ತೆಲಂಗಾಣ ಹಾಗೂ ಹೈದ್ರಾಬಾದ್ ಪ್ರದೇಶದಲ್ಲಿ ಹೀಟ್ವೇವ್ ಪರಿಸ್ಥಿತಿ ಕಂಡುಬಂದಿದೆ. ಹೀಗಾಗಿ ಹೆಚ್ಚುತ್ತಿರುವ ಉಷ್ಣ ಅಲೆಯ ಪರಿಸ್ಥಿತಿಗಳಿಗೆ ಸಾರ್ವಜನಿಕರು ಆರೋಗ್ಯ ಮತ್ತು ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ತೆಲಂಗಾಣ ಸರ್ಕಾರ ಎಲ್ಲಾ ಸಂಬಂಧಿತ ಇಲಾಖೆಗಳಿಗೆ ಸೂಚಿಸಿದೆ.
ಕಂದಾಯ ಸಚಿವ ಪೊಂಗುಲೇಟಿ ಶ್ರೀನಿವಾಸ ರೆಡ್ಡಿ ಅವರು 12 ಪ್ರಮುಖ ಇಲಾಖೆಗಳ ಅಧಿಕಾರಿಗಳೊಂದಿಗೆ ನೆಡೆಸಿದ ಸಭೆಯಲ್ಲಿ ಈ ನಿರ್ದೇಶನಗಳನ್ನು ನೀಡಿದರು. ಜೂನ್ ವರೆಗೆ ತೆಲಂಗಾಣದಲ್ಲಿ ಅತಿಯಾದ ಶಾಖ ಮತ್ತು ದೀರ್ಘಕಾಲದ ಅಧಿಕ ತಾಪಮಾನವನ್ನು ಭಾರತೀಯ ಹವಾಮಾನ ಇಲಾಖೆಯು ನೀಡಿದ ಹಿನ್ನೆಲೆಯಲ್ಲಿ ಸಭೆಯನ್ನು ಕರೆಯಲಾಯಿತು. ತೆಲಂಗಾಣ ರಾಜ್ಯ ವಿಪತ್ತು ನಿರ್ವಹಣಾ ಇಲಾಖೆ, ಹವಾಮಾನ ಇಲಾಖೆಯ ಸಹಯೋಗದೊಂದಿಗೆ, ತೆಲಂಗಾಣ ರಾಜ್ಯದ ಉಷ್ಣ ಅಲೆಯ ಸಂದರ್ಭ ಸುರಕ್ಷತಾ ಕ್ರಮಗಳ ಬಗ್ಗೆ ಕ್ರಿಯಾ ಯೋಜನೆ – 2025 ಅನ್ನು ಸಿದ್ಧಪಡಿಸಿದೆ. ರಾಜ್ಯದ 612 ಮಂಡಲಗಳಲ್ಲಿ 588 ಮಂಡಲಗಳನ್ನು ಅಧಿಕೃತವಾಗಿ ಶಾಖದ ಅಲೆ ಪೀಡಿತ ಮಂಡಲಗಳೆಂದು ವರ್ಗೀಕರಿಸಲಾಗಿದೆ.
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…
ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…
ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…