Advertisement
ಆರೋಗ್ಯ

ಪಾನಿಪುರಿ ತಿನ್ನಲೇ ಬಾರದು ಅನ್ನುವವರು ಅದರ ಔಷಧಿ ಗುಣಗಳನ್ನು ತಿಳಿದುಕೊಳ್ಳಿ…!

Share

ಹೌದು, ಪಾನಿಪುರಿ  ತಿನ್ನುವವರಿಗೆ ಇದು ಸಂತೋಷದ ವಿಷಯ. ಯಾರಾದಾದರೂ ನಿಮ್ಮಲ್ಲಿ ಪಾನಿಪುರಿ ತಿನ್ನಬೇಡಿ ಅದು ಆರೋಗ್ಯಕರವಲ್ಲ ಅಂದರೆ ಅವರಿಗೆ ಸ್ವಲ್ಪ ಈ ವಿಷಯವನ್ನು ತಿಳಿಸಿ.

ಇದೊಂದು ಜಂಕ್‌ಫುಡ್ ಅನ್ನೋ ಭಾವನೆ ಪ್ರತಿಯೊಬ್ಬರ ತಲೆಯಲ್ಲೂ ಇದೆ. ಆದರೆ ಈ ಸ್ವೀಟ್ ಫುಡ್ ಆರೋಗ್ಯನಿಧಿಯೂ ಹೌದು. ಇದರಲ್ಲಿ ಕ್ಯಾಲೋರಿ ಕಡಿಮೆ ಇರುತ್ತದೆ ಜೊತೆಗೆ ಹೊಟ್ಟೆಗೆ ಸಂಬಂಧಿಸಿದ ಅನೇಕ ಸಮಸ್ಯೆಗಳನ್ನು ಇದು ಹೋಗಲಾಡಿಸುತ್ತದೆ. ಮಾತ್ರವಲ್ಲ ಮಧುಮೇಹ ರೋಗಿಗಳು ಸಹ ಯಾವುದೇ ಹೆದರಿಕೆ ಇಲ್ಲದೆ  ಪಾನಿಪುರಿಯನ್ನು ಸೇವಿಸಬಹುದು. ಈ ಪಾನಿಪುರಿಯಲ್ಲಿ ಬಳಸುವ ಪದಾರ್ಥಗಳೆಲ್ಲ ಅನೇಕ ರೀತಿಯ ಪೋಷಕಾಂಶಗಳನ್ನು ಒಳಗೊಂಡಿದೆ.

ಮೂತ್ರದ ಸಮಸ್ಯೆಗಳು, ಬೊಜ್ಜು ಕಡಿಮೆ ಮಾಡುವಲ್ಲಿ, ಅಸಿಡಿಟಿ ಸಮಸ್ಯೆಗಳಿಗೆ ರಕ್ತದಲ್ಲಿನ ಸಕ್ಕರೆ ನಿಯಂತ್ರಣಕ್ಕೆ ಹಾಗೂ ಬಾಯಿ ಹುಣ್ಣಿಗೆ ಸಹ ಇದು ಬೆಸ್ಟ್ ಮದ್ದಾಗಿದೆ. ಪಾನಿಪುರಿಗೆ ಬಳಸುವ ವಸ್ತುಗಳಾದ ಶುಂಠಿ, ಜೀರಿಗೆ, ಪುದಿನಾ, ಬ್ಲಾಕ್ ಸಾಲ್ಟ್, ಕೊತ್ತಂಬರಿ ಸೊಪ್ಪುಗಳಲ್ಲಿ ಮೆಗ್ನೀಸಿಯಮ್, ಮ್ಯಾಂಗನೀಸ್, ಪೊಟ್ಯಾಸಿಯಮ್, ಪೋಲೇಟ್, ಸತು ಮತ್ತು ವಿಟಮಿನ್ ಎ,ಬಿ-6, ಬಿ-12,ಸಿ ಮತ್ತು ಡಿ ಇರುತ್ತದೆ. ಇದು ನಮ್ಮ ದೇಹಕ್ಕೆ ಪ್ರಯೋಜನಕಾರಿಯಾಗಿದೆ. ಆದರೆ ಯಾವುದೇ ಒಂದು ವಸ್ತುವಾಗಲಿ ಅತೀಯಾದರೆ ಅಮೃತವೂ ವಿಷ ಎಂಬ ಗಾದೆ ಮಾತು ಗೊತ್ತೆ ಇದೆ. ಹಾಗಾಗಿ ಪಾನಿಪುರಿ ಆರೋಗ್ಯದಾಯಕವಾದರೆ ಅತಿಯಾದ ಸೇವನೆಯೂ ಆರೋಗ್ಯಕ್ಕೆ ಒಳಿತಲ್ಲ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ

ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…

4 hours ago

ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…

6 hours ago

ಕೋಲಾರ ಸಮೀಪ 10 ಟನ್ ಸಿಂಥೆಟಿಕ್‌ ಅಡಿಕೆ ವಶ…!?

ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್‌ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…

13 hours ago

ಮಂಗಳೂರಿನ ಸಚಿವ ಸಂಪುಟ ಸಭೆ | ‘ಅಡಿಕೆ ಜೈವಿಕ ಆರ್ಥಿಕತೆ ಮಿಷನ್’ ಘೋಷಣೆಗೆ ಆಗ್ರಹ

ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…

21 hours ago

ಮಳೆಗೆ ಬೆಂಗಳೂರು ತತ್ತರ – ಸಂಜೆ ಏಕಾಏಕಿ ಸುರಿದ ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ

ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…

22 hours ago

ಹವಾಮಾನ ವರದಿ | 15-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಚುರುಕಾಗುವ ಸೂಚನೆ

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…

1 day ago