ದಿನನಿತ್ಯದ ಅಡುಗೆಯಲ್ಲಿ ಹುಣಸೆ ಹಣ್ಣನ್ನು ಬಳಸಿಕೊಂಡು ಆಹಾರವನ್ನು ತಯಾರಿಸುತ್ತೇವೆ. ಇದು ಕೇವಲ ಆಹಾರದ ರುಚಿಯನ್ನು ಹೆಚ್ಚಿಸುವುದು ಮಾತ್ರವಲ್ಲ ಇದರಿಂದ ಆರೋಗ್ಯದ ಗುಟ್ಟನ್ನು ಸಹ ಹೆಚ್ಚಿಸಬಹುದಾಗಿದೆ.
ಹುಣಸೆ ಹಣ್ಣನ್ನು ಒಂದು ಲೋಟ ನೀರಿಗೆ ಬೀಜ ತೆಗೆದು ತೊಳೆದ ಹುಣಸೆ ಹಣ್ಣನ್ನು ಹಾಕಿ 10 ನಿಮಿಷಗಳ ಕಾಲ ಕುದಿಸಿ, ತದನಂತರ ಹಣ್ಣಿನ ರಸ ತೆಗೆದು ಅದು ತಣ್ಣಗಾದ ಮೇಲೆ ಜೇನುತುಪ್ಪ ಸೇರಿಸಿ ಕುಡಿಯಿರಿ, ಇದೇ ರೀತಿ ಪ್ರತಿದಿನ ಖಾಲಿ ಹೊಟ್ಟೆಯಲ್ಲಿ ಕುಡಿಯುವುದರಿಂದ ಜೀರ್ಣಕ್ರಿಯೆ, ಮಲಬದ್ಧತೆ ಸಮಸ್ಯೆಗಳನ್ನು ದೂರವಿರಿಸುತ್ತದೆ ಹಾಗೂ ಹೃದಯಕ್ಕೂ ಬಹಳ ಉತ್ತಮವಾದ ಮದ್ದು.
ಈ ಹುಣಸೆ ಹಣ್ಣಿನಲ್ಲಿ ವಿಟಮಿನ್ ಸಿ, ಇ, ಬಿ, ಕ್ಯಾಲ್ಸಿಯಂ, ಕಬ್ಬಿಣ, ಪೊಟ್ಯಾಶಿಯಂ, ರಂಜಕ , ಫೈಬರ್ ಹೇರಳವಾಗಿ ಕಂಡುಬರುವುದರಿಂದ ಇದು ದೇಹದ ಕೊಬ್ಬನ್ನು ಕರಗಿಸುವುದರ ಜೊತೆಗೆ ಹಸಿವಾಗದಂತೆ ತಡೆಯುತ್ತದೆ.
ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…
ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…