ದಿನನಿತ್ಯದ ಅಡುಗೆಯಲ್ಲಿ ಹುಣಸೆ ಹಣ್ಣನ್ನು ಬಳಸಿಕೊಂಡು ಆಹಾರವನ್ನು ತಯಾರಿಸುತ್ತೇವೆ. ಇದು ಕೇವಲ ಆಹಾರದ ರುಚಿಯನ್ನು ಹೆಚ್ಚಿಸುವುದು ಮಾತ್ರವಲ್ಲ ಇದರಿಂದ ಆರೋಗ್ಯದ ಗುಟ್ಟನ್ನು ಸಹ ಹೆಚ್ಚಿಸಬಹುದಾಗಿದೆ.
ಹುಣಸೆ ಹಣ್ಣನ್ನು ಒಂದು ಲೋಟ ನೀರಿಗೆ ಬೀಜ ತೆಗೆದು ತೊಳೆದ ಹುಣಸೆ ಹಣ್ಣನ್ನು ಹಾಕಿ 10 ನಿಮಿಷಗಳ ಕಾಲ ಕುದಿಸಿ, ತದನಂತರ ಹಣ್ಣಿನ ರಸ ತೆಗೆದು ಅದು ತಣ್ಣಗಾದ ಮೇಲೆ ಜೇನುತುಪ್ಪ ಸೇರಿಸಿ ಕುಡಿಯಿರಿ, ಇದೇ ರೀತಿ ಪ್ರತಿದಿನ ಖಾಲಿ ಹೊಟ್ಟೆಯಲ್ಲಿ ಕುಡಿಯುವುದರಿಂದ ಜೀರ್ಣಕ್ರಿಯೆ, ಮಲಬದ್ಧತೆ ಸಮಸ್ಯೆಗಳನ್ನು ದೂರವಿರಿಸುತ್ತದೆ ಹಾಗೂ ಹೃದಯಕ್ಕೂ ಬಹಳ ಉತ್ತಮವಾದ ಮದ್ದು.
ಈ ಹುಣಸೆ ಹಣ್ಣಿನಲ್ಲಿ ವಿಟಮಿನ್ ಸಿ, ಇ, ಬಿ, ಕ್ಯಾಲ್ಸಿಯಂ, ಕಬ್ಬಿಣ, ಪೊಟ್ಯಾಶಿಯಂ, ರಂಜಕ , ಫೈಬರ್ ಹೇರಳವಾಗಿ ಕಂಡುಬರುವುದರಿಂದ ಇದು ದೇಹದ ಕೊಬ್ಬನ್ನು ಕರಗಿಸುವುದರ ಜೊತೆಗೆ ಹಸಿವಾಗದಂತೆ ತಡೆಯುತ್ತದೆ.
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…
ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್, ಟಿಎಸ್ಎಸ್, ತುಮ್ಕೋಸ್, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…
ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…
ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…
ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…