ಆರೋಗ್ಯ

ಪಾನಿಪುರಿ ತಿನ್ನಲೇ ಬಾರದು ಅನ್ನುವವರು ಅದರ ಔಷಧಿ ಗುಣಗಳನ್ನು ತಿಳಿದುಕೊಳ್ಳಿ…!

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಹೌದು, ಪಾನಿಪುರಿ  ತಿನ್ನುವವರಿಗೆ ಇದು ಸಂತೋಷದ ವಿಷಯ. ಯಾರಾದಾದರೂ ನಿಮ್ಮಲ್ಲಿ ಪಾನಿಪುರಿ ತಿನ್ನಬೇಡಿ ಅದು ಆರೋಗ್ಯಕರವಲ್ಲ ಅಂದರೆ ಅವರಿಗೆ ಸ್ವಲ್ಪ ಈ ವಿಷಯವನ್ನು ತಿಳಿಸಿ.

Advertisement
Advertisement

ಇದೊಂದು ಜಂಕ್‌ಫುಡ್ ಅನ್ನೋ ಭಾವನೆ ಪ್ರತಿಯೊಬ್ಬರ ತಲೆಯಲ್ಲೂ ಇದೆ. ಆದರೆ ಈ ಸ್ವೀಟ್ ಫುಡ್ ಆರೋಗ್ಯನಿಧಿಯೂ ಹೌದು. ಇದರಲ್ಲಿ ಕ್ಯಾಲೋರಿ ಕಡಿಮೆ ಇರುತ್ತದೆ ಜೊತೆಗೆ ಹೊಟ್ಟೆಗೆ ಸಂಬಂಧಿಸಿದ ಅನೇಕ ಸಮಸ್ಯೆಗಳನ್ನು ಇದು ಹೋಗಲಾಡಿಸುತ್ತದೆ. ಮಾತ್ರವಲ್ಲ ಮಧುಮೇಹ ರೋಗಿಗಳು ಸಹ ಯಾವುದೇ ಹೆದರಿಕೆ ಇಲ್ಲದೆ  ಪಾನಿಪುರಿಯನ್ನು ಸೇವಿಸಬಹುದು. ಈ ಪಾನಿಪುರಿಯಲ್ಲಿ ಬಳಸುವ ಪದಾರ್ಥಗಳೆಲ್ಲ ಅನೇಕ ರೀತಿಯ ಪೋಷಕಾಂಶಗಳನ್ನು ಒಳಗೊಂಡಿದೆ.

ಮೂತ್ರದ ಸಮಸ್ಯೆಗಳು, ಬೊಜ್ಜು ಕಡಿಮೆ ಮಾಡುವಲ್ಲಿ, ಅಸಿಡಿಟಿ ಸಮಸ್ಯೆಗಳಿಗೆ ರಕ್ತದಲ್ಲಿನ ಸಕ್ಕರೆ ನಿಯಂತ್ರಣಕ್ಕೆ ಹಾಗೂ ಬಾಯಿ ಹುಣ್ಣಿಗೆ ಸಹ ಇದು ಬೆಸ್ಟ್ ಮದ್ದಾಗಿದೆ. ಪಾನಿಪುರಿಗೆ ಬಳಸುವ ವಸ್ತುಗಳಾದ ಶುಂಠಿ, ಜೀರಿಗೆ, ಪುದಿನಾ, ಬ್ಲಾಕ್ ಸಾಲ್ಟ್, ಕೊತ್ತಂಬರಿ ಸೊಪ್ಪುಗಳಲ್ಲಿ ಮೆಗ್ನೀಸಿಯಮ್, ಮ್ಯಾಂಗನೀಸ್, ಪೊಟ್ಯಾಸಿಯಮ್, ಪೋಲೇಟ್, ಸತು ಮತ್ತು ವಿಟಮಿನ್ ಎ,ಬಿ-6, ಬಿ-12,ಸಿ ಮತ್ತು ಡಿ ಇರುತ್ತದೆ. ಇದು ನಮ್ಮ ದೇಹಕ್ಕೆ ಪ್ರಯೋಜನಕಾರಿಯಾಗಿದೆ. ಆದರೆ ಯಾವುದೇ ಒಂದು ವಸ್ತುವಾಗಲಿ ಅತೀಯಾದರೆ ಅಮೃತವೂ ವಿಷ ಎಂಬ ಗಾದೆ ಮಾತು ಗೊತ್ತೆ ಇದೆ. ಹಾಗಾಗಿ ಪಾನಿಪುರಿ ಆರೋಗ್ಯದಾಯಕವಾದರೆ ಅತಿಯಾದ ಸೇವನೆಯೂ ಆರೋಗ್ಯಕ್ಕೆ ಒಳಿತಲ್ಲ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಅಕ್ರಮವಾಗಿ ಅಡಿಕೆ ಸಾಗಾಟ | ಮಿಜೋರಾಂನಲ್ಲಿ 386 ಚೀಲ ಅಡಿಕೆ ವಶಕ್ಕೆ ಪಡೆದ ಅಧಿಕಾರಿಗಳು

