ಆರೋಗ್ಯಾಲಯ

ಹುಣಸೆ ಹಣ್ಣಿನ ಪ್ರಯೋಜನಗಳು ತಿಳಿದಿದೆಯೇ? ಖಾಲಿ ಹೊಟ್ಟೆಯಲ್ಲಿ ಹುಣಸೆ ಹಣ್ಣಿನ ರಸ ಕುಡಿದರೆ ಏನಾಗುತ್ತೇ ಗೊತ್ತೇ?

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ದಿನನಿತ್ಯದ ಅಡುಗೆಯಲ್ಲಿ ಹುಣಸೆ ಹಣ್ಣನ್ನು ಬಳಸಿಕೊಂಡು ಆಹಾರವನ್ನು ತಯಾರಿಸುತ್ತೇವೆ. ಇದು ಕೇವಲ ಆಹಾರದ ರುಚಿಯನ್ನು ಹೆಚ್ಚಿಸುವುದು ಮಾತ್ರವಲ್ಲ ಇದರಿಂದ ಆರೋಗ್ಯದ ಗುಟ್ಟನ್ನು ಸಹ ಹೆಚ್ಚಿಸಬಹುದಾಗಿದೆ.

Advertisement

ಹುಣಸೆ ಹಣ್ಣನ್ನು ಒಂದು ಲೋಟ ನೀರಿಗೆ ಬೀಜ ತೆಗೆದು ತೊಳೆದ ಹುಣಸೆ ಹಣ್ಣನ್ನು ಹಾಕಿ 10 ನಿಮಿಷಗಳ ಕಾಲ ಕುದಿಸಿ, ತದನಂತರ ಹಣ್ಣಿನ ರಸ ತೆಗೆದು ಅದು ತಣ್ಣಗಾದ ಮೇಲೆ ಜೇನುತುಪ್ಪ ಸೇರಿಸಿ ಕುಡಿಯಿರಿ, ಇದೇ ರೀತಿ ಪ್ರತಿದಿನ ಖಾಲಿ ಹೊಟ್ಟೆಯಲ್ಲಿ ಕುಡಿಯುವುದರಿಂದ ಜೀರ್ಣಕ್ರಿಯೆ, ಮಲಬದ್ಧತೆ ಸಮಸ್ಯೆಗಳನ್ನು ದೂರವಿರಿಸುತ್ತದೆ ಹಾಗೂ ಹೃದಯಕ್ಕೂ ಬಹಳ ಉತ್ತಮವಾದ ಮದ್ದು.

ಈ ಹುಣಸೆ ಹಣ್ಣಿನಲ್ಲಿ ವಿಟಮಿನ್ ಸಿ, ಇ, ಬಿ, ಕ್ಯಾಲ್ಸಿಯಂ, ಕಬ್ಬಿಣ, ಪೊಟ್ಯಾಶಿಯಂ, ರಂಜಕ , ಫೈಬರ್ ಹೇರಳವಾಗಿ ಕಂಡುಬರುವುದರಿಂದ ಇದು ದೇಹದ ಕೊಬ್ಬನ್ನು ಕರಗಿಸುವುದರ ಜೊತೆಗೆ ಹಸಿವಾಗದಂತೆ ತಡೆಯುತ್ತದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಕೇತುವಿನ ಕಾಟ: ಈ ರಾಶಿಗಳಿಗೆ ಆರೋಗ್ಯದಲ್ಲಿ ಎಚ್ಚರಿಕೆ ಬೇಕು..!

ಜ್ಯೋತಿಷ್ಯ ಶಾಸ್ತ್ರದಲ್ಲಿ ಕೇತು ಒಂದು ನಿಗೂಢ ಗ್ರಹವಾಗಿದ್ದು, ಆಧ್ಯಾತ್ಮಿಕತೆ, ಕರ್ಮ, ಮತ್ತು ಜೀವನದಲ್ಲಿ…

7 hours ago

ಕೋಲಾರದಲ್ಲಿ ಸಾರ್ವಜನಿಕರು ಎಲ್ಲೆಂದರಲ್ಲಿ ಕಸ ಎಸೆದರೆ ಕ್ರಿಮಿನಲ್‌ ಕೇಸು – ಎಚ್ಚರಿಕೆ

ಕೋಲಾರ ಜಿಲ್ಲೆಯ ನಗರಸಭೆ, ಪುರಸಭೆ, ಪಟ್ಟಣ ಪಂಚಾಯತಿ ಗ್ರಾಮ ಪಂಚಾಯತಿ ಸೇರಿದಂತೆ ಯಾವುದೇ…

8 hours ago

ಹಾವೇರಿ ಜಿಲ್ಲೆಯಲ್ಲಿ ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ವರದಾ, ತುಂಗಭದ್ರಾ ನದಿ

ಹಾವೇರಿ ಜಿಲ್ಲೆಯಲ್ಲಿ ಹರಿಯುವ ವರದಾ ಹಾಗೂ ತುಂಗಭದ್ರಾ ನದಿಗಳಲ್ಲಿ ನೀರಿನ ಮಟ್ಟ ಕ್ರಮೇಣ…

8 hours ago

ರಾಜ್ಯದ 10 ಜಿಲ್ಲೆಯಲ್ಲಿ ಶ್ರಮಿಕ, ತಾತ್ಕಾಲಿಕ ವಸತಿ ಸಮುಚ್ಛಯ ನಿರ್ಮಿಸಲು ನಿರ್ಧಾರ

ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗಾಗಿ ಸರ್ಕಾರ ಹಲವಾರು ಯೋಜನೆಗಳನ್ನು ರೂಪಿಸಿದ್ದು, 23 ಅಸಂಘಟಿತ ವರ್ಗಗಳ…

8 hours ago

ಹಾವೇರಿ ಜಿಲ್ಲೆಯಲ್ಲಿ ಮುಂಗಾರು ಮಳೆಯಿಂದಾಗಿ 148 ಹೆಕ್ಟೇರ್ ಪ್ರದೇಶದಲ್ಲಿದ್ದ ಬೆಳೆ ಹಾನಿ

ಹಾವೇರಿ ಜಿಲ್ಲೆಯಲ್ಲಿ ಪೂರ್ವ ಮುಂಗಾರು ಹಾಗೂ ಮುಂಗಾರು ಮಳೆಯಿಂದಾಗಿ 148.57 ಹೆಕ್ಟೇರ್ ಪ್ರದೇಶದಲ್ಲಿದ್ದ…

8 hours ago

ಚಾಲಕರಲ್ಲಿ ಹೆಚ್ಚುತ್ತಿರುವ ಹೃದಯಾಘಾತ ಪ್ರಕರಣ | ಗಂಭೀರವಾಗಿ ಪರಿಗಣಿಸಿದ ಆರೋಗ್ಯ ಇಲಾಖೆ

ಹಾಸನದಲ್ಲಿ ಸಂಭವಿಸಿದ ಹೃದಯಾಘಾತ ಕುರಿತಂತೆ ಸರ್ಕಾರಕ್ಕೆ ತನಿಖಾ ವರದಿ ಸಲ್ಲಿಕೆಯಾಗಿದೆ ಎಂದು ಆರೋಗ್ಯ…

8 hours ago