Advertisement
ಆರೋಗ್ಯ

ಪಾನಿಪುರಿ ತಿನ್ನಲೇ ಬಾರದು ಅನ್ನುವವರು ಅದರ ಔಷಧಿ ಗುಣಗಳನ್ನು ತಿಳಿದುಕೊಳ್ಳಿ…!

Share

ಹೌದು, ಪಾನಿಪುರಿ  ತಿನ್ನುವವರಿಗೆ ಇದು ಸಂತೋಷದ ವಿಷಯ. ಯಾರಾದಾದರೂ ನಿಮ್ಮಲ್ಲಿ ಪಾನಿಪುರಿ ತಿನ್ನಬೇಡಿ ಅದು ಆರೋಗ್ಯಕರವಲ್ಲ ಅಂದರೆ ಅವರಿಗೆ ಸ್ವಲ್ಪ ಈ ವಿಷಯವನ್ನು ತಿಳಿಸಿ.

Advertisement
Advertisement
Advertisement
Advertisement

ಇದೊಂದು ಜಂಕ್‌ಫುಡ್ ಅನ್ನೋ ಭಾವನೆ ಪ್ರತಿಯೊಬ್ಬರ ತಲೆಯಲ್ಲೂ ಇದೆ. ಆದರೆ ಈ ಸ್ವೀಟ್ ಫುಡ್ ಆರೋಗ್ಯನಿಧಿಯೂ ಹೌದು. ಇದರಲ್ಲಿ ಕ್ಯಾಲೋರಿ ಕಡಿಮೆ ಇರುತ್ತದೆ ಜೊತೆಗೆ ಹೊಟ್ಟೆಗೆ ಸಂಬಂಧಿಸಿದ ಅನೇಕ ಸಮಸ್ಯೆಗಳನ್ನು ಇದು ಹೋಗಲಾಡಿಸುತ್ತದೆ. ಮಾತ್ರವಲ್ಲ ಮಧುಮೇಹ ರೋಗಿಗಳು ಸಹ ಯಾವುದೇ ಹೆದರಿಕೆ ಇಲ್ಲದೆ  ಪಾನಿಪುರಿಯನ್ನು ಸೇವಿಸಬಹುದು. ಈ ಪಾನಿಪುರಿಯಲ್ಲಿ ಬಳಸುವ ಪದಾರ್ಥಗಳೆಲ್ಲ ಅನೇಕ ರೀತಿಯ ಪೋಷಕಾಂಶಗಳನ್ನು ಒಳಗೊಂಡಿದೆ.

Advertisement

ಮೂತ್ರದ ಸಮಸ್ಯೆಗಳು, ಬೊಜ್ಜು ಕಡಿಮೆ ಮಾಡುವಲ್ಲಿ, ಅಸಿಡಿಟಿ ಸಮಸ್ಯೆಗಳಿಗೆ ರಕ್ತದಲ್ಲಿನ ಸಕ್ಕರೆ ನಿಯಂತ್ರಣಕ್ಕೆ ಹಾಗೂ ಬಾಯಿ ಹುಣ್ಣಿಗೆ ಸಹ ಇದು ಬೆಸ್ಟ್ ಮದ್ದಾಗಿದೆ. ಪಾನಿಪುರಿಗೆ ಬಳಸುವ ವಸ್ತುಗಳಾದ ಶುಂಠಿ, ಜೀರಿಗೆ, ಪುದಿನಾ, ಬ್ಲಾಕ್ ಸಾಲ್ಟ್, ಕೊತ್ತಂಬರಿ ಸೊಪ್ಪುಗಳಲ್ಲಿ ಮೆಗ್ನೀಸಿಯಮ್, ಮ್ಯಾಂಗನೀಸ್, ಪೊಟ್ಯಾಸಿಯಮ್, ಪೋಲೇಟ್, ಸತು ಮತ್ತು ವಿಟಮಿನ್ ಎ,ಬಿ-6, ಬಿ-12,ಸಿ ಮತ್ತು ಡಿ ಇರುತ್ತದೆ. ಇದು ನಮ್ಮ ದೇಹಕ್ಕೆ ಪ್ರಯೋಜನಕಾರಿಯಾಗಿದೆ. ಆದರೆ ಯಾವುದೇ ಒಂದು ವಸ್ತುವಾಗಲಿ ಅತೀಯಾದರೆ ಅಮೃತವೂ ವಿಷ ಎಂಬ ಗಾದೆ ಮಾತು ಗೊತ್ತೆ ಇದೆ. ಹಾಗಾಗಿ ಪಾನಿಪುರಿ ಆರೋಗ್ಯದಾಯಕವಾದರೆ ಅತಿಯಾದ ಸೇವನೆಯೂ ಆರೋಗ್ಯಕ್ಕೆ ಒಳಿತಲ್ಲ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಹವಾಮಾನ ವರದಿ | 23-02-2024 | ಇಂದು ಕೂಡಾ ಮೋಡ ಹಾಗೂ ಕೆಲವು ಕಡೆ ತುಂತುರು ಮಳೆ |

ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…

22 hours ago

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |

ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…

3 days ago

ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!

ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.

4 days ago

ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |

ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…

4 days ago

ಸ್ವರ್ಗಕ್ಕಾಗಿ ಮೂರು ಕಾಲ್ತುಳಿತಗಳು

ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…

4 days ago

ಅಡಿಕೆಗೆ ಮೈಟ್ | ಆತಂಕ ಬೇಡ, ಇರಲಿ ಎಚ್ಚರ | ವಿಜ್ಞಾನಿಗಳಿಂದ ಮಾಹಿತಿ |

ಅಡಿಕೆಯ ಮೈಟ್‌ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…

4 days ago