ದಿನನಿತ್ಯದ ಅಡುಗೆಯಲ್ಲಿ ಹುಣಸೆ ಹಣ್ಣನ್ನು ಬಳಸಿಕೊಂಡು ಆಹಾರವನ್ನು ತಯಾರಿಸುತ್ತೇವೆ. ಇದು ಕೇವಲ ಆಹಾರದ ರುಚಿಯನ್ನು ಹೆಚ್ಚಿಸುವುದು ಮಾತ್ರವಲ್ಲ ಇದರಿಂದ ಆರೋಗ್ಯದ ಗುಟ್ಟನ್ನು ಸಹ ಹೆಚ್ಚಿಸಬಹುದಾಗಿದೆ.
ಹುಣಸೆ ಹಣ್ಣನ್ನು ಒಂದು ಲೋಟ ನೀರಿಗೆ ಬೀಜ ತೆಗೆದು ತೊಳೆದ ಹುಣಸೆ ಹಣ್ಣನ್ನು ಹಾಕಿ 10 ನಿಮಿಷಗಳ ಕಾಲ ಕುದಿಸಿ, ತದನಂತರ ಹಣ್ಣಿನ ರಸ ತೆಗೆದು ಅದು ತಣ್ಣಗಾದ ಮೇಲೆ ಜೇನುತುಪ್ಪ ಸೇರಿಸಿ ಕುಡಿಯಿರಿ, ಇದೇ ರೀತಿ ಪ್ರತಿದಿನ ಖಾಲಿ ಹೊಟ್ಟೆಯಲ್ಲಿ ಕುಡಿಯುವುದರಿಂದ ಜೀರ್ಣಕ್ರಿಯೆ, ಮಲಬದ್ಧತೆ ಸಮಸ್ಯೆಗಳನ್ನು ದೂರವಿರಿಸುತ್ತದೆ ಹಾಗೂ ಹೃದಯಕ್ಕೂ ಬಹಳ ಉತ್ತಮವಾದ ಮದ್ದು.
ಈ ಹುಣಸೆ ಹಣ್ಣಿನಲ್ಲಿ ವಿಟಮಿನ್ ಸಿ, ಇ, ಬಿ, ಕ್ಯಾಲ್ಸಿಯಂ, ಕಬ್ಬಿಣ, ಪೊಟ್ಯಾಶಿಯಂ, ರಂಜಕ , ಫೈಬರ್ ಹೇರಳವಾಗಿ ಕಂಡುಬರುವುದರಿಂದ ಇದು ದೇಹದ ಕೊಬ್ಬನ್ನು ಕರಗಿಸುವುದರ ಜೊತೆಗೆ ಹಸಿವಾಗದಂತೆ ತಡೆಯುತ್ತದೆ.
ಹೆಚ್ಚಿನ ವೈಯಕ್ತಿಕ ಸಲಹೆಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಭಾರತದ ಮೇಲೆ ನೈಋತ್ಯ ಮಾನ್ಸೂನ್ನ ಆರಂಭದ ದಿನಾಂಕಗಳ ಪ್ರಕಾರ ಸಾಮಾನ್ಯವಾಗಿ ಮೇ.21 ಅಥವಾ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 953515649
ಭಾರತವು ಭಯೋತ್ಪಾದನೆಯನ್ನು ಸಹಿಸುವುದಿಲ್ಲ, ಪ್ರತಿಕ್ರಿಯಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಮುಂಗಾರು ಅವಧಿಗೂ ಮುನ್ನವೇ ಆರಂಭವಾಗುವ ವರದಿಗಳು ಬರುತ್ತಿವೆ. ಈಗಾಗಲೇ ಹಿಂದುಮಹಾಸಾಗರ ಭಾಗದಿಂದ ಅರಬ್ಬಿ…
ಕೃಷಿ ಕ್ಷೇತ್ರ ಅಭಿವೃದ್ಧಿಗಾಗಿ ಮುಳಿಯದ ಸಂಸ್ಥೆ ಸಹಯೋಗದಲ್ಲಿ ಕೃಷಿ ಅಕಾಡೆಮಿ ರಚನೆ ಮಾಡುವ…