ಕೇರಳ ರಾಜ್ಯದಲ್ಲಿ ತಾಪಮಾನ ಹೆಚ್ಚುತ್ತಿದೆ. ಶುಕ್ರವಾರದಂದು, ಅಲರ್ಟ್ ಕೊಲ್ಲಂ, ಪತ್ತನಂತಿಟ್ಟ, ಕೊಟ್ಟಾಯಂ, ಎರ್ನಾಕುಲಂ, ತ್ರಿಶೂರ್, ಪಾಲಕ್ಕಾಡ್, ಮಲಪ್ಪುರಂ, ಕೋಝಿಕ್ಕೋಡ್, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ಅಧಿಕ ತಾಪಮಾನ ಕಂಡುಬಂದಿದೆ. ಇನ್ನೂ ಎರಡು ದಿನಗಳ ಕಾಲ ತಾಪಮಾನ ಏರಿಕೆಯ ಬಗ್ಗೆ ಹವಾಮಾನ ಇಲಾಖೆ ಎಚ್ಚರಿಸಿದೆ. 10 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಎಲ್ಲೋ ಎಲರ್ಟ್ ನೀಡಿದೆ.
ತಾಪಮಾನ ಏರಿಕೆ ಹಿನ್ನೆಲೆಯಲ್ಲಿ ಜನರು ಜಾಗರೂಕರಾಗಿರಲು ಕೇರಳ ರಾಜ್ಯ ವಿಪತ್ತು ನಿರ್ವಹಣಾ ಪಡೆ ಸೂಚಿಸಿದೆ. ಹೆಚ್ಚಿನ ವಿಕಿರಣವು ಚರ್ಮ ರೋಗಗಳು ಮತ್ತು ಕಣ್ಣಿನ ಕಾಯಿಲೆಗಳಿಗೆ ಕಾರಣವಾಗಬಹುದು ಹೀಗಾಗಿ ಸುರಕ್ಷತಾ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಬೇಕು ಎಂದು ಸೂಚಿಸಲಾಗಿದೆ. ಬೆಳಿಗ್ಗೆ 11 ರಿಂದ ಮಧ್ಯಾಹ್ನ 3 ರವರೆಗೆ ದೇಹದ ಮೇಲೆ ನೇರ ಸೂರ್ಯನ ಬೆಳಕನ್ನು ತಪ್ಪಿಸಲು ಇಲಾಖೆ ಸಲಹೆ ನೀಡಿದೆ. ಕಳೆದ 24 ಗಂಟೆಗಳಲ್ಲಿ ಇಡುಕ್ಕಿ, ಪಾಲಕ್ಕಾಡ್ ಮತ್ತು ಮಲಪ್ಪುರಂನಲ್ಲಿ ಸೂರ್ಯನ ವಿಕಿರಣ ಮಟ್ಟವು 11 ರ ಸೂಚ್ಯಂಕದಲ್ಲಿ ದಾಖಲಾಗಿದೆ.
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…
ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…
2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…