Advertisement
ಆರೋಗ್ಯ

ಪಾನಿಪುರಿ ತಿನ್ನಲೇ ಬಾರದು ಅನ್ನುವವರು ಅದರ ಔಷಧಿ ಗುಣಗಳನ್ನು ತಿಳಿದುಕೊಳ್ಳಿ…!

Share

ಹೌದು, ಪಾನಿಪುರಿ  ತಿನ್ನುವವರಿಗೆ ಇದು ಸಂತೋಷದ ವಿಷಯ. ಯಾರಾದಾದರೂ ನಿಮ್ಮಲ್ಲಿ ಪಾನಿಪುರಿ ತಿನ್ನಬೇಡಿ ಅದು ಆರೋಗ್ಯಕರವಲ್ಲ ಅಂದರೆ ಅವರಿಗೆ ಸ್ವಲ್ಪ ಈ ವಿಷಯವನ್ನು ತಿಳಿಸಿ.

ಇದೊಂದು ಜಂಕ್‌ಫುಡ್ ಅನ್ನೋ ಭಾವನೆ ಪ್ರತಿಯೊಬ್ಬರ ತಲೆಯಲ್ಲೂ ಇದೆ. ಆದರೆ ಈ ಸ್ವೀಟ್ ಫುಡ್ ಆರೋಗ್ಯನಿಧಿಯೂ ಹೌದು. ಇದರಲ್ಲಿ ಕ್ಯಾಲೋರಿ ಕಡಿಮೆ ಇರುತ್ತದೆ ಜೊತೆಗೆ ಹೊಟ್ಟೆಗೆ ಸಂಬಂಧಿಸಿದ ಅನೇಕ ಸಮಸ್ಯೆಗಳನ್ನು ಇದು ಹೋಗಲಾಡಿಸುತ್ತದೆ. ಮಾತ್ರವಲ್ಲ ಮಧುಮೇಹ ರೋಗಿಗಳು ಸಹ ಯಾವುದೇ ಹೆದರಿಕೆ ಇಲ್ಲದೆ  ಪಾನಿಪುರಿಯನ್ನು ಸೇವಿಸಬಹುದು. ಈ ಪಾನಿಪುರಿಯಲ್ಲಿ ಬಳಸುವ ಪದಾರ್ಥಗಳೆಲ್ಲ ಅನೇಕ ರೀತಿಯ ಪೋಷಕಾಂಶಗಳನ್ನು ಒಳಗೊಂಡಿದೆ.

ಮೂತ್ರದ ಸಮಸ್ಯೆಗಳು, ಬೊಜ್ಜು ಕಡಿಮೆ ಮಾಡುವಲ್ಲಿ, ಅಸಿಡಿಟಿ ಸಮಸ್ಯೆಗಳಿಗೆ ರಕ್ತದಲ್ಲಿನ ಸಕ್ಕರೆ ನಿಯಂತ್ರಣಕ್ಕೆ ಹಾಗೂ ಬಾಯಿ ಹುಣ್ಣಿಗೆ ಸಹ ಇದು ಬೆಸ್ಟ್ ಮದ್ದಾಗಿದೆ. ಪಾನಿಪುರಿಗೆ ಬಳಸುವ ವಸ್ತುಗಳಾದ ಶುಂಠಿ, ಜೀರಿಗೆ, ಪುದಿನಾ, ಬ್ಲಾಕ್ ಸಾಲ್ಟ್, ಕೊತ್ತಂಬರಿ ಸೊಪ್ಪುಗಳಲ್ಲಿ ಮೆಗ್ನೀಸಿಯಮ್, ಮ್ಯಾಂಗನೀಸ್, ಪೊಟ್ಯಾಸಿಯಮ್, ಪೋಲೇಟ್, ಸತು ಮತ್ತು ವಿಟಮಿನ್ ಎ,ಬಿ-6, ಬಿ-12,ಸಿ ಮತ್ತು ಡಿ ಇರುತ್ತದೆ. ಇದು ನಮ್ಮ ದೇಹಕ್ಕೆ ಪ್ರಯೋಜನಕಾರಿಯಾಗಿದೆ. ಆದರೆ ಯಾವುದೇ ಒಂದು ವಸ್ತುವಾಗಲಿ ಅತೀಯಾದರೆ ಅಮೃತವೂ ವಿಷ ಎಂಬ ಗಾದೆ ಮಾತು ಗೊತ್ತೆ ಇದೆ. ಹಾಗಾಗಿ ಪಾನಿಪುರಿ ಆರೋಗ್ಯದಾಯಕವಾದರೆ ಅತಿಯಾದ ಸೇವನೆಯೂ ಆರೋಗ್ಯಕ್ಕೆ ಒಳಿತಲ್ಲ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ವಳಲಂಬೆಯಲ್ಲಿ ಎ.19 ರಂದು ‘ಸಂಗೀತ ಸಂಭ್ರಮ’

ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…

5 hours ago

ಹವಾಮಾನ ವರದಿ | 15-04-2026 | ಕರ್ನಾಟಕದಲ್ಲಿ ಬಿಸಿಗಾಳಿಯ ನಡುವೆ ಮಳೆಯ ಸುಳಿವು – ಏಪ್ರಿಲ್ 18 ರಿಂದ ಮಳೆ…!

ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…

14 hours ago

ವಿಷು ಹಬ್ಬದ ಅರ್ಥವೇನು ಗೊತ್ತಾ..? ಸೂರ್ಯ ಸಂಕ್ರಮಣದ ಈ ರಹಸ್ಯ ನಿಮ್ಮ ಜೀವನವೇ ಬದಲಾಯಿಸಬಹುದು..!

ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…

19 hours ago

ಬೇಸಿಗೆ ಬಿತ್ತನೆ ಭರ್ಜರಿ ಏರಿಕೆ..! 64 ಲಕ್ಷ ಹೆಕ್ಟೇರ್ ದಾಟಿದ ಕೃಷಿ ವ್ಯಾಪ್ತಿ, 0.77 ಲಕ್ಷ ಹೆಕ್ಟೇರ್ ಹೆಚ್ಚಳ

ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…

20 hours ago

ಮುಂದಿನ 5 ದಿನ ತಾಪಮಾನ ಏರಿಕೆ ಎಚ್ಚರಿಕೆ ! ಉತ್ತರ-ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಬಿಸಿಗಾಳಿ ತೀವ್ರ

ಮುಂದಿನ ಐದು ದಿನಗಳಲ್ಲಿ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಾಗಲಿದೆ…

1 day ago

ಹವಾಮಾನ ವರದಿ | 14-04-2026 | ಕರ್ನಾಟಕದಲ್ಲಿ ಉರಿಬಿಸಿಲು…! ಆದರೆ ಮಳೆಯೂ ಬರುತ್ತಿದೆ ! ಯಾವಾಗ ಗೊತ್ತಾ? – ಸದ್ಯ ರೈತರಿಗೆ ಸಲಹೆ ಏನು..?

ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಮುಂದುವರಿದಿದ್ದು, ಏಪ್ರಿಲ್ 18ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ.…

2 days ago