Advertisement
ಆರೋಗ್ಯ

ಬೆಲ್ಲ ತಿನ್ನುವ ರೂಢಿ ಇದೆಯೇ? | ಬೆಲ್ಲದ ಪ್ರಯೋಜನಗಳು ಎಷ್ಟಿದೆ ಗೊತ್ತಾ?

Share

ಅನೇಕ ಬಾರಿ ಹಲವು ವೈದ್ಯಕೀಯ ಸಲಹೆಯನ್ನು ಕೇಳಿದ್ದೇವೆ, ಸಿಹಿಯನ್ನು ತ್ಯಜಿಸಿ, ಆರೋಗ್ಯ ಹೆಚ್ಚಿಸಿಕೊಳ್ಳಿ ಎಂದು. ಆದರೆ ಅಲ್ಲೊಂದು ಸಲಹೆ ಇರುತ್ತದೆ, ಬೆಲ್ಲ ಅದರಲ್ಲೂ ಸಾವಯವ ಮಾದರಿಯ ಬೆಲ್ಲವಾದರೆ ಆರೋಗ್ಯಕ್ಕೆ ಉತ್ತಮ ಎಂದು. ಅದು ಏಕೆ? ಬೆಲ್ಲದಿಂದ ಏನು ಉಪಯೋಗ ?

Advertisement

ಬೆಲ್ಲ ತಿನ್ನುವುದರಿಂದ ಹಲವಾರು ಪ್ರಯೋಜನಗಳಿವೆ. ಬೆಲ್ಲ ಒಂದು ರೀತಿಯ ಹೆಚ್ಚು ಉಷ್ಣ ಪದಾರ್ಥವಾಗಿದೆ. ಇದನ್ನು ಊಟದ ನಂತರ ಸಣ್ಣ ತುಂಡು ಬೆಲ್ಲವನ್ನು ತಿಂದರೆ ನಿಮ್ಮ ಹೊಟ್ಟೆಯ ಸಮಸ್ಯೆಗಳಾದಂತಹ, ಅಜೀರ್ಣ, ಗ್ಯಾಸ್‌ಗಳಿಂದ ಮುಕ್ತಿಯನ್ನು ಪಡೆಯಬಹುದು.

ಕಣ್ಣಿನ ಸಮಸ್ಯೆಗಳು ಇರುವವರು, ಶೀತ, ನೆಗಡಿ ಅಥವಾ ಜ್ವರ, ಮತ್ತು ದೇಹದಲ್ಲಿ ಕೆಂಪು ರಕ್ತ ಕಣಗಳ ಸಮಸ್ಯೆಗಳು ಇದ್ದಲ್ಲಿ ದಿನಾಲೂ ರಾತ್ರಿ ಊಟದ ನಂತರ ಒಂದು ಸಣ್ಣ ತುಂಡು ಬೆಲ್ಲ ಹಾಗೂ ಬೆಚ್ಚಗಿನ ಹಾಲು ಕುಡಿಯುವುದರಿಂದ ಇಂತಹ ಸಮಸ್ಯೆಗಳಿಂದ ಪರಿಹಾರವನ್ನು ಕಾಣಬಹುದು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಕರಾವಳಿಯಲ್ಲಿ ಅಕಾಲಿಕ ಮಳೆ ಅಬ್ಬರ | ಸುಬ್ರಹ್ಮಣ್ಯದ ಬಳಿ 42 ಮಿಮೀ, ಅಡಿಕೆ ಬೆಳೆಗಾರರಿಗೆ ಸಂಕಷ್ಟ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಅಕಾಲಿಕ ಮಳೆಯಾಗಿದ್ದು,…

2 hours ago

ಹವಾಮಾನ ವರದಿ | 21-02-2026 | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಲಕ್ಷಣ | ಎಲ್ಲೆಲ್ಲಾ ಮಳೆ ಇದೆ…? ಎಷ್ಟು ದಿನ ಮಳೆ ಸಾಧ್ಯತೆ…?

ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…

8 hours ago

ಮಿಶ್ರ ಕೃಷಿಯತ್ತ ಮಲೆನಾಡಿನ ರೈತನ ಹೆಜ್ಜೆ ಅನಿವಾರ್ಯ

ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…

13 hours ago

ನಂದಿನಿ ಉತ್ಪನ್ನಗಳ ವಿರುದ್ಧದ ವದಂತಿ ನಂಬಬೇಡಿ : ಗ್ರಾಹಕರಿಗೆ ಕೆಎಂಎಫ್ ಮನವಿ

ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…

13 hours ago

ರೈತರಿಗೆ ಗನ್ ಪರವಾನಗಿ : ಶೀಘ್ರದಲ್ಲೇ ಆನ್ಲೈನ್ ವ್ಯವಸ್ಥೆ ಜಾರಿ – ಜಿಲ್ಲಾಧಿಕಾರಿ ದರ್ಶನ್ ಎಚ್.ವಿ

ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…

13 hours ago

ಮಂಗಳೂರು ಅಡಿಕೆ ಮಾರುಕಟ್ಟೆ ‘ಸೈಕಲಾಜಿಕಲ್ ಬಫರ್’ ಹಂತಕ್ಕೆ…!

ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…

1 day ago