಪದ್ಧತಿಯಲ್ಲಿ ಏನು ಮಾಡಬಹುದು..?

Share

ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಲು ನಾವೇ ಪ್ರಯತ್ನ ಮಾಡಬೇಕು. ನಮ್ಮ ಶರೀರ ಎಲ್ಲ ಭಾಗಗಳಿಗೆ ಹೋಲಿಕೆ ಮಾಡಿದರೆ, ಲಿವರ್ ಕೂಡ ಪ್ರಮುಖ ಪಾತ್ರ ನಿರ್ವಹಿಸುತ್ತದೆ. ಲಿವರ್ ಸಮಸ್ಯೆಗಳು ಕಂಡುಬಂದಲ್ಲಿ ಅದನ್ನು ಕಡಿಮೆ ಮಾಡಿಕೊಳ್ಳಬಹುದು. ಮನೆಯಲ್ಲೇ ಆಹಾರ ಪದ್ಧತಿಗಳನ್ನು ಸರಿಪಡಿಸಿಕೊಂಡು ಹೋಗಬಹುದು.

  1. ಕ್ಯಾರೇಟ್: ಇದರಲ್ಲಿ ಬೀಟಾ ಕ್ಯಾರೋಟಿನ್ ಅನ್ನು ಹೊಂದಿರುತ್ತದೆ. ಇದು ದೇಹದಲ್ಲಿ ವಿಟಮಿನ್ ಎ ಆಗಿ ಬದಲಾಗುತ್ತದೆ. ಇದು ಹಾನಿಕಾರಕ ಫ್ರೀ ರಾಡಿಕಲ್‍ಗಳನ್ನು ತಟಸ್ಥಗೊಳಿಸುವ ಮೂಲಕ, ಆಕ್ಸೆಡೇಟಿವ್ ಸ್ಪ್ರೆಸ್ ನಿಧಾನಗೊಳಿಸುತ್ತದೆ.
  2. ಎಲೆಸೊಪ್ಪು: ಪಾಲಕ್, ಲೆಟಿಸ್‍ನಂತಹ ಎಲೆಗಳ ಸೊಪ್ಪುಗಳು ಜೀವಸತ್ವಗಳು, ಖನಿಜಗಳು, ಕ್ಲೋರೋಫಿಲ್, ವಿಟಮಿನ್ ಇ ನಂತಹ ಪೋಷಕಾಂಶಗಳಿಂದ ತುಂಬಿದೆ. ಇದು ದೇಹದಲ್ಲಿ ಕೊಬ್ಬು ಸಂಗ್ರಹವಾಗುವುದನ್ನು ತಡೆಯುತ್ತದೆ.
  3. ಹೂಕೋಸು; ಈ ತರಕಾರಿಯಲ್ಲಿ ಆಂಟಿಆಕ್ಸಿಡೆಂಟ್, ಗ್ಲುಕೋಸಿನೋಲೇಟ್‍ಗಳಂತಹ ಉತ್ತಮ ಅಂಶಗಳನ್ನು ಹೊಂದಿರುತ್ತದೆ. ಇವು ನೈಸರ್ಗಿಕ ನಿರ್ವಿಷೀಕರಣಕ್ಕೆ ಉರಿಯೂತ ತಗ್ಗಿಸಲು ನೇರವಾಗುತ್ತದೆ.
  4. ಬೀನ್ಸ್ ಮತ್ತು ದ್ವಿದಳ ಧಾನ್ಯಗಳು: ಬೀನ್ಸ್, ಮಸೂರ, ಬಟಾಣಿಗಳು ಉತ್ತಮ ಪ್ರಮಾಣದ ಫೈಬರ್, ಸಸ್ಯ ಪ್ರೋಟೀನ್ ಅನ್ನು ಒದಗಿಸುತ್ತದೆ. ಈ ಫೈಬರ್ ಕರುಳಿನ ಬ್ಯಾಕ್ಟೀರಿಯಾವನ್ನು ಪೋಷಿಸುತ್ತದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಎಲೆಯ ಫೋಟೋ ತೆಗೆದರೆ AI ಕೀಟ ಯಾವುದೆಂದು ಹೇಳುತ್ತದೆ…! – 73 ಬೆಳೆಗಳ ಮೇಲೆ ಭಾರತದ ಹೊಸ ಕೃಷಿ ಕಣ್ಗಾವಲು

ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…

10 hours ago

ಹವಾಮಾನ ವರದಿ | 24-08-2026 | ಕರಾವಳಿಯಲ್ಲಿ ಮಳೆ ಮುಂದುವರಿಕೆ – ಕರ್ನಾಟಕದಲ್ಲಿ ಮಳೆ ಪರಿಸ್ಥಿತಿ ಹೇಗೆ..?

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…

20 hours ago

ಉದ್ಯೋಗಗಳಿಲ್ಲವೇ? ಅಥವಾ ಉದ್ಯೋಗಕ್ಕೆ ಬೇಕಾದ ಕೌಶಲ್ಯವಿರುವವರು ಇಲ್ಲವೇ?

ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…

1 day ago

ಅಡಿಕೆ ರೋಗ ನಿಯಂತ್ರಣಕ್ಕೆ ಕೇಂದ್ರದ ಬೆಂಬಲ – ಕ್ಯಾ. ಚೌಟಗೆ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಭರವಸೆ

ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…

2 days ago

ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…

2 days ago