Advertisement
ಆರೋಗ್ಯ

ಪಾನಿಪುರಿ ತಿನ್ನಲೇ ಬಾರದು ಅನ್ನುವವರು ಅದರ ಔಷಧಿ ಗುಣಗಳನ್ನು ತಿಳಿದುಕೊಳ್ಳಿ…!

Share

ಹೌದು, ಪಾನಿಪುರಿ  ತಿನ್ನುವವರಿಗೆ ಇದು ಸಂತೋಷದ ವಿಷಯ. ಯಾರಾದಾದರೂ ನಿಮ್ಮಲ್ಲಿ ಪಾನಿಪುರಿ ತಿನ್ನಬೇಡಿ ಅದು ಆರೋಗ್ಯಕರವಲ್ಲ ಅಂದರೆ ಅವರಿಗೆ ಸ್ವಲ್ಪ ಈ ವಿಷಯವನ್ನು ತಿಳಿಸಿ.

ಇದೊಂದು ಜಂಕ್‌ಫುಡ್ ಅನ್ನೋ ಭಾವನೆ ಪ್ರತಿಯೊಬ್ಬರ ತಲೆಯಲ್ಲೂ ಇದೆ. ಆದರೆ ಈ ಸ್ವೀಟ್ ಫುಡ್ ಆರೋಗ್ಯನಿಧಿಯೂ ಹೌದು. ಇದರಲ್ಲಿ ಕ್ಯಾಲೋರಿ ಕಡಿಮೆ ಇರುತ್ತದೆ ಜೊತೆಗೆ ಹೊಟ್ಟೆಗೆ ಸಂಬಂಧಿಸಿದ ಅನೇಕ ಸಮಸ್ಯೆಗಳನ್ನು ಇದು ಹೋಗಲಾಡಿಸುತ್ತದೆ. ಮಾತ್ರವಲ್ಲ ಮಧುಮೇಹ ರೋಗಿಗಳು ಸಹ ಯಾವುದೇ ಹೆದರಿಕೆ ಇಲ್ಲದೆ  ಪಾನಿಪುರಿಯನ್ನು ಸೇವಿಸಬಹುದು. ಈ ಪಾನಿಪುರಿಯಲ್ಲಿ ಬಳಸುವ ಪದಾರ್ಥಗಳೆಲ್ಲ ಅನೇಕ ರೀತಿಯ ಪೋಷಕಾಂಶಗಳನ್ನು ಒಳಗೊಂಡಿದೆ.

ಮೂತ್ರದ ಸಮಸ್ಯೆಗಳು, ಬೊಜ್ಜು ಕಡಿಮೆ ಮಾಡುವಲ್ಲಿ, ಅಸಿಡಿಟಿ ಸಮಸ್ಯೆಗಳಿಗೆ ರಕ್ತದಲ್ಲಿನ ಸಕ್ಕರೆ ನಿಯಂತ್ರಣಕ್ಕೆ ಹಾಗೂ ಬಾಯಿ ಹುಣ್ಣಿಗೆ ಸಹ ಇದು ಬೆಸ್ಟ್ ಮದ್ದಾಗಿದೆ. ಪಾನಿಪುರಿಗೆ ಬಳಸುವ ವಸ್ತುಗಳಾದ ಶುಂಠಿ, ಜೀರಿಗೆ, ಪುದಿನಾ, ಬ್ಲಾಕ್ ಸಾಲ್ಟ್, ಕೊತ್ತಂಬರಿ ಸೊಪ್ಪುಗಳಲ್ಲಿ ಮೆಗ್ನೀಸಿಯಮ್, ಮ್ಯಾಂಗನೀಸ್, ಪೊಟ್ಯಾಸಿಯಮ್, ಪೋಲೇಟ್, ಸತು ಮತ್ತು ವಿಟಮಿನ್ ಎ,ಬಿ-6, ಬಿ-12,ಸಿ ಮತ್ತು ಡಿ ಇರುತ್ತದೆ. ಇದು ನಮ್ಮ ದೇಹಕ್ಕೆ ಪ್ರಯೋಜನಕಾರಿಯಾಗಿದೆ. ಆದರೆ ಯಾವುದೇ ಒಂದು ವಸ್ತುವಾಗಲಿ ಅತೀಯಾದರೆ ಅಮೃತವೂ ವಿಷ ಎಂಬ ಗಾದೆ ಮಾತು ಗೊತ್ತೆ ಇದೆ. ಹಾಗಾಗಿ ಪಾನಿಪುರಿ ಆರೋಗ್ಯದಾಯಕವಾದರೆ ಅತಿಯಾದ ಸೇವನೆಯೂ ಆರೋಗ್ಯಕ್ಕೆ ಒಳಿತಲ್ಲ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಹವಾಮಾನ ವರದಿ | 17-06-2026 | ಜೂನ್ 21 ರವರೆಗೆ ಕರಾವಳಿಯಲ್ಲಿ ಅಲ್ಪ ಮಳೆ, ಎಲ್ ನಿನೋ ಹಿನ್ನೆಲೆ ರೈತರಿಗೆ ನೀರು ಸಂಗ್ರಹದ ಸಲಹೆ

ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…

6 hours ago

ಎಲ್ ನಿನೋ ಪರಿಣಾಮ – 10 ರಾಜ್ಯಗಳಲ್ಲಿ ಜಾಗೃತಿ ಅಭಿಯಾನ

2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…

6 hours ago

ಇಂಡೋನೇಷ್ಯಾದ ಸ್ಟಾರ್ಟ್‌ಅಪ್‌ನಿಂದ ಬಾಂಗ್ಲಾದೇಶ, ಮಾಲ್ಡೀವ್ಸ್‌ಗೆ ಅಡಿಕೆ ರಫ್ತು – ಜಾಗತಿಕ ಮಾರುಕಟ್ಟೆಯಲ್ಲಿ ಅಡಿಕೆಗೆ ಬೇಡಿಕೆ ಹೆಚ್ಚಳ

ಇಂಡೋನೇಷ್ಯಾದ ಸ್ಟಾರ್ಟ್‌ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್‌ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…

22 hours ago

ಬಿಡದಿ ಟೌನ್‌ಶಿಪ್‌ಗೆ 2 ಲಕ್ಷಕ್ಕೂ ಹೆಚ್ಚು ಮರಗಳ ಕತ್ತರಿ…? – ಯೋಜನೆಗೆ ಪರಿಸರವಾದಿಗಳು, ರೈತರಿಂದ ತೀವ್ರ ವಿರೋಧ

ಬಿದದಿ ಎಐ ಟೌನ್‌ಶಿಪ್ ಯೋಜನೆಗಾಗಿ ಸುಮಾರು 2 ಲಕ್ಷ ಮರಗಳನ್ನು ಕಡಿಯಬೇಕಾಗುವ ಸಾಧ್ಯತೆ…

22 hours ago

ಹವಾಮಾನ ವರದಿ | 16-06-2026 | ರಾಜ್ಯದಲ್ಲಿ ಇನ್ನೂ ದುರ್ಬಲ ಮಳೆ ಚಟುವಟಿಕೆ – ಜೂ.22 ರಿಂದ ಕರಾವಳಿಯಲ್ಲಿ ಮುಂಗಾರು ಚೇತರಿಕೆ ಸಾಧ್ಯತೆ

ರಾಜ್ಯದಲ್ಲಿ ಮುಂಗಾರು ಅತಿ ದುರ್ಬಲವಾಗಿದ್ದು, ಜೂನ್ 22 ರಿಂದ ಕರಾವಳಿ ಭಾಗದಲ್ಲಿ ಅಲ್ಪ…

1 day ago

ಅಡಿಕೆ ಒಡೆದು ಉದುರುತ್ತಿದೆಯೇ..? ಕಾರಣ ಕೇವಲ ಬೋರಾನ್ ಕೊರತೆ ಅಷ್ಟೇ ಅಲ್ಲ- ಕೀಟವೂ ಇರಬಹುದು ಎನ್ನುತ್ತಾರೆ ವಿಜ್ಞಾನಿಗಳು

ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ…

2 days ago