Advertisement
ಆರೋಗ್ಯ

ಪಾನಿಪುರಿ ತಿನ್ನಲೇ ಬಾರದು ಅನ್ನುವವರು ಅದರ ಔಷಧಿ ಗುಣಗಳನ್ನು ತಿಳಿದುಕೊಳ್ಳಿ…!

Share

ಹೌದು, ಪಾನಿಪುರಿ  ತಿನ್ನುವವರಿಗೆ ಇದು ಸಂತೋಷದ ವಿಷಯ. ಯಾರಾದಾದರೂ ನಿಮ್ಮಲ್ಲಿ ಪಾನಿಪುರಿ ತಿನ್ನಬೇಡಿ ಅದು ಆರೋಗ್ಯಕರವಲ್ಲ ಅಂದರೆ ಅವರಿಗೆ ಸ್ವಲ್ಪ ಈ ವಿಷಯವನ್ನು ತಿಳಿಸಿ.

ಇದೊಂದು ಜಂಕ್‌ಫುಡ್ ಅನ್ನೋ ಭಾವನೆ ಪ್ರತಿಯೊಬ್ಬರ ತಲೆಯಲ್ಲೂ ಇದೆ. ಆದರೆ ಈ ಸ್ವೀಟ್ ಫುಡ್ ಆರೋಗ್ಯನಿಧಿಯೂ ಹೌದು. ಇದರಲ್ಲಿ ಕ್ಯಾಲೋರಿ ಕಡಿಮೆ ಇರುತ್ತದೆ ಜೊತೆಗೆ ಹೊಟ್ಟೆಗೆ ಸಂಬಂಧಿಸಿದ ಅನೇಕ ಸಮಸ್ಯೆಗಳನ್ನು ಇದು ಹೋಗಲಾಡಿಸುತ್ತದೆ. ಮಾತ್ರವಲ್ಲ ಮಧುಮೇಹ ರೋಗಿಗಳು ಸಹ ಯಾವುದೇ ಹೆದರಿಕೆ ಇಲ್ಲದೆ  ಪಾನಿಪುರಿಯನ್ನು ಸೇವಿಸಬಹುದು. ಈ ಪಾನಿಪುರಿಯಲ್ಲಿ ಬಳಸುವ ಪದಾರ್ಥಗಳೆಲ್ಲ ಅನೇಕ ರೀತಿಯ ಪೋಷಕಾಂಶಗಳನ್ನು ಒಳಗೊಂಡಿದೆ.

ಮೂತ್ರದ ಸಮಸ್ಯೆಗಳು, ಬೊಜ್ಜು ಕಡಿಮೆ ಮಾಡುವಲ್ಲಿ, ಅಸಿಡಿಟಿ ಸಮಸ್ಯೆಗಳಿಗೆ ರಕ್ತದಲ್ಲಿನ ಸಕ್ಕರೆ ನಿಯಂತ್ರಣಕ್ಕೆ ಹಾಗೂ ಬಾಯಿ ಹುಣ್ಣಿಗೆ ಸಹ ಇದು ಬೆಸ್ಟ್ ಮದ್ದಾಗಿದೆ. ಪಾನಿಪುರಿಗೆ ಬಳಸುವ ವಸ್ತುಗಳಾದ ಶುಂಠಿ, ಜೀರಿಗೆ, ಪುದಿನಾ, ಬ್ಲಾಕ್ ಸಾಲ್ಟ್, ಕೊತ್ತಂಬರಿ ಸೊಪ್ಪುಗಳಲ್ಲಿ ಮೆಗ್ನೀಸಿಯಮ್, ಮ್ಯಾಂಗನೀಸ್, ಪೊಟ್ಯಾಸಿಯಮ್, ಪೋಲೇಟ್, ಸತು ಮತ್ತು ವಿಟಮಿನ್ ಎ,ಬಿ-6, ಬಿ-12,ಸಿ ಮತ್ತು ಡಿ ಇರುತ್ತದೆ. ಇದು ನಮ್ಮ ದೇಹಕ್ಕೆ ಪ್ರಯೋಜನಕಾರಿಯಾಗಿದೆ. ಆದರೆ ಯಾವುದೇ ಒಂದು ವಸ್ತುವಾಗಲಿ ಅತೀಯಾದರೆ ಅಮೃತವೂ ವಿಷ ಎಂಬ ಗಾದೆ ಮಾತು ಗೊತ್ತೆ ಇದೆ. ಹಾಗಾಗಿ ಪಾನಿಪುರಿ ಆರೋಗ್ಯದಾಯಕವಾದರೆ ಅತಿಯಾದ ಸೇವನೆಯೂ ಆರೋಗ್ಯಕ್ಕೆ ಒಳಿತಲ್ಲ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಭವಿಷ್ಯದ ಬಾಳೆ ಬೆಳೆ ಉಳಿಸುವ ಗುಟ್ಟು ಕಾಡು ಬಾಳೆ ಜಾತಿಯಲ್ಲಿ!

ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…

1 hour ago

ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!

ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…

12 hours ago

ನೈಸರ್ಗಿಕ ಕೃಷಿಯಿಂದ ರೈತರ ಆದಾಯ ಹೆಚ್ಚಳ

ಅಸ್ಸಾಂನಲ್ಲಿ ಐಸಿಎಆರ್–ಐಎಆರ್‌ಐ ಸಂಸ್ಥೆ “ನೈಸರ್ಗಿಕ ಕೃಷಿ” ವಿಷಯದಡಿ ಕಿಸಾನ್ ಮೇಳ 2026 ಆಯೋಜಿಸಿತು.…

13 hours ago

ಭಾರತದಲ್ಲಿ ಮಳೆಗಾಲದ ತೀವ್ರತೆ ಹೆಚ್ಚಳ | ತಾಪಮಾನ ಏರಿಕೆಯಿಂದ ‘ಸೂಪರ್ ಚಾರ್ಜ್’ ಆಗುತ್ತಿರುವ ಮಾರುತ

ಜಾಗತಿಕ ತಾಪಮಾನ ಏರಿಕೆಯಿಂದ ಭಾರತದಲ್ಲಿ ಮಾರುತ ಮಳೆಯ ತೀವ್ರತೆ ಹೆಚ್ಚುತ್ತಿರುವುದು ಹೊಸ ಅಧ್ಯಯನದಲ್ಲಿ…

16 hours ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರದ ಕಠಿಣ ಕ್ರಮ : 468 ಪ್ರಕರಣ ದಾಖಲು

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಬಿಗುಗೊಳಿಸಿದೆ.…

1 day ago

ಸುಸ್ಥಿರ ಕೃಷಿ ಮತ್ತು ‘ತ್ಯಾಜ್ಯದಿಂದ ಸಂಪತ್ತು’ ಮಾದರಿಗೆ ಐಸಿಎಆರ್ ಸಭೆಯಲ್ಲಿ ಒತ್ತು

ಕೊಲ್ಕತ್ತಾದಲ್ಲಿ ನಡೆದ ಸಭೆಯಲ್ಲಿ ಸೆಣಬು ವಲಯ ಸುಧಾರಣೆ, ಸುಸ್ಥಿರ ಕೃಷಿ ಹಾಗೂ ಮೀನುಗಾರಿಕೆ…

1 day ago