ಶಿಶುವಿಗೆ ಹೃದಯ ಸಮಸ್ಯೆ| ಜೀರೋ ಟ್ರಾಫಿಕ್ ನಲ್ಲಿ ಶಿವಮೊಗ್ಗದಿಂದ ಬೆಂಗಳೂರು ಆಸ್ಪತ್ರೆ ದಾಖಲು |

February 18, 2023
11:01 PM

ಆಗಷ್ಟೇ ಹುಟ್ಟಿದ ಮಗುವಿಗೆ ಹೃದಯ ಸಮಸ್ಯೆ ಇರುವುದನ್ನು ಗಮನಿಸಿ ತಕ್ಷಣ ಶಸ್ತ್ರ ಚಿಕಿತ್ಸೆ ಅಗತ್ಯವಿದೆ ಎಂಬ ಕಾರಣಕ್ಕೆ ಜೀರೋ ಟ್ರಾಫಿಕ್ ನಲ್ಲಿ ಶಿವಮೊಗ್ಗದಿಂದ ಬೆಂಗಳೂರಿನ ಆಸ್ಪತ್ರೆಗೆ ಕಳುಹಿಸಿಕೊಟ್ಟಿರುವ ಘಟನೆ ನಡೆದಿದೆ.

Advertisement

ಅಶ್ವಿನಿ ಎಂಬವರು ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಶುಕ್ರವಾರದಂದು ಮಗುವಿಗೆ ಜನ್ಮ ನೀಡಿದ್ದು, ಆದರೆ ಜನಿಸಿದ ಮಗುವಿನಲ್ಲಿ ಹೃದಯ ಸಮಸ್ಯೆ ಇರುವುದನ್ನು ವೈದ್ಯರು ಗಮನಿಸಿದ್ದರು.ಕೂಡಲೇ ಬೆಂಗಳೂರಿನ ಜಯದೇವ ಹೃದ್ರೋಗ ಆಸ್ಪತ್ರೆ ತಜ್ಞ ವೈದ್ಯರನ್ನು ಸಂಪರ್ಕಿಸಿದ್ದು, ತಕ್ಷಣದ ಶಸ್ತ್ರಚಿಕಿತ್ಸೆ ಅಗತ್ಯವಿರುವ ಕಾರಣ ಬೆಂಗಳೂರಿಗೆ ಕರೆದುಕೊಂಡು ಬರುವಂತೆ ಸೂಚಿಸಿದ್ದರು.

ಮಗುವಿನ ಪೋಷಕರಿಗೆ ವಿಷಯ ತಿಳಿಸಿದ ನಂತರ ಅವರು ಪೊಲೀಸ್ ಅಧಿಕಾರಿಗಳಿಗೆ ಮಾಹಿತಿ ನೀಡಿ ಜೀರೋ ಟ್ರಾಫಿಕ್ ವ್ಯವಸ್ಥೆಗೆ ಮನವಿ ಮಾಡಿದ್ದರು. ಅದರಂತೆ ಜೀರೋ ಟ್ರಾಫಿಕ್ ನಲ್ಲಿ ಮಗುವನ್ನು ಬೆಂಗಳೂರಿನ ಜಯದೇವ ಹೃದ್ರೋಗ ಆಸ್ಪತ್ರೆಗೆ ಕರೆತಂದು ದಾಖಲಿಸಲಾಗಿದೆ.

Advertisement

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ನ್ಯಾನೊ ಯೂರಿಯಾ ಬಳಕೆಯಿಂದ ಶೇಕಡಾ 80 ರಷ್ಟು ಇಳುವರಿ ಸಾಧ್ಯ
August 18, 2025
7:43 AM
by: The Rural Mirror ಸುದ್ದಿಜಾಲ
ರಾಜ್ಯದಲ್ಲಿ 17 ಸಾವಿರ ಶಿಕ್ಷಕರ ನೇಮಕಕ್ಕೆ ರಾಜ್ಯ ಸರ್ಕಾರ ಚಿಂತನೆ
August 18, 2025
7:39 AM
by: The Rural Mirror ಸುದ್ದಿಜಾಲ
ಭಾರೀ ಮಳೆ | ರಾಜ್ಯದ ಈ ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ
August 17, 2025
10:31 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 17.08.2025 | ಕೆಲವು ಕಡೆ ಉತ್ತಮ ಮಳೆ | ಆ.19ರಿಂದ ಮಳೆ ಕಡಿಮೆ ನಿರೀಕ್ಷೆ
August 17, 2025
2:33 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror

Join Our Group