Advertisement
ಆರೋಗ್ಯಾಲಯ

ಹುಣಸೆ ಹಣ್ಣಿನ ಪ್ರಯೋಜನಗಳು ತಿಳಿದಿದೆಯೇ? ಖಾಲಿ ಹೊಟ್ಟೆಯಲ್ಲಿ ಹುಣಸೆ ಹಣ್ಣಿನ ರಸ ಕುಡಿದರೆ ಏನಾಗುತ್ತೇ ಗೊತ್ತೇ?

Share

ದಿನನಿತ್ಯದ ಅಡುಗೆಯಲ್ಲಿ ಹುಣಸೆ ಹಣ್ಣನ್ನು ಬಳಸಿಕೊಂಡು ಆಹಾರವನ್ನು ತಯಾರಿಸುತ್ತೇವೆ. ಇದು ಕೇವಲ ಆಹಾರದ ರುಚಿಯನ್ನು ಹೆಚ್ಚಿಸುವುದು ಮಾತ್ರವಲ್ಲ ಇದರಿಂದ ಆರೋಗ್ಯದ ಗುಟ್ಟನ್ನು ಸಹ ಹೆಚ್ಚಿಸಬಹುದಾಗಿದೆ.

ಹುಣಸೆ ಹಣ್ಣನ್ನು ಒಂದು ಲೋಟ ನೀರಿಗೆ ಬೀಜ ತೆಗೆದು ತೊಳೆದ ಹುಣಸೆ ಹಣ್ಣನ್ನು ಹಾಕಿ 10 ನಿಮಿಷಗಳ ಕಾಲ ಕುದಿಸಿ, ತದನಂತರ ಹಣ್ಣಿನ ರಸ ತೆಗೆದು ಅದು ತಣ್ಣಗಾದ ಮೇಲೆ ಜೇನುತುಪ್ಪ ಸೇರಿಸಿ ಕುಡಿಯಿರಿ, ಇದೇ ರೀತಿ ಪ್ರತಿದಿನ ಖಾಲಿ ಹೊಟ್ಟೆಯಲ್ಲಿ ಕುಡಿಯುವುದರಿಂದ ಜೀರ್ಣಕ್ರಿಯೆ, ಮಲಬದ್ಧತೆ ಸಮಸ್ಯೆಗಳನ್ನು ದೂರವಿರಿಸುತ್ತದೆ ಹಾಗೂ ಹೃದಯಕ್ಕೂ ಬಹಳ ಉತ್ತಮವಾದ ಮದ್ದು.

ಈ ಹುಣಸೆ ಹಣ್ಣಿನಲ್ಲಿ ವಿಟಮಿನ್ ಸಿ, ಇ, ಬಿ, ಕ್ಯಾಲ್ಸಿಯಂ, ಕಬ್ಬಿಣ, ಪೊಟ್ಯಾಶಿಯಂ, ರಂಜಕ , ಫೈಬರ್ ಹೇರಳವಾಗಿ ಕಂಡುಬರುವುದರಿಂದ ಇದು ದೇಹದ ಕೊಬ್ಬನ್ನು ಕರಗಿಸುವುದರ ಜೊತೆಗೆ ಹಸಿವಾಗದಂತೆ ತಡೆಯುತ್ತದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಬೇವಿನ ಬೀಜದಿಂದ ಆದಾಯದ ಅವಕಾಶ ! ಚಿಕ್ಕಮಗಳೂರಿನ ಯುವ ರೈತನ ಸಕ್ಸಸ್ ಸ್ಟೋರಿ

ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…

1 day ago

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು : ಭಾರತದ ಕೃಷಿಗೆ ಎದುರಾಗುತ್ತಿರುವ ಸವಾಲು

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…

2 days ago

ಯಾದಗಿರಿಯಲ್ಲಿ ಬಿಸಿಗಾಳಿ ಎಚ್ಚರಿಕೆ – ‘ಯೆಲ್ಲೋ ಅಲರ್ಟ್’ ಘೋಷಣೆ, ಮುನ್ನೆಚ್ಚರಿಕೆ ಪಾಲಿಸಿ..!

ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…

2 days ago

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…

2 days ago

2026 ಮುಂಗಾರು ಮುನ್ಸೂಚನೆ – ಕೇರಳಕ್ಕೆ ನಿರೀಕ್ಷೆಗಿಂತ ಮುನ್ನವೇ ಆಗಮನ? – ಮಳೆ ಕಡಿಮೆಯಾಗುವ ಸಾಧ್ಯತೆ- ಕೃಷಿಗೆ ದೊಡ್ಡ ಸವಾಲು

2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…

3 days ago

ಈರುಳ್ಳಿಯಲ್ಲಿ ಇಳುವರಿ ಹೆಚ್ಚಿಸುವ ರಹಸ್ಯ..! ಜೇನುನೊಣಗಳ ಪರಾಗಸ್ಪರ್ಶದಿಂದ ಡಬಲ್ ಲಾಭ

ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…

3 days ago