ಮಿಜೋರಾಂನ ಅಸ್ಸಾಂ ರೈಫಲ್ಸ್ ಸಿಬ್ಬಂದಿ ಮತ್ತು ಕಸ್ಟಮ್ಸ್ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ,…

2 hours ago

ಹವಾಮಾನ ವರದಿ | 13-06-2025 | ಕರಾವಳಿ ಜಿಲ್ಲೆಗಳಲ್ಲಿ ಸಾಮಾನ್ಯ ಮುಂಗಾರು ಮಳೆ | ಜೂ.19 ರಿಂದ ಮಳೆಯ ಪ್ರಮಾಣ ಕಡಿಮೆ ಸಾಧ್ಯತೆ |

ಜೂನ್ 14 ರಿಂದ ಕರಾವಳಿ ಜಿಲ್ಲೆಗಳಲ್ಲಿ ಸಾಮಾನ್ಯ ಮುಂಗಾರು ಮಳೆ ಮುಂದುವರಿಯಲಿದ್ದು, ಜೂನ್…

9 hours ago

ಕರಾವಳಿ ಹಾಗೂ ರಾಜ್ಯದ ಹಲವೆಡೆ ಧಾರಾಕಾರ ಮಳೆ |

ಕರಾವಳಿ ಹಾಗೂ ರಾಜ್ಯದ ಹಲವೆಡೆ ಮಳೆಯಾಗುತ್ತಿದೆ.ಉತ್ತರಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ ಹಾಗೂ…

16 hours ago

ಈ ರಾಶಿಯವರ ಜಾತಕದಲ್ಲಿ ಗುರು ಬಲ | ಗಜಕೇಸರಿ ಯೋಗದಿಂದ ಸಕಲೈಶ್ವರ್ಯ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

16 hours ago

ಅಹಮದಾಬಾದ್​ನಲ್ಲಿ 242 ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಪತನ

ಟೇಕ್ ಆಫ್ ಆಗುತ್ತಿದ್ದ ಏರ್ ಇಂಡಿಯಾ ವಿಮಾನ ಪತನವಾಗಿರುವ  ಘಟನೆ ಗುಜರಾತಿನ ಅಹಮದಾಬಾದ್​​ನಲ್ಲಿ…

1 day ago

ಹವಾಮಾನ ವರದಿ | 12-06-2025 | ಮುಂದೂಡಿದ ಭಾರೀ ಮಳೆ..! | ಜೂ.13 ರಿಂದ ಮುಂದುವರಿಯುವ ಮಳೆ |

ಜೂನ್ 13ರಿಂದ ಗಾಳಿಯ ಚಲನೆಯು ನೈರುತ್ಯದಿಂದ ಈಶಾನ್ಯಕ್ಕೆ ಬದಲಾಗುವ ಸಾಧ್ಯತೆಗಳಿರುವುದರಿಂದ ರಾಜ್ಯದ ವಿವಿದೆಡೆ…

1 day ago