Advertisement
ಆರೋಗ್ಯ

ಪಾನಿಪುರಿ ತಿನ್ನಲೇ ಬಾರದು ಅನ್ನುವವರು ಅದರ ಔಷಧಿ ಗುಣಗಳನ್ನು ತಿಳಿದುಕೊಳ್ಳಿ…!

Share

ಹೌದು, ಪಾನಿಪುರಿ  ತಿನ್ನುವವರಿಗೆ ಇದು ಸಂತೋಷದ ವಿಷಯ. ಯಾರಾದಾದರೂ ನಿಮ್ಮಲ್ಲಿ ಪಾನಿಪುರಿ ತಿನ್ನಬೇಡಿ ಅದು ಆರೋಗ್ಯಕರವಲ್ಲ ಅಂದರೆ ಅವರಿಗೆ ಸ್ವಲ್ಪ ಈ ವಿಷಯವನ್ನು ತಿಳಿಸಿ.

ಇದೊಂದು ಜಂಕ್‌ಫುಡ್ ಅನ್ನೋ ಭಾವನೆ ಪ್ರತಿಯೊಬ್ಬರ ತಲೆಯಲ್ಲೂ ಇದೆ. ಆದರೆ ಈ ಸ್ವೀಟ್ ಫುಡ್ ಆರೋಗ್ಯನಿಧಿಯೂ ಹೌದು. ಇದರಲ್ಲಿ ಕ್ಯಾಲೋರಿ ಕಡಿಮೆ ಇರುತ್ತದೆ ಜೊತೆಗೆ ಹೊಟ್ಟೆಗೆ ಸಂಬಂಧಿಸಿದ ಅನೇಕ ಸಮಸ್ಯೆಗಳನ್ನು ಇದು ಹೋಗಲಾಡಿಸುತ್ತದೆ. ಮಾತ್ರವಲ್ಲ ಮಧುಮೇಹ ರೋಗಿಗಳು ಸಹ ಯಾವುದೇ ಹೆದರಿಕೆ ಇಲ್ಲದೆ  ಪಾನಿಪುರಿಯನ್ನು ಸೇವಿಸಬಹುದು. ಈ ಪಾನಿಪುರಿಯಲ್ಲಿ ಬಳಸುವ ಪದಾರ್ಥಗಳೆಲ್ಲ ಅನೇಕ ರೀತಿಯ ಪೋಷಕಾಂಶಗಳನ್ನು ಒಳಗೊಂಡಿದೆ.

ಮೂತ್ರದ ಸಮಸ್ಯೆಗಳು, ಬೊಜ್ಜು ಕಡಿಮೆ ಮಾಡುವಲ್ಲಿ, ಅಸಿಡಿಟಿ ಸಮಸ್ಯೆಗಳಿಗೆ ರಕ್ತದಲ್ಲಿನ ಸಕ್ಕರೆ ನಿಯಂತ್ರಣಕ್ಕೆ ಹಾಗೂ ಬಾಯಿ ಹುಣ್ಣಿಗೆ ಸಹ ಇದು ಬೆಸ್ಟ್ ಮದ್ದಾಗಿದೆ. ಪಾನಿಪುರಿಗೆ ಬಳಸುವ ವಸ್ತುಗಳಾದ ಶುಂಠಿ, ಜೀರಿಗೆ, ಪುದಿನಾ, ಬ್ಲಾಕ್ ಸಾಲ್ಟ್, ಕೊತ್ತಂಬರಿ ಸೊಪ್ಪುಗಳಲ್ಲಿ ಮೆಗ್ನೀಸಿಯಮ್, ಮ್ಯಾಂಗನೀಸ್, ಪೊಟ್ಯಾಸಿಯಮ್, ಪೋಲೇಟ್, ಸತು ಮತ್ತು ವಿಟಮಿನ್ ಎ,ಬಿ-6, ಬಿ-12,ಸಿ ಮತ್ತು ಡಿ ಇರುತ್ತದೆ. ಇದು ನಮ್ಮ ದೇಹಕ್ಕೆ ಪ್ರಯೋಜನಕಾರಿಯಾಗಿದೆ. ಆದರೆ ಯಾವುದೇ ಒಂದು ವಸ್ತುವಾಗಲಿ ಅತೀಯಾದರೆ ಅಮೃತವೂ ವಿಷ ಎಂಬ ಗಾದೆ ಮಾತು ಗೊತ್ತೆ ಇದೆ. ಹಾಗಾಗಿ ಪಾನಿಪುರಿ ಆರೋಗ್ಯದಾಯಕವಾದರೆ ಅತಿಯಾದ ಸೇವನೆಯೂ ಆರೋಗ್ಯಕ್ಕೆ ಒಳಿತಲ್ಲ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…

4 days ago

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

4 days ago

ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ

ಈಶಾನ್ಯ ಭಾರತದಲ್ಲಿ ಡಿಆರ್‌ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…

4 days ago

“ಒಂದು ದಿನ ಅಡಿಕೆ ಮಾರುಕಟ್ಟೆಗೆ ‘ಏಲಿಯನ್ಸ್’ ಬಂದರೆ?” ರೈತನ ಭವಿಷ್ಯದ ಬಗ್ಗೆ ಎಚ್ಚರಿಸುವ ಕಲ್ಪಿತ ಕಥೆ

ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…

5 days ago