Advertisement
ಆರೋಗ್ಯಾಲಯ

ಹುಣಸೆ ಹಣ್ಣಿನ ಪ್ರಯೋಜನಗಳು ತಿಳಿದಿದೆಯೇ? ಖಾಲಿ ಹೊಟ್ಟೆಯಲ್ಲಿ ಹುಣಸೆ ಹಣ್ಣಿನ ರಸ ಕುಡಿದರೆ ಏನಾಗುತ್ತೇ ಗೊತ್ತೇ?

Share

ದಿನನಿತ್ಯದ ಅಡುಗೆಯಲ್ಲಿ ಹುಣಸೆ ಹಣ್ಣನ್ನು ಬಳಸಿಕೊಂಡು ಆಹಾರವನ್ನು ತಯಾರಿಸುತ್ತೇವೆ. ಇದು ಕೇವಲ ಆಹಾರದ ರುಚಿಯನ್ನು ಹೆಚ್ಚಿಸುವುದು ಮಾತ್ರವಲ್ಲ ಇದರಿಂದ ಆರೋಗ್ಯದ ಗುಟ್ಟನ್ನು ಸಹ ಹೆಚ್ಚಿಸಬಹುದಾಗಿದೆ.

ಹುಣಸೆ ಹಣ್ಣನ್ನು ಒಂದು ಲೋಟ ನೀರಿಗೆ ಬೀಜ ತೆಗೆದು ತೊಳೆದ ಹುಣಸೆ ಹಣ್ಣನ್ನು ಹಾಕಿ 10 ನಿಮಿಷಗಳ ಕಾಲ ಕುದಿಸಿ, ತದನಂತರ ಹಣ್ಣಿನ ರಸ ತೆಗೆದು ಅದು ತಣ್ಣಗಾದ ಮೇಲೆ ಜೇನುತುಪ್ಪ ಸೇರಿಸಿ ಕುಡಿಯಿರಿ, ಇದೇ ರೀತಿ ಪ್ರತಿದಿನ ಖಾಲಿ ಹೊಟ್ಟೆಯಲ್ಲಿ ಕುಡಿಯುವುದರಿಂದ ಜೀರ್ಣಕ್ರಿಯೆ, ಮಲಬದ್ಧತೆ ಸಮಸ್ಯೆಗಳನ್ನು ದೂರವಿರಿಸುತ್ತದೆ ಹಾಗೂ ಹೃದಯಕ್ಕೂ ಬಹಳ ಉತ್ತಮವಾದ ಮದ್ದು.

ಈ ಹುಣಸೆ ಹಣ್ಣಿನಲ್ಲಿ ವಿಟಮಿನ್ ಸಿ, ಇ, ಬಿ, ಕ್ಯಾಲ್ಸಿಯಂ, ಕಬ್ಬಿಣ, ಪೊಟ್ಯಾಶಿಯಂ, ರಂಜಕ , ಫೈಬರ್ ಹೇರಳವಾಗಿ ಕಂಡುಬರುವುದರಿಂದ ಇದು ದೇಹದ ಕೊಬ್ಬನ್ನು ಕರಗಿಸುವುದರ ಜೊತೆಗೆ ಹಸಿವಾಗದಂತೆ ತಡೆಯುತ್ತದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಭಾರತದ ಆಹಾರ ನಾಳೆ ಬೆಳೆಯೋರು ಯಾರು? ರೈತರ ವಯಸ್ಸು ಹೆಚ್ಚುತ್ತಿದೆ, ಯುವಕರು ಕೃಷಿಯಿಂದ ದೂರವಾಗುತ್ತಿದ್ದಾರೆ..!

ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…

7 hours ago

ಹಸು ಕರು ಹಾಕಿದ ಬಳಿಕದ “ಪ್ಲಾಸೆಂಟಾ” ದಿಂದ ತಯಾರಿಸಬಹುದೇ ನೈಸರ್ಗಿಕ ದ್ರಾವಣ?

ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…

7 hours ago

ಹವಾಮಾನ ವರದಿ | 07-09-2026 | ಕರ್ನಾಟಕದಲ್ಲಿ ಮುಂದಿನ ಮಳೆಯ ಚಿತ್ರಣ ಹೇಗಿದೆ..?

ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…

15 hours ago

ಹೆಬ್ರಿಯ ಗೋಡಂಬಿ ತ್ಯಾಜ್ಯದಿಂದ ಹಡಗುಗಳಿಗೆ ಇಂಧನ..!

ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…

20 hours ago

ಮಡಿಕೇರಿಯಲ್ಲಿ ಅಡಿಕೆ ಹಾಳೆ ತಟ್ಟೆಗೂ ನಿಷೇಧ..!

ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…

21 hours ago

ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…

2 days ago