ಗುಜ್ಜೆ ಕರಿಗೆ ಬೇಕಾಗುವ ಸಾಮಾಗ್ರಿಗಳು : ಗುಜ್ಜೆ – 1 ಕಪ್, ಆಲೂಗಡ್ಡೆ – 1 (ಚಿಕ್ಕದು, ಸಿಪ್ಪೆ ತೆಗೆದು ಸಣ್ಣಗೆ ಕತ್ತರಿಸಿದದ್ದು), ಟೊಮೆಟೊ – 1 (ಚಿಕ್ಕದು, ಕಟ್ ಮಾಡಿದದ್ದು), ಉಪ್ಪು – ರುಚಿಗೆ ತಕ್ಕಷ್ಟು
ರುಬ್ಬಿಕೊಳ್ಳಲು (ಜಾರ್ನಲ್ಲಿ): ಟೊಮೆಟೊ – 2, ಈರುಳ್ಳಿ – 1, ಬೆಳ್ಳುಳ್ಳಿ – 8 ಎಸಳು, ಶುಂಠಿ – 1 ಇಂಚು
ಮಸಾಲಾ ಪುಡಿಗಳು: ಗರಂ ಮಸಾಲ – ½ ಚಮಚ, ಮೆಣಸಿನ ಪುಡಿ – ½ ಚಮಚ, ಜೀರಿಗೆ ಪುಡಿ – 1 ಚಮಚ, ಕೊತ್ತಂಬರಿ ಪುಡಿ – 1 ಚಮಚ
ಮಾಡುವ ವಿಧಾನ: ಕುಕ್ಕರ್ನಲ್ಲಿ ಗುಜ್ಜೆ, ಆಲೂಗಡ್ಡೆ, 1 ಟೊಮೆಟೊ, ಉಪ್ಪು ಹಾಕಿ ಸ್ವಲ್ಪ ನೀರು ಸೇರಿಸಿ ಚೆನ್ನಾಗಿ ಬೇಯಿಸಿಕೊಳ್ಳಿ. ಜಾರ್ನಲ್ಲಿ 2 ಟೊಮೆಟೊ, ಈರುಳ್ಳಿ, ಬೆಳ್ಳುಳ್ಳಿ, ಶುಂಠಿ ಹಾಕಿ ನುಣ್ಣಗೆ ರುಬ್ಬಿಕೊಳ್ಳಿ. ಬಾಣಲೆಗೆ ಎಣ್ಣೆ ಹಾಕಿ, ಜೀರಿಗೆ ಹಾಕಿ ಸಿಡಿದ ಮೇಲೆ ಸಣ್ಣಗೆ ಕತ್ತರಿಸಿದ ಈರುಳ್ಳಿ ಹಾಕಿ ಫ್ರೈ ಮಾಡಿ. ಈಗ ರುಬ್ಬಿದ ಮಿಶ್ರಣವನ್ನು ಸೇರಿಸಿ ಚೆನ್ನಾಗಿ ಕುದಿಸಿ. ಇದಕ್ಕೆ ಗರಂ ಮಸಾಲ, ಜೀರಿಗೆ ಪುಡಿ, ಕೊತ್ತಂಬರಿ ಪುಡಿ, ಮೆಣಸಿನ ಪುಡಿ ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ. ನಂತರ ಬೇಯಿಸಿದ ಗುಜ್ಜೆ–ಆಲೂಗಡ್ಡೆ ಮಿಶ್ರಣವನ್ನು ಸೇರಿಸಿ ಮತ್ತೆ ಕುದಿಸಿ. ಬಿಸಿ ಬಿಸಿಯಾದ ದೋಸೆ, ಚಪಾತಿ ಅಥವಾ ಅಕ್ಕಿ ಅನ್ನದ ಜೊತೆ ಸೂಪರ್!…… ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ…
ನಿಮ್ಮ ಅಭಿಪ್ರಾಯಗಳಿಗೆ…
ಬಿ.ಎಸ್ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…
ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…
ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…
ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…
ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…