ಹೌದು, ಪಾನಿಪುರಿ ತಿನ್ನುವವರಿಗೆ ಇದು ಸಂತೋಷದ ವಿಷಯ. ಯಾರಾದಾದರೂ ನಿಮ್ಮಲ್ಲಿ ಪಾನಿಪುರಿ ತಿನ್ನಬೇಡಿ ಅದು ಆರೋಗ್ಯಕರವಲ್ಲ ಅಂದರೆ ಅವರಿಗೆ ಸ್ವಲ್ಪ ಈ ವಿಷಯವನ್ನು ತಿಳಿಸಿ.
ಇದೊಂದು ಜಂಕ್ಫುಡ್ ಅನ್ನೋ ಭಾವನೆ ಪ್ರತಿಯೊಬ್ಬರ ತಲೆಯಲ್ಲೂ ಇದೆ. ಆದರೆ ಈ ಸ್ವೀಟ್ ಫುಡ್ ಆರೋಗ್ಯನಿಧಿಯೂ ಹೌದು. ಇದರಲ್ಲಿ ಕ್ಯಾಲೋರಿ ಕಡಿಮೆ ಇರುತ್ತದೆ ಜೊತೆಗೆ ಹೊಟ್ಟೆಗೆ ಸಂಬಂಧಿಸಿದ ಅನೇಕ ಸಮಸ್ಯೆಗಳನ್ನು ಇದು ಹೋಗಲಾಡಿಸುತ್ತದೆ. ಮಾತ್ರವಲ್ಲ ಮಧುಮೇಹ ರೋಗಿಗಳು ಸಹ ಯಾವುದೇ ಹೆದರಿಕೆ ಇಲ್ಲದೆ ಪಾನಿಪುರಿಯನ್ನು ಸೇವಿಸಬಹುದು. ಈ ಪಾನಿಪುರಿಯಲ್ಲಿ ಬಳಸುವ ಪದಾರ್ಥಗಳೆಲ್ಲ ಅನೇಕ ರೀತಿಯ ಪೋಷಕಾಂಶಗಳನ್ನು ಒಳಗೊಂಡಿದೆ.
ಮೂತ್ರದ ಸಮಸ್ಯೆಗಳು, ಬೊಜ್ಜು ಕಡಿಮೆ ಮಾಡುವಲ್ಲಿ, ಅಸಿಡಿಟಿ ಸಮಸ್ಯೆಗಳಿಗೆ ರಕ್ತದಲ್ಲಿನ ಸಕ್ಕರೆ ನಿಯಂತ್ರಣಕ್ಕೆ ಹಾಗೂ ಬಾಯಿ ಹುಣ್ಣಿಗೆ ಸಹ ಇದು ಬೆಸ್ಟ್ ಮದ್ದಾಗಿದೆ. ಪಾನಿಪುರಿಗೆ ಬಳಸುವ ವಸ್ತುಗಳಾದ ಶುಂಠಿ, ಜೀರಿಗೆ, ಪುದಿನಾ, ಬ್ಲಾಕ್ ಸಾಲ್ಟ್, ಕೊತ್ತಂಬರಿ ಸೊಪ್ಪುಗಳಲ್ಲಿ ಮೆಗ್ನೀಸಿಯಮ್, ಮ್ಯಾಂಗನೀಸ್, ಪೊಟ್ಯಾಸಿಯಮ್, ಪೋಲೇಟ್, ಸತು ಮತ್ತು ವಿಟಮಿನ್ ಎ,ಬಿ-6, ಬಿ-12,ಸಿ ಮತ್ತು ಡಿ ಇರುತ್ತದೆ. ಇದು ನಮ್ಮ ದೇಹಕ್ಕೆ ಪ್ರಯೋಜನಕಾರಿಯಾಗಿದೆ. ಆದರೆ ಯಾವುದೇ ಒಂದು ವಸ್ತುವಾಗಲಿ ಅತೀಯಾದರೆ ಅಮೃತವೂ ವಿಷ ಎಂಬ ಗಾದೆ ಮಾತು ಗೊತ್ತೆ ಇದೆ. ಹಾಗಾಗಿ ಪಾನಿಪುರಿ ಆರೋಗ್ಯದಾಯಕವಾದರೆ ಅತಿಯಾದ ಸೇವನೆಯೂ ಆರೋಗ್ಯಕ್ಕೆ ಒಳಿತಲ್ಲ.
ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…
ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…