ಕಾರ್ಯಕ್ರಮಗಳ ಮೇಲೆ ಕಾರ್ಯಕ್ರಮವಾದರೆ ಹೊಟ್ಟೆಯ ಸಂಕಷ್ಟ ಹೇಳತೀರದು. ಆಹಾರದ ವ್ಯತ್ಯಾಸವಾದರೆ ಅಜೀರ್ಣವೂ ಗ್ಯಾರಂಟಿ. ಮನೆಯಲ್ಲೂ ಊಟದ ಸಮಯ ತಪ್ಪಿ ತಿಂದರೆ ಸಾಕು ಅಜೀರ್ಣ. ಈ ಅಜೀರ್ಣಕ್ಕೆ ಏನು ಮದ್ದು.. ಮನೆಯಲ್ಲೇ ಏನು ಮಾಡಬಹುದು..?
ಯಾವಾಗಲೂ ಊಟ ಆದ ತಕ್ಷಣ ಮಲಗಬಾರದು. ಇದರಿಂದ ಆರೋಗ್ಯ ಸಮಸ್ಯೆಗೆ ದಾರಿ ಮಾಡಿಕೊಡುತ್ತದೆ. ಆದುದರಿಂದ ಸ್ವಲ್ಪ ವಾಕಿಂಗ್ ಮಾಡುವುದು ಉತ್ತಮ.
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…
ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…
ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…