Advertisement
ಆರೋಗ್ಯ

ಆರೋಗ್ಯಕರ, ನುಗ್ಗೆ ಸೊಪ್ಪಿನ ಜ್ಯೂಸ್

Share

ನುಗ್ಗೆ ಸೊಪ್ಪು ತಿಂದರೆ ನೈಸರ್ಗಿಕವಾಗಿ ಕಬ್ಬಿಣ, ಕ್ಯಾಲ್ಸಿಯಂ, ಪೊಟ್ಯಾಸಿಯಮ್ ಮತ್ತು ಸಸ್ಯ ಆಧಾರಿತ ಪ್ರೋಟೀನ್ ಗಳು ಆಧಾರಿತವಾಗಿರುವುದರಿಂದ ಸ್ನಾಯುಗಳ ಕಾರ್ಯ ಮತ್ತು ಮೂಳೆಯ ಬಲವನ್ನು ಬೆಂಬಲಿಸುತ್ತದೆ. ಇದರಿಂದ ನುಗ್ಗೆ ಸೊಪ್ಪು ದೇಹಕ್ಕೆ ತುಂಬಾ ಉತ್ತಮ. ಮನೆಯಲ್ಲಿ ನುಗ್ಗೆ ಸೊಪ್ಪುವಿನ ಪಲ್ಯವನ್ನು ಮಾಡಿದರೆ ಎಷ್ಟೋ ಜನರು ತಿನ್ನಲು ಹಿಂಜರಿಯುತ್ತಾರೆ. ಇಂತಹವರಿಗಾಗಿ ನುಗ್ಗೆ ಸೊಪ್ಪಿನ ಜ್ಯೂಸ್ ಉತ್ತಮ. ಆದರಲ್ಲೂ ಮಕ್ಕಳಿಗೂ ಹಾಗೂ ವಯಸ್ಸದವರಿಗೂ ಇನ್ನೂ ಒಳಿತು. ಏಕೆಂದರೆ ಈ ಜ್ಯೂಸ್ ಮೂಳೆಯ ಬಲ ಮತ್ತು ಸ್ನಾಯುಗಳ ಕಾರ್ಯವನ್ನು ಬೆಂಬಲಿಸಲು ಸಹಾಯ ಮಾಡುತ್ತದೆ. ಮಾತ್ರವಲ್ಲ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ರಕ್ತದಲ್ಲಿ ಸಕ್ಕರೆ ಮಟ್ಟ ನಿಯಂತ್ರಣಕ್ಕೆ ಬರುತ್ತದೆ ಮತ್ತು ಊರಿಯೂತವನ್ನು ಕಡಿಮೆ ಮಾಡುದಷ್ಟೇ ಅಲ್ಲದೇ ಅನೇಕ ಪ್ರಯೋಜನಗಳನ್ನು ನೀಡುತ್ತದೆ.

ನುಗ್ಗೆ ಸೊಪ್ಪಿನ ಜ್ಯೂಸ್ ಮಾಡುವ ವಿಧಾನ: ತಾಜಾ ನುಗ್ಗೆ ಸೊಪ್ಪನ್ನು ತೆಗೆದುಕೊಂಡು ಚೆನ್ನಾಗಿ ಸ್ವಚ್ಛಗೊಳಿಸಿ. ಅದಕ್ಕೆ ಬೇಕಾದಷ್ಟು ಈರು ಸೇರಿಸಿ, ನಿಂಬೆ ರಸ ಮತ್ತು ಒಂದು ತುಂಡು ಶುಂಠಿ ಸೇರಿಸಿ ಚೆನ್ನಾಗಿ ರುಬ್ಬಿ. ನಂತರ ಈ ಜ್ಯೂಸ್ ಅನ್ನು ಶೋಧಿಸಿ ಇಟ್ಟುಕೊಳ್ಳಿ. ಇದಕ್ಕೆ ಬೇಕಿದ್ದರೆ ಜೇನುತುಪ್ಪ ಸೇರಿಸಿ ಸಹ ಕುಡಿಯಬಹುದು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಹಲಸಿನ ಹಾಲಿನಿಂದ ವಸಡು ರೋಗಕ್ಕೆ ಚಿಕಿತ್ಸೆ…? ಬ್ರೆಜಿಲ್‌ ವಿಜ್ಞಾನಿಗಳ ಹೊಸ ಸಂಶೋಧನೆ ಆಶಾಭರವಸೆ ಮೂಡಿಸಿದೆ

ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್‌ ಬಳಸಿ ವಿಜ್ಞಾನಿಗಳು ವಸಡು…

2 days ago

ಅಡಿಕೆಗೆ ಬ್ಯಾನ್ ಅಲ್ಲ… ಕಲಬೆರಕೆ ಅಡಿಕೆಗೆ ಬ್ಯಾನ್ ಆಗಬೇಕು..! – ಮಲೆನಾಡಿನ ಅಡಿಕೆಗೆ ಪ್ರತ್ಯೇಕ ಮಾರುಕಟ್ಟೆ ಅಗತ್ಯ

ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…

2 days ago

ಬೆಲೆ ಕುಸಿದಾಗ ನಷ್ಟ ಬೇಡ – ರಂಬುಟಾನ್‌ ಫ್ರೀಜ್‌ ಮಾಡಿ, ನಂತರ ಮಾರಾಟ ಮಾಡಿ..! ಕೃಷಿಕನ ಹೊಸ ಪ್ರಯೋಗ

ರಂಬುಟಾನ್‌ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್‌ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…

2 days ago

ಚೆಸ್‌ ಬೋರ್ಡ್‌ನ ಆಚೆಗೂ ಗೆಲುವು – ಕಾಪುವಿನಲ್ಲಿ ಚೆಸ್ ಹಬ್ಬ, ವಿದ್ಯಾರ್ಥಿಗಳ ಕನಸುಗಳಿಗೆ ವೇದಿಕೆ | ಗ್ರಾಮೀಣ ಕರ್ನಾಟಕದಲ್ಲಿಯೂ ಬೆಳೆಯುತ್ತಿರುವ ಹೊಸ ಕ್ರೀಡಾ ಸಂಸ್ಕೃತಿ

ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

2 days ago

ಕಾಪುವಿನಲ್ಲಿ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ಗೆ ಚಾಲನೆ – 400ಕ್ಕೂ ಅಧಿಕ ಪ್ರತಿಭೆಗಳು ಭಾಗಿ, 24 ಮಂದಿಗೆ ರಾಷ್ಟ್ರಮಟ್ಟದ ಅವಕಾಶ

ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

3 days ago

34 ಟನ್ ಅಡಿಕೆ ವಂಚನೆ – ಅಸ್ಸಾಂ ವ್ಯಾಪಾರಿಗಳಿಗೆ ಹರಿಯಾಣದಲ್ಲಿ ವಂಚನೆ..!

ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…

3 days ago