Advertisement
ಆರೋಗ್ಯ

ಬೆಲ್ಲ ತಿನ್ನುವ ರೂಢಿ ಇದೆಯೇ? | ಬೆಲ್ಲದ ಪ್ರಯೋಜನಗಳು ಎಷ್ಟಿದೆ ಗೊತ್ತಾ?

Share

ಅನೇಕ ಬಾರಿ ಹಲವು ವೈದ್ಯಕೀಯ ಸಲಹೆಯನ್ನು ಕೇಳಿದ್ದೇವೆ, ಸಿಹಿಯನ್ನು ತ್ಯಜಿಸಿ, ಆರೋಗ್ಯ ಹೆಚ್ಚಿಸಿಕೊಳ್ಳಿ ಎಂದು. ಆದರೆ ಅಲ್ಲೊಂದು ಸಲಹೆ ಇರುತ್ತದೆ, ಬೆಲ್ಲ ಅದರಲ್ಲೂ ಸಾವಯವ ಮಾದರಿಯ ಬೆಲ್ಲವಾದರೆ ಆರೋಗ್ಯಕ್ಕೆ ಉತ್ತಮ ಎಂದು. ಅದು ಏಕೆ? ಬೆಲ್ಲದಿಂದ ಏನು ಉಪಯೋಗ ?

ಬೆಲ್ಲ ತಿನ್ನುವುದರಿಂದ ಹಲವಾರು ಪ್ರಯೋಜನಗಳಿವೆ. ಬೆಲ್ಲ ಒಂದು ರೀತಿಯ ಹೆಚ್ಚು ಉಷ್ಣ ಪದಾರ್ಥವಾಗಿದೆ. ಇದನ್ನು ಊಟದ ನಂತರ ಸಣ್ಣ ತುಂಡು ಬೆಲ್ಲವನ್ನು ತಿಂದರೆ ನಿಮ್ಮ ಹೊಟ್ಟೆಯ ಸಮಸ್ಯೆಗಳಾದಂತಹ, ಅಜೀರ್ಣ, ಗ್ಯಾಸ್‌ಗಳಿಂದ ಮುಕ್ತಿಯನ್ನು ಪಡೆಯಬಹುದು.

ಕಣ್ಣಿನ ಸಮಸ್ಯೆಗಳು ಇರುವವರು, ಶೀತ, ನೆಗಡಿ ಅಥವಾ ಜ್ವರ, ಮತ್ತು ದೇಹದಲ್ಲಿ ಕೆಂಪು ರಕ್ತ ಕಣಗಳ ಸಮಸ್ಯೆಗಳು ಇದ್ದಲ್ಲಿ ದಿನಾಲೂ ರಾತ್ರಿ ಊಟದ ನಂತರ ಒಂದು ಸಣ್ಣ ತುಂಡು ಬೆಲ್ಲ ಹಾಗೂ ಬೆಚ್ಚಗಿನ ಹಾಲು ಕುಡಿಯುವುದರಿಂದ ಇಂತಹ ಸಮಸ್ಯೆಗಳಿಂದ ಪರಿಹಾರವನ್ನು ಕಾಣಬಹುದು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ

ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…

1 hour ago

ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…

3 hours ago

ಕೋಲಾರ ಸಮೀಪ 10 ಟನ್ ಸಿಂಥೆಟಿಕ್‌ ಅಡಿಕೆ ವಶ…!?

ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್‌ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…

10 hours ago

ಮಂಗಳೂರಿನ ಸಚಿವ ಸಂಪುಟ ಸಭೆ | ‘ಅಡಿಕೆ ಜೈವಿಕ ಆರ್ಥಿಕತೆ ಮಿಷನ್’ ಘೋಷಣೆಗೆ ಆಗ್ರಹ

ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…

18 hours ago

ಮಳೆಗೆ ಬೆಂಗಳೂರು ತತ್ತರ – ಸಂಜೆ ಏಕಾಏಕಿ ಸುರಿದ ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ

ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…

19 hours ago

ಹವಾಮಾನ ವರದಿ | 15-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಚುರುಕಾಗುವ ಸೂಚನೆ

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…

1 day ago