ದಿನನಿತ್ಯದ ಅಡುಗೆಯಲ್ಲಿ ಹುಣಸೆ ಹಣ್ಣನ್ನು ಬಳಸಿಕೊಂಡು ಆಹಾರವನ್ನು ತಯಾರಿಸುತ್ತೇವೆ. ಇದು ಕೇವಲ ಆಹಾರದ ರುಚಿಯನ್ನು ಹೆಚ್ಚಿಸುವುದು ಮಾತ್ರವಲ್ಲ ಇದರಿಂದ ಆರೋಗ್ಯದ ಗುಟ್ಟನ್ನು ಸಹ ಹೆಚ್ಚಿಸಬಹುದಾಗಿದೆ.
ಹುಣಸೆ ಹಣ್ಣನ್ನು ಒಂದು ಲೋಟ ನೀರಿಗೆ ಬೀಜ ತೆಗೆದು ತೊಳೆದ ಹುಣಸೆ ಹಣ್ಣನ್ನು ಹಾಕಿ 10 ನಿಮಿಷಗಳ ಕಾಲ ಕುದಿಸಿ, ತದನಂತರ ಹಣ್ಣಿನ ರಸ ತೆಗೆದು ಅದು ತಣ್ಣಗಾದ ಮೇಲೆ ಜೇನುತುಪ್ಪ ಸೇರಿಸಿ ಕುಡಿಯಿರಿ, ಇದೇ ರೀತಿ ಪ್ರತಿದಿನ ಖಾಲಿ ಹೊಟ್ಟೆಯಲ್ಲಿ ಕುಡಿಯುವುದರಿಂದ ಜೀರ್ಣಕ್ರಿಯೆ, ಮಲಬದ್ಧತೆ ಸಮಸ್ಯೆಗಳನ್ನು ದೂರವಿರಿಸುತ್ತದೆ ಹಾಗೂ ಹೃದಯಕ್ಕೂ ಬಹಳ ಉತ್ತಮವಾದ ಮದ್ದು.
ಈ ಹುಣಸೆ ಹಣ್ಣಿನಲ್ಲಿ ವಿಟಮಿನ್ ಸಿ, ಇ, ಬಿ, ಕ್ಯಾಲ್ಸಿಯಂ, ಕಬ್ಬಿಣ, ಪೊಟ್ಯಾಶಿಯಂ, ರಂಜಕ , ಫೈಬರ್ ಹೇರಳವಾಗಿ ಕಂಡುಬರುವುದರಿಂದ ಇದು ದೇಹದ ಕೊಬ್ಬನ್ನು ಕರಗಿಸುವುದರ ಜೊತೆಗೆ ಹಸಿವಾಗದಂತೆ ತಡೆಯುತ್ತದೆ.
ಮುಂದಿನ ಐದು ದಿನಗಳಲ್ಲಿ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಾಗಲಿದೆ…
ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಮುಂದುವರಿದಿದ್ದು, ಏಪ್ರಿಲ್ 18ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ.…
ಇರಾನ್-ಇಸ್ರೇಲ್ ಯುದ್ಧದಿಂದ ಮಾವಿನ ರಫ್ತು ಕುಸಿತಗೊಂಡು ಬೆಲೆ ತೀವ್ರವಾಗಿ ಇಳಿಕೆಯಾಗಿದೆ. ರೈತರು ನಷ್ಟದಲ್ಲಿ…
ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ವ್ಯವಸ್ಥೆ ಮಾಡಿ ಬಲಮಂದೆ ಗ್ರಾಮ ಪಂಚಾಯಿತಿ ಮಾದರಿಯಾಗಿದೆ. ಟ್ಯಾಂಕರ್,…
ಉತ್ತರ ಕರ್ನಾಟಕದ ಐದು ಜಿಲ್ಲೆಗಳಲ್ಲಿ ಏಪ್ರಿಲ್ 15ರಿಂದ 17ರವರೆಗೆ ಬಿಸಿಗಾಳಿ ತೀವ್ರವಾಗುವ ಸಾಧ್ಯತೆ…
ಧಾರವಾಡ ಕೃಷಿ ವಿಶ್ವವಿದ್ಯಾಲಯದಲ್ಲಿ ಸ್ವಯಂಚಾಲಿತ ಹವಾಮಾನ ಕೇಂದ್ರ ಆರಂಭವಾಗಿದೆ. ಇದು ರೈತರಿಗೆ ನಿಖರ…