Advertisement
ಸುದ್ದಿಗಳು

ಹೊಸರುಚಿ – ಮನೆಯಅಡುಗೆ ಮಾತು | ಆರೋಗ್ಯಕರ ಓಟ್ಸ್ ಮಿಲ್ಕ್ ಶೇಕ್ ರೆಸಿಪಿ

Share

ಆರೋಗ್ಯಕರ ಓಟ್ಸ್ ಮಿಲ್ಕ್ ಶೇಕ್ ರೆಸಿಪಿ : ಶಕ್ತಿ ಮತ್ತು ಪೌಷ್ಟಿಕಾಂಶ ತುಂಬಿದ ಓಟ್ಸ್ ಮಿಲ್ಕ್ ಶೇಕ್‌ನ್ನು ಮನೆಯಲ್ಲೇ ಸುಲಭವಾಗಿ ತಯಾರಿಸಬಹುದು.

ಬೇಕಾಗುವ ಸಾಮಗ್ರಿಗಳು: ಓಟ್ಸ್ – 1/2 ಕಪ್, ಹಾಲು – 2 ಕಪ್, ಕಲ್ಲಂಗಡಿ ಬೀಜ – 1/2 ಚಮಚ, ಸೂರ್ಯಕಾಂತಿ ಬೀಜ – 1/2 ಚಮಚ, ಒಣ ಖರ್ಜೂರ – 2, ಬೆಲ್ಲ – 2 ಚಮಚ, ಐಸ್ ಕ್ಯೂಬ್‌ಗಳು – ಅಗತ್ಯಷ್ಟು

ತಯಾರಿಸುವ ವಿಧಾನ: ಓಟ್ಸ್‌ನ್ನು 1/2 ಕಪ್ ಹಾಲಿನಲ್ಲಿ ನೆನೆಸಿ. ಅದಕ್ಕೆ ಕಲ್ಲಂಗಡಿ ಬೀಜ, ಸೂರ್ಯಕಾಂತಿ ಬೀಜ ಹಾಗೂ ಒಣ ಖರ್ಜೂರ ಸೇರಿಸಿ 30 ನಿಮಿಷ ನೆನೆಸಿಡಿ. ಬಳಿಕ ಜಾರ್‌ನಲ್ಲಿ 2 ಕಪ್ ಹಾಲು, ಬೆಲ್ಲ, ನೆನೆಸಿದ ಸಾಮಗ್ರಿಗಳನ್ನು ಹಾಕಿ. ಐಸ್ ಕ್ಯೂಬ್ ಸೇರಿಸಿ ನುಣ್ಣಗೆ ರುಬ್ಬಿಕೊಳ್ಳಿ. ತಣ್ಣಗಾಗಿಸಿ ಕುಡಿದರೆ ದೇಹಕ್ಕೆ ತಕ್ಷಣ ಶಕ್ತಿ ಸಿಗುತ್ತದೆ.

ಆರೋಗ್ಯ ಲಾಭ: ಶಕ್ತಿವರ್ಧಕ ಪಾನೀಯ, ಜೀರ್ಣಕ್ರಿಯೆಗೆ ಸಹಕಾರಿ, ನೈಸರ್ಗಿಕ ಸಿಹಿತನದಿಂದ ಆರೋಗ್ಯಕರ ಆಯ್ಕೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದಿವ್ಯ ಮಹೇಶ್

ದಿವ್ಯಾ ಮಹೇಶ್ ಅವರು ಗೃಹಿಣಿ. ಅಡುಗೆಯಲ್ಲಿ ಹೊಸರುಚಿ ಅವರ ಆಸಕ್ತಿಯ ಕ್ಷೇತ್ರ. ಸೋಶಿಯಲ್‌ ಮೀಡಿಯಾಗಳಲ್ಲಿ ಹೊಸರುಚಿ ಅಡುಗೆಯ ಮೂಲಕ ಗಮನ ಸೆಳೆದವರು. ಈಗಾಗಲೇ 700 ಕ್ಕೂ ಅಧಿಕ ರಿಸಿಪಿಗಳ ಬಗ್ಗೆ ಸೋಶಿಯಲ್‌ ಮೀಡಿಯಾದಲ್ಲಿ ಮಾಹಿತಿ ನೀಡುವ ಮೂಲಕ ವಿಶೇಷವಾಗಿ ಗಮನ ಸೆಳೆದಿದ್ದಾರೆ. ಸಂಗೀತ ಆಲಿಸುವುದು, ಭರತನಾಟ್ಯ, ಓದುವುದು ಇತ್ಯಾದಿ ಅವರ ಆಸಕ್ತಿಯ ವಿಷಯ.

Published by
ದಿವ್ಯ ಮಹೇಶ್

Recent Posts

ಹವಾಮಾನ ವರದಿ | 28-04-2026 | ಎಪ್ರಿಲ್ 29ರಿಂದ ಕರ್ನಾಟಕದಲ್ಲಿ ಮಳೆ ಚುರುಕು! ಕರಾವಳಿ–ಮಲೆನಾಡಿನಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ

29.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದಲ್ಲಿ ತಾಪಮಾನ…

1 day ago

ಹೆಸರಘಟ್ಟ ಹಕ್ಕಿಜ್ವರ ನಿಯಂತ್ರಣದಲ್ಲಿ | ಜನರಿಗೆ ಯಾವುದೇ ಆತಂಕ ಬೇಡ ಎಂದ ಆರೋಗ್ಯ ಇಲಾಖೆ

ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…

2 days ago

ಬಿಸಿಲಿನ ಬೇಗೆಯಲ್ಲಿ ಕಾಡಿಗೆ ಜೀವಜಲ..! ವನ್ಯಜೀವಿಗಳಿಗಾಗಿ ಕೃತಕ ನೀರಿನ ತೊಟ್ಟಿಗಳ ಮಹಾಯೋಜನೆ

ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…

2 days ago

ಹವಾಮಾನ ವರದಿ | 26-04-2026 | ಸದ್ಯ ಸೆಖೆಯ ಉಗ್ರ ರೂಪ…! ಏಪ್ರಿಲ್ 28 ರಿಂದ ರಾಜ್ಯಾದ್ಯಂತ ಮಳೆ ಸಾಧ್ಯತೆ

ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…

3 days ago

ಅಡಿಕೆ ಎಲೆಚುಕ್ಕೆರೋಗ – ಸಿಪಿಸಿಆರ್‌ಐ ನೇತೃತ್ವದಲ್ಲಿ ಸುಳ್ಯದ ಗುತ್ತಿಗಾರಿನಲ್ಲಿ ಸಂವಾದ

ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…

3 days ago

2026 ಎಲ್ ನಿನೊ ಎಚ್ಚರಿಕೆ..! ಭಾರತ ಸೇರಿ ಏಷ್ಯಾದಲ್ಲಿ ಬರ-ಬಿಸಿಲಿನ ಡಬಲ್ ಶಾಕ್

2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…

4 days ago