ಆಗಷ್ಟೇ ಹುಟ್ಟಿದ ಮಗುವಿಗೆ ಹೃದಯ ಸಮಸ್ಯೆ ಇರುವುದನ್ನು ಗಮನಿಸಿ ತಕ್ಷಣ ಶಸ್ತ್ರ ಚಿಕಿತ್ಸೆ ಅಗತ್ಯವಿದೆ ಎಂಬ ಕಾರಣಕ್ಕೆ ಜೀರೋ ಟ್ರಾಫಿಕ್ ನಲ್ಲಿ ಶಿವಮೊಗ್ಗದಿಂದ ಬೆಂಗಳೂರಿನ ಆಸ್ಪತ್ರೆಗೆ ಕಳುಹಿಸಿಕೊಟ್ಟಿರುವ ಘಟನೆ ನಡೆದಿದೆ.
ಅಶ್ವಿನಿ ಎಂಬವರು ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಶುಕ್ರವಾರದಂದು ಮಗುವಿಗೆ ಜನ್ಮ ನೀಡಿದ್ದು, ಆದರೆ ಜನಿಸಿದ ಮಗುವಿನಲ್ಲಿ ಹೃದಯ ಸಮಸ್ಯೆ ಇರುವುದನ್ನು ವೈದ್ಯರು ಗಮನಿಸಿದ್ದರು.ಕೂಡಲೇ ಬೆಂಗಳೂರಿನ ಜಯದೇವ ಹೃದ್ರೋಗ ಆಸ್ಪತ್ರೆ ತಜ್ಞ ವೈದ್ಯರನ್ನು ಸಂಪರ್ಕಿಸಿದ್ದು, ತಕ್ಷಣದ ಶಸ್ತ್ರಚಿಕಿತ್ಸೆ ಅಗತ್ಯವಿರುವ ಕಾರಣ ಬೆಂಗಳೂರಿಗೆ ಕರೆದುಕೊಂಡು ಬರುವಂತೆ ಸೂಚಿಸಿದ್ದರು.
ಮಗುವಿನ ಪೋಷಕರಿಗೆ ವಿಷಯ ತಿಳಿಸಿದ ನಂತರ ಅವರು ಪೊಲೀಸ್ ಅಧಿಕಾರಿಗಳಿಗೆ ಮಾಹಿತಿ ನೀಡಿ ಜೀರೋ ಟ್ರಾಫಿಕ್ ವ್ಯವಸ್ಥೆಗೆ ಮನವಿ ಮಾಡಿದ್ದರು. ಅದರಂತೆ ಜೀರೋ ಟ್ರಾಫಿಕ್ ನಲ್ಲಿ ಮಗುವನ್ನು ಬೆಂಗಳೂರಿನ ಜಯದೇವ ಹೃದ್ರೋಗ ಆಸ್ಪತ್ರೆಗೆ ಕರೆತಂದು ದಾಖಲಿಸಲಾಗಿದೆ.
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…
ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…